ವಿಜಯಪುರ, ಅಕ್ಟೋಬರ್ 04: ಇಷ್ಟು ಇಷ್ಟು ಇರಲ್ಲ, ಆಯೋಗದವರಿಗೆ ತಲೆ ಇಲ್ಲವಾ ಎಂದು ನಾಯಕ ಆರ್ ಆರ್.ಅಶೋಕ್ (ಆರ್ ಅಶೋಕ) ವಾಗ್ದಾಳಿ. ಜಿಲ್ಲೆಯ ಆಲಮೇಲ ತಾಲೂಕಿನ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಅವರು, ಮಾನ ಮರ್ಯಾದೆ ಇಟ್ಟುಕೊಂಡು. ಹಳ್ಳಿಯಲ್ಲಿರೋ ಕೂಲಿ ಮಾಡುವವರಿಗೆ ಪ್ರಶ್ನೆಗಳನ್ನು ಕೇಳಿದ್ರೆ? ಡಿಸಿಎಂ ಡಿ.ಕೆ.ಶಿವಕುಮಾರ್ಗೇ ಪ್ರಶ್ನೆಗಳಿಗೆ ಆಗಲ್ಲ, ಇನ್ನು ಸಾಮಾನ್ಯರಿಗೆ ಉತ್ತರ ಆಗತ್ತಾ ಎಂದು.
ಮತ್ತಷ್ಟು ಸುದ್ದಿಗಳನ್ನು ನೋಡಲು ಇಲ್ಲಿ ಮಾಡಿ.