ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​

ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​


ಬೆಂಗಳೂರು, ಫೆಬ್ರವರಿ 14: ನಗದರಲ್ಲಿ ನಡೆದ TV9 ನವ ನಕ್ಷತ್ರ ಸನ್ಮಾನ 2026 ಕಾರ್ಯಕ್ರಮದಲ್ಲಿ ಬೂಕರ್ ವಿಜೇತ ಲೇಖಕಿ ಭಾನು ಮುಷ್ತಾಕ್ ಅವರನ್ನು ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಭಾನು ಮುಷ್ತಾಕ್ ಅವರು, ಟಿವಿ9 ಸಂಸ್ಥೆಯು 18 ವರ್ಷಗಳ ಹಿಂದೆ ಹಾಸನದಲ್ಲಿ ಆರಂಭವಾದ ಸಂದರ್ಭವನ್ನು ಸ್ಮರಿಸಿದರು. ಮಾಧ್ಯಮ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳ ನಡುವೆಯೂ ಟಿವಿ9 ವಿಶ್ವಾಸಾರ್ಹ ಸುದ್ದಿವಾಹಿನಿಯಾಗಿ ನಿಂತಿದೆ ಎಂದು ಶ್ಲಾಘಿಸಿದರು. ಬೂಕರ್ ಪ್ರಶಸ್ತಿಯ ಘೋಷಣೆಯ ನಂತರ ತಮ್ಮ ಅನುಭವಗಳನ್ನು ಹಂಚಿಕೊಂಡ ಅವರು, ಕನ್ನಡ ಸಾಹಿತ್ಯದ ಸಾರವನ್ನು ಜಗತ್ತಿನ ಮೂಲೆ ಮೂಲೆಗೆ ತಲುಪಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಕನ್ನಡದ ಕಾರ್ಯದಲ್ಲಿ ಮಾನವೀಯತೆ ಮತ್ತು ಮನುಷ್ಯ ಪ್ರೀತಿಯನ್ನು ವಿಶ್ವಕ್ಕೆ ತಲುಪಿಸುವ ನಿರತರಾಗ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *