Headlines

Ravi Kumar C H

ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ:-ಗೃಹ ಸಚಿವ ಡಾ. ಜಿ. ಪರಮೇಶ್ವರ್

ತುಮಕೂರು- ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ಏನಾದರೂ ಅನುದಾನ ಕೊರತೆಗಳಿದ್ದರೆ ಆ ಬಗ್ಗೆ ಮುಖ್ಯಮಂತ್ರಿಗಳೊAದಿಗೆ ಚರ್ಚಿಸಲಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಇಂದಿಲ್ಲಿ ತಿಳಿಸಿದರು.ನಗರದಲ್ಲಿ ನವೀಕರಣಗೊಂಡಿರುವ ಜಿಲ್ಲಾ ಮತ್ಸಾಲಯವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಭಾವಿಕವಾಗಿ ರಾಜಕೀಯವಾಗಿ ಎರಡು ಅಭಿಪ್ರಾಯಗಳು ಇದ್ದೇ ಇರುತ್ತವೆ. ಇದು ಎಲ್ಲ ಪಕ್ಷಗಳಲ್ಲೂ ಸರ್ವೇ ಸಾಮಾನ್ಯ ಎಂದರು.ಸುರ್ಜೇವಾಲಾ…

Read More

ಸಾಮಾಜಿಕ ಮಾಧ್ಯಮವು ಸಮಾಜದ ಮೇಲೆ ಬೀರುವ ಪ್ರಭಾವ ಸಂಕೀರ್ಣವಾಗಿದ್ದು,ಇದು ಸಂವಹನದಲ್ಲಿ ಕ್ರಾಂತಿಯನ್ನು0ಟು ಮಾಡಿದೆ.

ತುಮಕೂರು:ಸಾಮಾಜಿಕ ಮಾಧ್ಯಮವು ಸಮಾಜದ ಮೇಲೆ ಬೀರುವ ಪ್ರಭಾವ ಸಂಕೀರ್ಣವಾಗಿದ್ದು,ಇದು ಸಂವಹನದಲ್ಲಿ ಕ್ರಾಂತಿಯನ್ನು0ಟು ಮಾಡಿದೆ. ತ್ವರಿತ ಜಾಗತಿಕ ಸಂಪರ್ಕವನ್ನು ಒದಗಿಸುತ್ತದೆ. ಮಾಹಿತಿ ಹಂಚಿಕೆಯನ್ನು ಸುಗಮಗೊಳಿಸುತ್ತದೆ. ಆದಾಗ್ಯೂ, ಇದು ಗೌಪ್ಯತೆ ಕಾಳಜಿಗಳು, ಸೈಬರ್ ಅಪರಾಧಗಳು ಮತ್ತು ತಪ್ಪು ಮಾಹಿತಿಯ ಹರಡುವಿಕೆಯಂತಹ ಸವಾಲುಗಳನ್ನು ಸಹ ತಂದೊಡ್ಡುತ್ತದೆ. ಆದ್ದರಿಂದ ಈ ಮಾಧ್ಯಮದ ಬಳಕೆಯಲ್ಲಿ ಎಚ್ಚರಿಕೆ ವಹಿಸುವುದ ಅಗತ್ಯ ಎಂದು ಭಾರತ ಸರ್ಕಾರದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಬೆಂಗಳೂರು ಕೇಂದ್ರದ ಸಾಮಾಜಿಕ ಜಾಲತಾಣ ಮಾಧ್ಯಮದ ಮುಖ್ಯ ಕಾರ್ಯನಿರ್ವಾಹಕರಾದ ಪಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು….

Read More

ಕಾ.ನಿ.ಪ ಸಂಘದಿ0ದ ಉಚಿತ ಆರೋಗ್ಯ ತಪಾಸಣಾ ಶಿಬಿರ

ತುಮಕೂರು ಕಾ.ನಿ.ಪ ಸಂಘದಿ0ದ ಉಚಿತ ಆರೋಗ್ಯ ತಪಾಸಣಾ ಶಿಬಿರ: ಪತ್ರಕರ್ತರು, ನಾಗರಿಕರಿಗೆ ಔಷಧ ವಿತರಣೆ ತುಮಕೂರು: ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರೋಟರಿ ತುಮಕೂರು ಪ್ರೇರಣ ಟೀಮ್ ಈಶ್ವರ ಮಲ್ಪೆ, ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದೊಂದಿಗೆ ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿ ಪತ್ರಿಕಾ ಭವನದಲ್ಲಿ ಎರಡು ದಿನಗಳ ಕಾಲ ಉಚಿತ ಆರೋಗ್ಯ ತಪಾಸಣೆ ಹಾಗೂ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ ಮತ್ತು ಸಪ್ತಗಿರಿ ಆಸ್ಪತ್ರೆ…

Read More