ಬೆಳಗಾವಿ, (ನವೆಂಬರ್ 07): ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪದಲ್ಲಿದೆ. ಪ್ರತಿ ಕ್ವಿಂಟಾಲ್ಗೆ 3500 ನೀಡುವಂತೆ ಪಟ್ಟು ಹಿಡಿದು ರಸ್ತೆ ಬಂದ್ಗೆ ಮುಂದಾಗಿರುವ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ಬೆಲೆ. ಇದರಿಂದ ರೊಚ್ಚಿಗೆದ್ದ ರೈತರು ಲಾಠಿ ಚಾರ್ಜ್ಗೆ ಪ್ರತಿಯಾಗಿ ಪೊಲೀಸರ ವಾಹನದ ಮೇಲೆ ಕಲ್ಲು ತೂರಾಟ. ಇದರಿಂದ ಹತ್ತರಗಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಕಳೆದ ಎರಡು ಗಂಟೆಯಿಂದ ಹೆದ್ದಾರಿ ಬಂದ್ ಮಾಡಿದ್ದ ರೈತರನ್ನು ಚದುರಿಸಲು ನ್ಯಾಯಾಲಯಕ್ಕೆ ಲಾಠಿ ಚಾರ್ಜ್ ಮಾಡಿ ಕ್ಲಿಯರ್ ಮಾಡಿದ್ದಾರೆ. ಹತ್ತರಗಿ ಬಳಿ ರಾಷ್ಟ್ರೀಯ ಹೆದ್ದಾರಿ ಸದ್ಯದಲ್ಲಿ ಕೂತಿದ್ದ ಪ್ರತಿಭಟನಾಕಾರರನ್ನು ಬಂಧಿಸಲು ಮುಂದಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ರೈತರು ಪೊಲೀಸರ ವಿರುದ್ಧ ಸಿಡಿದೆದ್ದಿದ್ದು, ಕಲ್ಲು ತೂರಾಟ.