
ಅನೇಕ ಸಂಸ್ಥೆಗಳು ಖರ್ಚಿನ ವಿವರಗಳನ್ನು ಸಾರ್ವಜನಿಕಗೊಳಿಸಲ್ಲ. ಇದು ವ್ಯವಸ್ಥೆಯಲ್ಲಿ ಪಾರದರ್ಶಕತೆಯ ಕೊರತೆಯನ್ನು ತೋರಿಸುತ್ತದೆ ಎಂದು ತಜ್ಞರು ಬೇಸರ ವ್ಯಕ್ತಪಡಿಸುತ್ತಾರೆ.
ಏಜೆನ್ಸಿಗಳು ಯಾವುದೇ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಣೆ ಮಾಡದಿರೋದು ನಗರದಲ್ಲಿನ ಸಮಸ್ಯೆಗಳಿಗೆ ಕಾರಣವಾಗಿದೆ. ವ್ಯವಸ್ಥೆಯು ದುರ್ಬಲವಾಗಿರೋದರಿಂದ ಪ್ರತಿದಿನ ₹100 ಕೋಟಿ ಖರ್ಚು ಮಾಡಿದರೂ, ಸಾರ್ವಜನಿಕರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ
ಇದನ್ನೂ ಓದಿ: ಉತ್ತರ ಕರ್ನಾಟಕದ ಹಳ್ಳಿ ಸೊಗಡಿನ ಕೊಬ್ಬರಿ-ಬೆಳ್ಳುಳ್ಳಿ ಚಟ್ನಿ; ಬಡವರ ಮನೆ ಊಟದ ರುಚಿ ರಹಸ್ಯ