
ಜಲಮಂಡಳಿಯಿಂದ ದುರಸ್ತಿ ಕಾರ್ಯ ಕೈಗೊಳ್ಳಿ:
ಹೊಸಕೆರೆ ಹಳ್ಳಿಯ ಶ್ರೀನಿವಾಸ ರಸ್ತೆಯಲ್ಲಿ ಜಲಮಂಡಳಿಯು ಸಂಪೂರ್ಣ ರಸ್ತೆಯನ್ನು ಅಗೆದು ಕಾಮಗಾರಿ ನಡೆಸಿದ್ದು, ಕಾಮಗಾರಿ ಪೂರ್ಣಗೊಂಡಿದ್ದರೂ ಕೂಡಾ ಇನ್ನೂ ದುರಸ್ತಿ ಕಾರ್ಯ ನಡೆಸಿರುವುದಿಲ್ಲ. ಈ ಸಂಬಂಧ ಜಲಮಂಡಳಿ ಅಧಿಕಾರಿಗಳಿಗೆ ಕೂಡಲೆ ದುರಸ್ತಿ ಕಾರ್ಯ ಕೈಗೊಳ್ಳಬೇಕು.
ಈ ವೇಳೆ ಬಿ.ಎಂ.ಆರ್.ಡಿ.ಎ ಆಯುಕ್ತರಾದ ರಾಜೇಂದ್ರ ಚೋಳನ್, ವಿಶೇಷ ಆಯುಕ್ತರಾದ ಕರೀಗೌಡ, ವಲಯ ಆಯುಕ್ತರಾದ ಸತೀಶ್, ಬಿಸ್ಮೈಲ್ ನ ತಾಂತ್ರಿಕ ನಿರ್ದೇಶಕರಾದ ಬಿ.ಎಸ್ ಪ್ರಹ್ಲಾದ್, ಮುಖ್ಯ ಅಭಿಯಂತರರಾದ ರಾಜೇಶ್, ಸ್ವಯಂಪ್ರಭಾ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.