ನಲ್ಲಿಯಲ್ಲಿ ನೀರು ಬದಲು ಹೊಗೆ ಬರುತ್ತಿರುವುದ್ಯಾಕೆ? ಬೆಸ್ಕಾಂ ಅಧಿಕಾರಿ ಹೇಳಿದ್ದಿಷ್ಟು

ನಲ್ಲಿಯಲ್ಲಿ ನೀರು ಬದಲು ಹೊಗೆ ಬರುತ್ತಿರುವುದ್ಯಾಕೆ? ಬೆಸ್ಕಾಂ ಅಧಿಕಾರಿ ಹೇಳಿದ್ದಿಷ್ಟು


ಬೆಂಗಳೂರು ದಕ್ಷಿಣ(ರಾಮನಗರ), (ನವೆಂಬರ್ 02): ನಲ್ಲಿ ನೀರು ಬದಲು ಹೊಗೆ ಬರುತ್ತಿರುವ ವಿಚಿತ್ರ ಘಟನೆ ಬೆಂಗಳೂರು ದಕ್ಷಿಣ ರಾಮನಗರದ ಎಂಜಿ ರಸ್ತೆಯಲ್ಲಿ ಬೆಳಕಿಗೆ ಬಂದಿದೆ. ಕುಡಿಯುವ ನೀರಿನ ನಲ್ಲಿ ಹೊಗೆ ಬರುತ್ತಿತ್ತು, ಇದನ್ನು ನೋಡಿ ಜನ ಶಾಕ್ ಆಗಿದ್ದಾರೆ. ಈ ವಿಷಯ ತಿಳಿಯದಂತೆ ಸ್ಥಳಕ್ಕೆ ಜಲಮಂಡಳಿ ಹಾಗೂ ಬೆಸ್ಕಾಂ ಇಲಾಖೆ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ನೀರು ಬದಲಿಗೆ ನಲ್ಲಿ ಏಕೆ ಹೊಗೆ ಬರುತ್ತಿದೆ ಎಂಬ ಬಗ್ಗೆ ಬೆಸ್ಕಾಂ ಅಧಿಕಾರಿ ಮಾತನಾಡಿದ್ದಾರೆ. ಹಾಗದ್ರೆ, ಅವರು ಏನು ಮಾತನಾಡುತ್ತಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.



Source link

Leave a Reply

Your email address will not be published. Required fields are marked *