Headlines
IND vs ENG: 102 ಎಸೆತಗಳಲ್ಲಿ ಶತಕ ಪೂರೈಸಿದ ಪ್ರಸಿದ್ಧ್ ಕೃಷ್ಣ

IND vs ENG: 102 ಎಸೆತಗಳಲ್ಲಿ ಶತಕ ಪೂರೈಸಿದ ಪ್ರಸಿದ್ಧ್ ಕೃಷ್ಣ

ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (101), ಶುಭ್​​ಮನ್ ಗಿಲ್ (147) ಹಾಗೂ ರಿಷಭ್ ಪಂತ್ (134) ಶತಕ ಸಿಡಿಸಿದರು. ಈ ಸೆಂಚುರಿಗಳ ನೆರವಿನೊಂದಿಗೆ ಭಾರತ ತಂಡವು 471 ರನ್​ ಕಲೆಹಾಕಿದ ಆಲೌಟ್ ಆಯಿತು. Source link

Read More
ಇತ್ತೀಚೆಗೆ ಮನುಷ್ಯ ವಿಕೃತಿಯ ವಿಶ್ವ ರೂಪ ವರದಿ ಆಗುತ್ತಿದೆ. ಭಾರತೀಯರು ಪವಿತ್ರ ಎಂದು ಪೂಜಿಸುವ ಪ್ರಾಣಿ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆಯುತ್ತಿರುವ ಜನರು | Human Cruelty On Cow In Karnataka

ಇತ್ತೀಚೆಗೆ ಮನುಷ್ಯ ವಿಕೃತಿಯ ವಿಶ್ವ ರೂಪ ವರದಿ ಆಗುತ್ತಿದೆ. ಭಾರತೀಯರು ಪವಿತ್ರ ಎಂದು ಪೂಜಿಸುವ ಪ್ರಾಣಿ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆಯುತ್ತಿರುವ ಜನರು | Human Cruelty On Cow In Karnataka

ಇತ್ತೀಚೆಗೆ ಮನುಷ್ಯ ವಿಕೃತಿಯ ವಿಶ್ವ ರೂಪ ವರದಿ ಆಗುತ್ತಿದೆ. ಭಾರತೀಯರು ಪವಿತ್ರ ಎಂದು ಪೂಜಿಸುವ ಪ್ರಾಣಿ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆಯುತ್ತಿರುವ ಜನರು ಹೆಚ್ಚುತ್ತಿದ್ದಾರೆ. ಇದಕ್ಕೆ ಹಲವು ಕಾರಣಗಳಿವೆ.    ಇತ್ತೀಚೆಗೆ ಮನುಷ್ಯ ವಿಕೃತಿಯ ವಿಶ್ವ ರೂಪ ವರದಿ ಆಗುತ್ತಿದೆ. ಭಾರತೀಯರು ಪವಿತ್ರ ಎಂದು ಪೂಜಿಸುವ ಪ್ರಾಣಿ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆಯುತ್ತಿರುವ ಜನರು ಹೆಚ್ಚುತ್ತಿದ್ದಾರೆ. ಇದಕ್ಕೆ ಹಲವು ಕಾರಣಗಳಿವೆ. ಮದ್ಯದ ನಶೆ, ಮತೀಯ ದ್ವೇಷ, ವಿಕೃತ ಮನಸ್ಥಿತಿ ಕಾರಣಗಳು ಎನ್ನುತ್ತಾರೆ ಪೊಲೀಸ್‌ ಅಧಿಕಾರಿಗಳು,…

Read More
‘ಹಣ ನೀಡಿದರೆ ವಸತಿ’ ಪಾಟೀಲ್ ಆರೋಪ ಸಂಪೂರ್ಣ ಸುಳ್ಳು: ಡಿ.ಕೆ.ಶಿವಕುಮಾರ್‌ | Br Patil Allegation Of Housing If You Give Money Is Completely False Says Dk Shivakumar Gvd

‘ಹಣ ನೀಡಿದರೆ ವಸತಿ’ ಪಾಟೀಲ್ ಆರೋಪ ಸಂಪೂರ್ಣ ಸುಳ್ಳು: ಡಿ.ಕೆ.ಶಿವಕುಮಾರ್‌ | Br Patil Allegation Of Housing If You Give Money Is Completely False Says Dk Shivakumar Gvd

ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ದುಡ್ಡು ಪಡೆದು ವಸತಿ ನೀಡಿದ್ದಾರೆ ಎಂದು ಅಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪ ಸುಳ್ಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಕನಕಪುರ (ಜೂ.23): ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ದುಡ್ಡು ಪಡೆದು ವಸತಿ ನೀಡಿದ್ದಾರೆ ಎಂದು ಅಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪ ಸುಳ್ಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು….

Read More
ಭ್ರಷ್ಟಾಚಾರ ವಿರುದ್ಧ ಮಾತನಾಡಿದ್ರೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ: ಸಂಸದ ಬೊಮ್ಮಾಯಿ | There Is No Respect In Congress For Speaking Out Against Corruption Says Mp Basavaraj Bommai Gvd

ಭ್ರಷ್ಟಾಚಾರ ವಿರುದ್ಧ ಮಾತನಾಡಿದ್ರೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ: ಸಂಸದ ಬೊಮ್ಮಾಯಿ | There Is No Respect In Congress For Speaking Out Against Corruption Says Mp Basavaraj Bommai Gvd

ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗದಗ (ಜೂ.23): ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಆಳಂದ ಶಾಸಕ ಬಿ.ಆರ್.ಪಾಟೀಲ ಅವರು ಹಲವಾರು ವಿಚಾರಗಳನ್ನು ಎತ್ತುತ್ತಾರೆ. ಅವರ ಮಾತಿಗೆ ಕಾಂಗ್ರೆಸ್‌ನವರು ಯಾರೂ ಮರ್ಯಾದೆ ಕೊಡುತ್ತಿಲ್ಲ. ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ ಎನ್ನುವುದು ಬಹಳ…

Read More
ಸಲ್ಮಾನ್ ಖಾನ್​ಗೆ ಮೆದುಳು ಸಂಬಂಧಿ ರೋಗ; ಕಾಡುತ್ತಿದೆ ಸ್ಟ್ರೋಕ್ ಆಗೋ ಭಯ

ಸಲ್ಮಾನ್ ಖಾನ್​ಗೆ ಮೆದುಳು ಸಂಬಂಧಿ ರೋಗ; ಕಾಡುತ್ತಿದೆ ಸ್ಟ್ರೋಕ್ ಆಗೋ ಭಯ

ನಟ ಸಲ್ಮಾನ್ ಖಾನ್ (Salman Khan) ಅವರು ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿ ಗಮನ ಸೆಳೆದಿದ್ದಾರೆ. ಅವರಿಗೆ ಸಾವಿರಾರು ಕೋಟಿ ರೂಪಾಯಿ ಆಸ್ತಿ ಇದೆ. ಸಾಕಷ್ಟು ಕಡೆಗಳಲ್ಲಿ ಅವರು ಹೂಡಿಕೆ ಮಾಡಿದ್ದಾರೆ. ಅವರ ಬಳಿ ಆರೋಗ್ಯ ಹಾಗೂ ಹಣ ಎರಡೂ ಇದೆ ಎಂದು ಅಭಿಮಾನಿಗಳು ಭಾವಿಸಿದ್ದರು. ಅವರ ಬಳಿ ಸಾಕಷ್ಟು ಆಸ್ತಿ ಇರೋದೇನೋ ಸತ್ಯ. ಆದರೆ, ಆರೋಗ್ಯ ಕೈ ಕೊಟ್ಟಿದೆ. ಸಲ್ಮಾನ್ ಖಾನ್ ಅವರಿಗೆ ಮೆದುಳು ಸಂಬಂಧಿ ಕಾಯಿಲೆ ಇದ್ದು, ಇದರಿಂದ ಪಾರ್ಶವಾಯು ಉಂಟಾಗುವ ಭಯವಿದೆ….

Read More
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮತ್ತಿಬ್ಬರು ಸಾವು: ಒಂದೇ ತಿಂಗಳಲ್ಲಿ 12 ಜನ ಬಲಿ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮತ್ತಿಬ್ಬರು ಸಾವು: ಒಂದೇ ತಿಂಗಳಲ್ಲಿ 12 ಜನ ಬಲಿ

ಹಾಸನ, ಜೂನ್ 23: ಹಾಸನ ಜಿಲ್ಲೆಯಲ್ಲಿ ಇತ್ತೀಚಿನ ಕೆಲವು ದಿನಗಳಿಂದ ಯುವ ಜನರು ಹೃದಯಾಘಾತದಿಂದ (Heart Attack) ಸಾವಿಗೀಡಾಗುತ್ತಿರುವುದು ಹೆಚ್ಚಾಗಿದೆ. ಬಾಳಿ ಬದುಕಬೇಕಾದವರೇ ಅರ್ಧಕ್ಕೇ ಜೀವನದ ಆಟ ಮುಗಿಸುತ್ತಿದ್ದಾರೆ. ಹಾಸನ (Hassan) ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಟೀ ಕ್ಯಾಂಟೀನ್ ನಡೆಸುತ್ತಿದ್ದ ನಿಶಾದ್ (35) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮತ್ತೊಂದೆಡೆ, ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದ ಚೇತನ್ (38) ಊಟ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಇಹಲೋಕ ತ್ಯಜಿಸಿದ್ದಾರೆ. ಅನಾಥ ಶವಗಳ ಅಂತ್ಯಕ್ರಿಯೆ ಮಾಡಿ ಹೃದಯವೈಶಾಲ್ಯತೆ ಮೆರೆದಿದ್ದ ನಿಶಾದ್ ನಿಶಾದ್ ಅಹ್ಮದ್…

Read More
ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿ ಸಾಲಗಾರ ಲೀಗಲ್‌ ನೋಟಿಸ್‌ ಸ್ವೀಕರಿಸಿದ 15 ದಿನದ ಒಳಗೆ ಸಾಲ ನೀಡಿದಾತ ದಾಖಲಿಸಿದ ದೂರಿಗೆ ಮಾನ್ಯತೆ ಇರುವುದಿಲ್ಲ | Cheque Bounce Time To File Complaint Only After 15 Days Of Notice

ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿ ಸಾಲಗಾರ ಲೀಗಲ್‌ ನೋಟಿಸ್‌ ಸ್ವೀಕರಿಸಿದ 15 ದಿನದ ಒಳಗೆ ಸಾಲ ನೀಡಿದಾತ ದಾಖಲಿಸಿದ ದೂರಿಗೆ ಮಾನ್ಯತೆ ಇರುವುದಿಲ್ಲ | Cheque Bounce Time To File Complaint Only After 15 Days Of Notice

ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿ ಸಾಲಗಾರ ಲೀಗಲ್‌ ನೋಟಿಸ್‌ ಸ್ವೀಕರಿಸಿದ 15 ದಿನದ ಒಳಗೆ ಸಾಲ ನೀಡಿದಾತ ದಾಖಲಿಸಿದ ದೂರಿಗೆ ಮಾನ್ಯತೆ ಇರುವುದಿಲ್ಲ  ವೆಂಕಟೇಶ್‌ ಕಲಿಪಿ  ಬೆಂಗಳೂರು :  ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿ ಸಾಲಗಾರ ಲೀಗಲ್‌ ನೋಟಿಸ್‌ ಸ್ವೀಕರಿಸಿದ 15 ದಿನದ ಒಳಗೆ ಸಾಲ ನೀಡಿದಾತ ದಾಖಲಿಸಿದ ದೂರಿಗೆ ಮಾನ್ಯತೆ ಇರುವುದಿಲ್ಲ. 15 ದಿನ ಮುಗಿದ ನಂತರದ ಒಂದು ತಿಂಗಳಲ್ಲಿ ಚೆಕ್‌ ಬೌನ್ಸ್‌ ಅಪರಾಧ ಕುರಿತು ಸಾಲ ನೀಡಿದವರು ದೂರು ದಾಖಲಿಸಲು ಅವಕಾಶವಿದೆ ಎಂದು ಹೈಕೋರ್ಟ್‌…

Read More
ಕಳೆದ ಕೆಲವು ದಿನಗಳಿಂದ ನಗರದಲ್ಲಿ ದುರ್ಬಲವಾಗಿದ್ದ ಮುಂಗಾರು, ಮತ್ತೆ ಚುರುಕು ಪಡೆದಿದ್ದು ಭಾನುವಾರ ಮಧ್ಯಾಹ್ನ ವಿವಿಧೆಡೆ ಮಳೆಯಾಗಿದೆ. | Good Rain In Various Parts Of The City Rains That Had Been Weak For A Few Days Are Picking Up Again

ಕಳೆದ ಕೆಲವು ದಿನಗಳಿಂದ ನಗರದಲ್ಲಿ ದುರ್ಬಲವಾಗಿದ್ದ ಮುಂಗಾರು, ಮತ್ತೆ ಚುರುಕು ಪಡೆದಿದ್ದು ಭಾನುವಾರ ಮಧ್ಯಾಹ್ನ ವಿವಿಧೆಡೆ ಮಳೆಯಾಗಿದೆ. | Good Rain In Various Parts Of The City Rains That Had Been Weak For A Few Days Are Picking Up Again

ಕಳೆದ ಕೆಲವು ದಿನಗಳಿಂದ ನಗರದಲ್ಲಿ ದುರ್ಬಲವಾಗಿದ್ದ ಮುಂಗಾರು, ಮತ್ತೆ ಚುರುಕು ಪಡೆದಿದ್ದು ಭಾನುವಾರ ಮಧ್ಯಾಹ್ನ ವಿವಿಧೆಡೆ ಮಳೆಯಾಗಿದೆ.  ಬೆಂಗಳೂರು :  ಕಳೆದ ಕೆಲವು ದಿನಗಳಿಂದ ನಗರದಲ್ಲಿ ದುರ್ಬಲವಾಗಿದ್ದ ಮುಂಗಾರು, ಮತ್ತೆ ಚುರುಕು ಪಡೆದಿದ್ದು ಭಾನುವಾರ ಮಧ್ಯಾಹ್ನ ವಿವಿಧೆಡೆ ಮಳೆಯಾಗಿದೆ. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು ಮಧ್ಯಾಹ್ನದ ನಂತರ ಅಲ್ಲಲ್ಲಿ ತುಂತುರು ಮಳೆ ಕಾಣಿಸಿಕೊಂಡಿತು. ಸಂಜೆ ವೇಳೆಗೆ ಕೆಲವು ಭಾಗಗಳಲ್ಲಿ ಜೋರು ಮಳೆ ಸುರಿಯಿತು. ಮಾಗಡಿ ರಸ್ತೆ, ಹೆಬ್ಬಾಳ, ಪುಲಕೇಶಿನಗರ, ಚೊಕ್ಕಸಂದ್ರ, ಬಾಣಸವಾಡಿ, ಬಾಗಲಗುಂಟೆ, ದಾಸರಹಳ್ಳಿ, ಮನೋರಾಯನಪಾಳ್ಯದಲ್ಲಿ ಉತ್ತಮ…

Read More
ಮನೆಯಲ್ಲಿ ದೇವರ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿ ಇಡಬಹುದಾ?

ಮನೆಯಲ್ಲಿ ದೇವರ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿ ಇಡಬಹುದಾ?

ಬೆಂಗಳೂರು, ಜೂನ್​ 23: ಮನೆಯಲ್ಲಿ ದೇವರ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿ ಇಡಬಹುದೇ ಎಂಬ ಪ್ರಶ್ನೆಗೆ ವಿಡಿಯೋದಲ್ಲಿ ಡಾ. ಬಸವರಾಜ ಗುರೂಜಿಯವರು ಉತ್ತರಿಸಿದ್ದಾರೆ. ಸಾಮಾನ್ಯವಾಗಿ ದೇವರ ಮನೆ ಪೂರ್ವಾಭಿಮುಖ ಅಥವಾ ಉತ್ತರಾಭಿಮುಖವಾಗಿರುತ್ತದೆ. ಆದರೆ, ಪಶ್ಚಿಮಾಭಿಮುಖವಾಗಿಯೂ ಇರಬಹುದು. ಶೈವಾಗಮ ಮತ್ತು ವೈಷ್ಣವಾಗಮಗಳಲ್ಲಿ ದೇವಸ್ಥಾನಗಳ ನಿರ್ಮಾಣ ಮತ್ತು ದೇವತಾ ಪ್ರತಿಷ್ಠಾಪನೆಗೆ ವಿಭಿನ್ನ ವಿಧಿವಿಧಾನಗಳಿವೆ. ಆದರೆ ಮನೆಯಲ್ಲಿ, ಗೃಹವಾಸ್ತು ಪದ್ಧತಿಯನ್ನು ಅನುಸರಿಸಿ, ಮೂರುವರೆ ಅಂಗುಲಕ್ಕಿಂತ ಚಿಕ್ಕ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿಯೂ ಇಡಬಹುದಾಗಿದೆ.   Source link

Read More
Daily horoscope: ರವಿ ಮಿಥುನ ರಾಶಿಯಲ್ಲಿ, ಚಂದ್ರ ವೃಷಭ ರಾಶಿಯಲ್ಲಿ ಸಂಚಾರ

Daily horoscope: ರವಿ ಮಿಥುನ ರಾಶಿಯಲ್ಲಿ, ಚಂದ್ರ ವೃಷಭ ರಾಶಿಯಲ್ಲಿ ಸಂಚಾರ

ಬೆಂಗಳೂರು, ಜೂನ್​ 23: ಸೋಮವಾರದ ದಿನಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ವಿಡಿಯೋದಲ್ಲಿ ತಿಳಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ತದಯೋದಶಿ, ಕೃತಿಕಾ ನಕ್ಷತ್ರ, ದ್ವಿತೀಯೋಗ ಮತ್ತು ಗರಜಕರಣ. ರಾಹುಕಾಲ ಬೆಳಿಗ್ಗೆ 7:32 ರಿಂದ 9:06 ರವರೆಗೆ ಇದೆ. ಶುಭ ಕಾಲ 9:08 ರಿಂದ 10:45 ರವರೆಗೆ ಇದೆ. ಸೋಮ ಪ್ರದೋಷ ಮತ್ತು ಮಾಸ ಶಿವರಾತ್ರಿಯ ದಿನ ಕೂಡ. ರವಿ ಮಿಥುನ ರಾಶಿಯಲ್ಲೂ, ಚಂದ್ರ…

Read More