Headlines

Ravi Kumar C H

ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಸಾಮಾನ್ಯ ಜನರಿಗೆ ಬಹಳ ಉಪಯುಕ್ತ: ಗೃಹ ಸಚಿವ ಡಾ. ಜಿ.ಪರಮೇಶ್ವರ

ಬೆಂಗಳೂರು, ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಸಾಮಾನ್ಯ ಜನರಿಗೆ ಬಹಳಸ ಉಪಯುಕ್ತವಾಗಲಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಗೋವಿಂದರಾಜ‌ನಗರದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಮನೆಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರನ್ನು ಬಹುತೇಕರು ಭಯದ ವಾತಾವರಣದಿಂದ ನೋಡುತ್ತಾರೆ‌. ಮನೆಗೆ ಬಂದು ಆತ್ಮೀಯವಾಗಿ ನಡೆದುಕೊಳ್ಳುವುದರಿಂದ ಜನಸ್ನೇಹಿಯಾಗುತ್ತಾರೆ ಎಂಬುದಾಗಿ ಜನರು ಸಂತಸ ವ್ಯಕ್ತಪಡಿಸಿದ್ದಾರೆ‌ ಎಂದರು. ಮುಂದಿನ ದಿನಗಳಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಕುರಿತು ಫೀಡ್‌ಬ್ಯಾಕ್ ತೆಗೆದುಕೊಳ್ಳುತ್ತೇವೆ. ಈ ಕಾರ್ಯಕ್ರಮದಲ್ಲಿ ಏನಾದರೂ ಬದಲಾವಣೆ ಮಾಡುವುದಿದ್ದರೆ…

Read More

ಶೇಷಾದ್ರಿಪುರಂ ಕಾಲೇಜಿನಿಂದ ಮಾರುಕಟ್ಟೆ ನಿರ್ವಹಣಾ ವಿಷಯದ ಅಂಗವಾಗಿ ವಿಶಿಷ್ಟವಾದ ಶೈಕ್ಷಣಿಕ ಪ್ರಸ್ತುತಿ…

ಶೇಷಾದ್ರಿಪುರಂ ಕಾಲೇಜು, ತುಮಕೂರಿನ MBA ವಿಭಾಗವು IQAC ಘಟಕದ ಸಹಯೋಗದಲ್ಲಿ ಮಾರುಕಟ್ಟೆ ನಿರ್ವಹಣಾ ವಿಷಯದ ಅಂಗವಾಗಿ ಒಂದು ವಿಶಿಷ್ಟವಾದ ಶೈಕ್ಷಣಿಕ ಪ್ರಸ್ತುತಿಕರಣವನ್ನು ಆಯೋಜಿಸಲಾಗಿತ್ತು “ಮಾರುಕಟ್ಟೆ ಸಾಮರ್ಥ್ಯ ಅನಾವರಣ – ಡೇಟಾ ಆಧಾರಿತ ಆಲೋಚನೆ” ಎಂಬ ವಿಷಯದ ಮೇಲೆ ನಡೆದ ಈಕಾರ್ಯಕ್ರಮದಲ್ಲಿ,ವಿವಿಧ ವಿದ್ಯಾರ್ಥಿ ತಂಡಗಳು, ಮಾರುಕಟ್ಟೆಯಲ್ಲಿ ಸಂಭವನೀಯತೆ ಅನಾವರಣ ಮಾಡುವ ನವೀನ ತಂತ್ರಗಳ ಬಗ್ಗೆ ಅವರ ಅಧ್ಯಯನವನ್ನು ಪ್ರಸ್ತುತ ಪಡಿಸಿದರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದಪ್ರೊ. ರೇವಣ್ಣಸಿದ್ದೇಶ್ವರ, ವಿಭಾಗಾಧ್ಯಕ್ಷರು, ಬಿಬಿಎ ವಿಭಾಗ, ಸರ್ಕಾರಿ ಪದವಿ ಕಾಲೇಜು, ಕುಣಿಗಲ್, ಇವರು ಇಂದಿನ…

Read More

ಬಡ ಕುಟುಂಬಗಳ ವೃದ್ಧರ ದೃಷ್ಟಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿ ಹೊಸ ಚೈತನ್ಯ ಮೂಡಿಸಿದ ಮುಖಂಡ ಆರ್. ಉಗ್ರೇಶ್.

ಶಿರಾ : ವೃದ್ಧಾಪ್ಯದಲ್ಲೂ ಕೂಡ ದೃಷ್ಟಿ ಚೆನ್ನಾಗಿರಬೇಕೆಂಬ ಉದ್ದೇಶದಿಂದ ಸಿರಾ ತಾಲೂಕಿನ ಹಲವಾರು ಭಾಗಗಳಲ್ಲಿ ಉಚಿತ ಕಣ್ಣಿನ ಶಸ್ತ್ರಚಿಕಿತ್ಸಾ ಶಿಬಿರ ಆ ಯೋಜನೆ ಮಾಡುವ ಮೂಲಕ ಸೇವೆ ಮಾಡುತ್ತಿದ್ದೇವೆ. ಇಂತಹ ಸೇವೆಗಳು ಜನ ಮಾನಸದಲ್ಲಿ ಅಚ್ಚಳಿಯದೆ ಉಳಿಯಲಿದ್ದು , ನಮಗೆ ತಂದೆ- ತಾಯಂದಿರ ಸೇವೆ ಮಾಡಿದ ತೃಪ್ತಿ ದೊರಕಲಿದೆ ಎಂದು ಜೆಡಿಎಸ್ ಹಿರಿಯ ಮುಖಂಡ ಆರ್. ಉಗ್ರೇಶ್ ಹೇಳಿದರು. ತಾಲೂಕಿನ ತೊಗರಗುಂಟೆ ಶ್ರೀ ಅಮ್ಮಾಜಮ್ಮ ಕಲ್ಯಾಣ ಮಂಟಪದಲ್ಲಿ ಲಯನ್ಸ್ ಕ್ಲಬ್ , ಆರ್ ಉಗ್ರೇಶ್ ಅಭಿಮಾನಿ ಬಳಗ,…

Read More

ಆಷಾಢ ಮಾಸದಲ್ಲಿ ಏಕೆ ವ್ಯಾಪಾರ ವ್ಯವಹಾರ ಮಾಡಬಾರದು: ಅತ್ತೆ ಸೊಸೆ ಒಂದೇ ಹೊಸ್ತಿಲು ದಾಟಬಾರದು ….ವ್ಯಾಪಾರಸ್ಥರಿಗೆ ಆಷಾಢ ಮಾಸದ ಕಿರಿಕಿರಿ …

ಇದಕ್ಕೆಲ್ಲ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ನೋಡೋಣ ನಮಗೆಲ್ಲ ತಿಳಿದಿರುವಂತೆ ಚಂದ್ರನು ಗುರುವಿನ ಪತ್ನಿಯಾದ ತಾರಳನ್ನು ಮೋಹಿಸಿ ಮದುವೆಯಾದರೆ ಫಲವೇ ಬುಧನ ಜನ ಚಂದ್ರನು ತನ್ನ ಮಗನಿಗೆ ವಿದ್ಯೆ ಹೇಳಿ ಕೊಡಬೇಕೆಂದು ಗುರುವನ್ನು ಕೇಳಿಕೊಂಡನು. ಗುರು*ವು ಕೋಪವಿದ್ದರೂ ತನ್ನ ಗುರುಸ್ಥಾನಕ್ಕೆ ಗೌರವ ಕೊಟ್ಟು ಧರ್ಮದ ದೃಷ್ಟಿಯಿಂದ ಪಾಠ ಹೇಳಿಕೊಡಲು ಒಪ್ಪಿಕೊಂಡರು ಹೀಗೆ ದೇವತೆಗಳ ಸಮೂಹ,ಗ್ರಹಗಳ ಸಮೂಹದಲ್ಲಿ ವಿದ್ಯೆ ಕಲಿಯುತ್ತಾ ಕಾಲವು ಉರುಳಿತು ಒಂದು ದಿನ ಅವರೊಳಗೆ ಒಂದು ಕಲಹ ಏರ್ಪಟ್ಟಿತ್ತು ನಿಮ್ಮ ತಂದೆ ಯಾರು ನಿಮ್ಮ ತಾಯಿ…

Read More

ಮಧುರ ಗೆಳೆಯರ ಬಳಗದ ವತಿಯಿಂದ ಸಂಗೀತ ಸಂಭ್ರಮ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು.ವಿಜಯನಗರ ಚಂದ್ರಲೇಔಟ್ ನಲ್ಲಿರುವ ಅಪ್ಪು ಮ್ಯೂಸಿಕ್ ಅಕಾಡೆಮಿಯಲ್ಲಿ ಮಧುರ ಗೆಳೆಯರ ಬಳಗದ ವತಿಯಿಂದ ಸಂಗೀತ ಸಂಭ್ರಮ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.ಈ ಸಮಾರಂಭದಲ್ಲಿ ರಾಮನಗರ ಜಿಲ್ಲೆಯ ನಿವೃತ್ತ.ಭೂಗೋಳಶಾಸ್ತ್ರ ಉಪನ್ಯಾಸಕರಾದ ಶ್ರೀ ಪೂರ್ಣಚಂದ್ರ ಎಂ.ಎ. ಖ್ಯಾತ ಗಾಯಕರಾದ ಡಾ. ಹೆಚ್.ಕೆ.ರಘು.(ರಘು ಹೂವಿನ ಕಟ್ಟೆ.).ಗಾಯಕರು. ಸಮಾಜ ಸೇವಕರಾದ ಶ್ರೀ ಅಶೋಕ್ ಪೋತಿ. ಇವರು ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ಹಿರಿಯ ರಂಗಭೂಮಿಯ ಕಲಾವಿದರಾದ ಡಾ.ಪಿ.ರುದ್ರಪ್ಪ ಅವರು ಮಧುರ ಆದರ್ಶ ಗಾಯಕರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಬಳಗದ ಗೌರವಾಧ್ಯಕ್ಷರಾದ…

Read More

ನೀರು ಭೂಮಿಯ ಮೇಲಿನ ಜೀವ ಸಂಕುಲದ ಅಮೃತಧಾರೆ….!

ಮಧುಗಿರಿ:- ನೀರು ಭೂಮಿಯ ಮೇಲಿನ ಜೀವ ಸಂಕುಲದ ಅಮೃತಧಾರೆ ಎಂದು ಸಾಹಿತಿ ಪ್ರೊ ಮಲನ ಮೂರ್ತಿ ತಿಳಿಸಿದರುಶ್ರೀ ಟಿ ವಿ ವಿ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ವಿಶ್ವ ಜಲ ದಿನದಲ್ಲಿ ಭಾಗವಹಿಸಿ ಕಾರ್ಯಕ್ರಮದಲ್ಲಿ ಮಾತನಾಡಿ ಮಾನವ ಪ್ರಾಣಿ ಪಕ್ಷಿ ಸಸ್ಯ ಸಂಪತ್ತು ಇವುಗಳ ಉಳಿವು ಬೆಳವಣಿಗೆಗೆ ಬಾವಿ ಹಳ್ಳಕೆರೆ ನದಿಯೇ ಆಧಾರ ಭೂಮಿಯ ಮೂರನೇ ಎರಡರಷ್ಟು ಭಾಗ ನೀರಿದ್ದು ಒಂದು ಭಾಗದಷ್ಟು ಮಾತ್ರ ಉಪಯೋಗವಾಗುತ್ತಿದೆ. ಶುದ್ಧ ನೀರಿಲ್ಲದೆ ಮಕ್ಕಳು ಮತ್ತು ರೋಗಿಗಳು ಸಾವಿಗೀಡಾಗುತ್ತಿದ್ದಾರೆ ಅನಗತ್ಯವಾಗಿ ಬಳಸದೆ ಮುಂದಿನ…

Read More

ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ 45 ಕೆಜಿ 580 ಗ್ರಾಂ ಗಾಂಜ ಮಾದಕ ವಸ್ತುಗಳ ನಾಶ.

ಮಾದಕ ವಸ್ತುಗಳನ್ನು ಡ್ರಗ್ ಡಿಸ್ಪೋಸಲ್ ಕಮಿಟಿಯ ವತಿಯಿಂದ ನಿಯಮಾನುಸಾರ ನಾಶಪಡಿಸಲಾಗಿರುತ್ತದೆ. ತುಮಕೂರು ಜಿಲ್ಲೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ವಿವಿಧ ಪ್ರಕರಣಗಳಲ್ಲಿ 45 ಕೆಜಿ 580 ಗ್ರಾಂ ಗಾಂಜ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಈ ಮಾದಕ ವಸ್ತುಗಳನ್ನು ಜಿಲ್ಲಾ ಮಟ್ಟದ ಡ್ರಗ್ ಡಿಸ್ಪೋಸಲ್ ಕಮಿಟಿ ವತಿಯಿಂದ ನಾಶಪಡಿಸಲು ಸಂಬಂಧಪಟ್ಟ ನ್ಯಾಯಾಲಯಗಳಿಂದ ಅನುಮತಿ ಪಡೆದು ದಿನಾಂಕ:15-07-2025 ರಂದು ತುಮಕೂರು ಜಿಲ್ಲೆಯ ಕೋರ ಪೊಲೀಸ್ ಠಾಣಾ ಸರಹದ್ದಿನ “ರಿ ಸಸ್ಟೇನೆಬಿಲಿಟಿ ಇಂಡಿಸ್ಟ್ರೀಯಲ್ ಸಲುಷನ್ಸ್ ಪ್ರವೇಟ್ ಲಿಮಿಟೆಡ್”, ಪ್ಲಾಟ್‌ನಂ 161 ಬಿ &…

Read More

ಹಸಿದವರಿಗೆ ಅನ್ನನೀಡುವ ಕಾಯಕದಲ್ಲಿ ಮುಳಬಾಗಿಲು ಫುಡ್ ಬ್ಯಾಂಕ್: ಹಸಿದ ಹೊಟ್ಟೆಯನ್ನು ತುಂಬಿಸುವ ಕೆಲಸ

ಕೋಲಾರ/ ಮುಳಬಾಗಿಲು : ಹಸಿದವರಿಗೆ ಅನ್ನನೀಡುವ ಕಾಯಕದಲ್ಲಿ ಕಳೆದ 3 ವರ್ಷಗಳಿಂದ ತೊಡಗಿಸಿಕೊಂಡಿರುವ ಮುಳಬಾಗಿಲು ಫುಡ್ ಬ್ಯಾಂಕ್ ಅಧ್ಯಕ್ಷ ಎಂ. ಬಿ. ಕೃಷ್ಣಮೂರ್ತಿ ಇತರರಿಗೆ ಮಾದರಿಯಾಗಿದ್ದಾರೆ. ಮುಳಬಾಗಿಲು ಫುಡ್ ಬ್ಯಾಂಕ್ ಸ್ಥಾಪನೆ ಮಾಡಿ ಮದುವೆಗಳು, ಇನ್ನಿತರೆ ಕಾರ್ಯಕ್ರಮಗಳಲ್ಲಿ, ಹೋಟಲ್ ಗಳಲ್ಲಿ ಹಾಗೂ ಮನೆಗಳಲ್ಲಿ ಉಳಿಯುವ ಆಹಾರವನ್ನು ಪಡೆದು ಆಸ್ಪತ್ರೆ, ಬಸ್ ನಿಲ್ದಾಣಗಳಲ್ಲಿ, ರಸ್ತೆ ಬದಿಗಳಲ್ಲಿ ಇರುವ ನಿಗರ್ತಿಕರಿಗೆ ಹಾಗೂ ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ಮತ್ತು ದೇವಾಲಯಗಳ ಮುಂಭಾಗ ಕುಳಿತುಕೊಳ್ಳುವ ಭಿಕ್ಷಕರಿಗೆ ನೀಡುವ ಕಾಯಕದಲ್ಲಿ ಕೃಷ್ಣಮೂರ್ತಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ….

Read More

ಹೊರವರ್ತುಲ ರಸ್ತೆ ನಿರ್ಮಾಣಕ್ಕೆ ಸ್ಥಳೀಯ ರೈತರಿಂದ ತೀವ್ರ ವಿರೋಧ : ಎನ್.ಹೆಚ್.ಎ.ಐ. ಅಧಿಕಾರಿಗಳನ್ನು ತಡೆದು ಪ್ರತಿಭಟನೆ

ತುಮಕೂರು : ತುಮಕೂರು ಹೊರವರ್ತುಲ ರಸ್ತೆ ನಿರ್ಮಾಣಕ್ಕೆ ಸ್ಥಳೀಯ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ರೈತರು ಮತ್ತು ಸ್ಥಳೀಯರ ಮಾತು ಕೇಳದೇ ಸರ್ವೇ ಕಾರ್ಯ ಆರಂಭ ಮಾಡಿದ ಎನ್.ಹೆಚ್.ಎ.ಐ. ಅಧಿಕಾರಿಗಳನ್ನು ತಡೆದು ಪ್ರತಿಭಟನೆಯನ್ನು ಮಾಡಿದ ಘಟನೆ ನಡೆದಿದೆ. ತುಮಕೂರು ಹೊರ ವರ್ತುಲ ೪೪ ಕಿ.ಮೀ. ಉದ್ದದ ಔಟರ್ ರಿಂಗ್ ರಸ್ತೆ ನಿರ್ಮಾಣ ಮಾಡಲು ಎನ್.ಹೆಚ್.ಎ.ಐ. ಮುಂದಾಗಿದ್ದು ಇದು ೨೪ ಹಳ್ಳಿಗಳ ಮೇಲೆ ಹಾದು ಹೋಗುತ್ತದೆ, ಈಗಾಗಲೇ ಕೆಲವು ಗ್ರಾಮಗಳಲ್ಲಿ ಸರ್ವೇ ಕಾರ್ಯ ನೆರವೇರಿಸಿ ಅಧಿಕಾರಿಗಳು ಅಳತೆ ಕಲ್ಲುಗಳನ್ನು…

Read More

ಮಾರುಕಟ್ಟೆಗಳಲ್ಲಿ ಮದ್ಯವರ್ತಿಗಳು, ದಲ್ಲಾಳಿಗಳ ಹಾವಳಿ ತಡೆಗಟ್ಟಿ: ಸಚಿವ ಡಾ.ಜಿ.ಪರಮೇಶ್ವರ್

ತುಮಕೂರು:ಎಪಿಎಂಸಿ ಮಾರುಕಟ್ಟೆಗಳಲ್ಲಿ ಮದ್ಯವರ್ತಿಗಳು, ದಲ್ಲಾಳಿಗಳ ಹಾವಳಿ ತಡೆಗಟ್ಟಿ ರೈತರು ಮತ್ತು ವರ್ತಕರ ಹಿತ ಕಾಪಾಡುವ ನಿಟ್ಟಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.ನಗರದ ಅಂತರಸನಹಳ್ಳಿಯಲ್ಲಿರುವ ಎಪಿಎಂಪಿ ಪ್ರಾಂಗಣದಲ್ಲಿ ತರಕಾರಿ, ಹೂವು, ಹಣ್ಣು, ವಿಳ್ಯದೆಲೆ ಮಾರಾಟಗಾರರ ಸಂಘ(ರಿ) ದಿಂದ ಆಯೋಜಿಸಿದ್ದ ಅಭಿನಂಧನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡುತಿದ್ದ ಅವರು,ನಮ್ಮದು ಕೃಷಿ ಪ್ರಧಾನ ಸಮಾಜ. ಇದುವರೆಗು ಆಡಳಿತ ನಡೆಸಿರುವ ಯಾವ ಸರಕಾರದಲ್ಲಿಯೂ ರೈತರ ಬೆಳೆಗಳಿಗೆ…

Read More