
ಆದರೆ, ಈ ವಿಷಯ ತಿಳಿದ ಮಾಜಿ ಸಂಸದೆ ಸುಮಲತಾ ಬೆಂಬಲಿಗರು, ಗ್ರಾಮಸ್ಥರು ಬಸ್ ತಂಗುದಾಣ ನಿರ್ಮಾಣವಾದ ಎರಡೇ ವರ್ಷದಲ್ಲಿ ಕೆಡವಿ ಗ್ರಾಮ ಪಂಚಾಯ್ತಿ ಕಚೇರಿ ನಿರ್ಮಾಣಕ್ಕೆ ಮುಂದಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಉಸ್ತುವಾರಿ ಸಚಿವರು ಗುದ್ದಲಿ ಪೂಜೆ ನೆರವೇರಿಸದಂತೆ ಆಗ್ರಹ ಪಡಿಸಿದರು.

ಆದರೆ, ಈ ವಿಷಯ ತಿಳಿದ ಮಾಜಿ ಸಂಸದೆ ಸುಮಲತಾ ಬೆಂಬಲಿಗರು, ಗ್ರಾಮಸ್ಥರು ಬಸ್ ತಂಗುದಾಣ ನಿರ್ಮಾಣವಾದ ಎರಡೇ ವರ್ಷದಲ್ಲಿ ಕೆಡವಿ ಗ್ರಾಮ ಪಂಚಾಯ್ತಿ ಕಚೇರಿ ನಿರ್ಮಾಣಕ್ಕೆ ಮುಂದಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಉಸ್ತುವಾರಿ ಸಚಿವರು ಗುದ್ದಲಿ ಪೂಜೆ ನೆರವೇರಿಸದಂತೆ ಆಗ್ರಹ ಪಡಿಸಿದರು.