Headlines
Central Bank Recruitment 2025: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳಿಗೆ ನೇಮಕಾತಿ; ಈ ಕೂಡಲೇ ಅರ್ಜಿ ಸಲ್ಲಿಸಿ

Central Bank Recruitment 2025: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳಿಗೆ ನೇಮಕಾತಿ; ಈ ಕೂಡಲೇ ಅರ್ಜಿ ಸಲ್ಲಿಸಿ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಮತ್ತು ಕೊನೆಯ ದಿನಾಂಕಕ್ಕೆ ಇನ್ನೂ ಒಂದು ದಿನ ಉಳಿದಿದೆ. ಇಂತಹ ಪರಿಸ್ಥಿತಿಯಲ್ಲಿ, ಇನ್ನೂ ಅರ್ಜಿ ಸಲ್ಲಿಸದ ಆಸಕ್ತ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ centralbankofindia.co.in ಗೆ ಭೇಟಿ ನೀಡುವ ಮೂಲಕ ನಾಳೆ, ಜೂನ್ 23 ರೊಳಗೆ ಅರ್ಜಿ ಸಲ್ಲಿಸಬಹುದು. ವಿವಿಧ ರಾಜ್ಯಗಳಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ನೇಮಕಾತಿ ಪ್ರಕ್ರಿಯೆಯಡಿಯಲ್ಲಿ, ಬ್ಯಾಂಕ್ ವಿವಿಧ…

Read More
Sahkari Taxi: ಕೇಂದ್ರದಿಂದ ‘ಸಹಕಾರ ಟ್ಯಾಕ್ಸಿ’; ಚಾಲಕರಿಗೆ ಡಬಲ್ ಧಮಾಕ; ಆದಾಯದಲ್ಲಿ ಸಿಂಹಪಾಲು ಜೊತೆಗೆ ಷೇರುಪಾಲು

Sahkari Taxi: ಕೇಂದ್ರದಿಂದ ‘ಸಹಕಾರ ಟ್ಯಾಕ್ಸಿ’; ಚಾಲಕರಿಗೆ ಡಬಲ್ ಧಮಾಕ; ಆದಾಯದಲ್ಲಿ ಸಿಂಹಪಾಲು ಜೊತೆಗೆ ಷೇರುಪಾಲು

ನವದೆಹಲಿ, ಜೂನ್ 22: ಸಹಕಾರಿ ತತ್ವದಲ್ಲಿ ಟ್ಯಾಕ್ಸಿ ಸೇವೆಯನ್ನು (Sahakar Taxi) ಆರಂಭಿಸಲಾಗುತ್ತಿದೆ. ವಿವಿಧ ರಾಜ್ಯಗಳ ಸಹಕಾರಿ ಸಂಸ್ಥೆಗಳ ನಡುವಿನ ಸಮನ್ವತೆಯಲ್ಲಿ ಈ ಆ್ಯಪ್ ಆಧಾರಿತ ಟ್ಯಾಕ್ಸ್ ಸೇವೆಯ ಪ್ರಯೋಗ ಭಾರತದಲ್ಲಿ ಇದೇ ಮೊದಲು. ಓಲಾ, ಊಬರ್​​ನ ಪ್ರಾಬಲ್ಯಕ್ಕೆ ಸವಾಲೊಡ್ಡುವ ನಿರೀಕ್ಷೆ ಇದೆ. ‘ಸಹಕಾರ್ ಟ್ಯಾಕ್ಸಿ ಕೋಆಪರೇಟಿವ್’ (Sahakar Taxi Co-operative) ಅನ್ನು ಬಹು ರಾಜ್ಯ ಸಹಕಾರಿ ಸಂಸ್ಥೆ ಕಾಯ್ದೆ (Multi-state cooperative societies act) ಅಡಿ ನೊಂದಾಯಿಸಲಾಗಿದೆ. ಎಂಟು ಪ್ರಮುಖ ಸಹಕಾರಿ ಸಂಸ್ಥೆಗಳಿಂದ ಬೆಂಬಲ ಎನ್​​ಸಿಡಿಸಿ,…

Read More
ವಕ್ಫ್​ ಆಯ್ತು, ರೈತರ ಪಹಣಿಯಲ್ಲಿ ಸರ್ಕಾರ ಅಂತ ನಮೂದು: ಆತಂಕದಲ್ಲಿ ನರಗುಂದ ಅನ್ನದಾತರು

ವಕ್ಫ್​ ಆಯ್ತು, ರೈತರ ಪಹಣಿಯಲ್ಲಿ ಸರ್ಕಾರ ಅಂತ ನಮೂದು: ಆತಂಕದಲ್ಲಿ ನರಗುಂದ ಅನ್ನದಾತರು

ಗದಗ, ಜೂನ್​ 22: ನರಗುಂದ (Nargund) ತಾಲೂಕಿನ ಹದಲಿ, ಖಾನಾಪುರ, ಗಂಗಾಪುರ ಸೇರಿದಂತೆ ಐದು ಗ್ರಾಮದ ನೂರಾರು ರೈತರ ಜಮೀನು ಪಹಣಿ ಪತ್ರದ ಕಾಲಂ ನಂಬರ್ 9 ರಲ್ಲಿ ‘ಸರಕಾರ’ (Government) ಅಂತ ನಮೂದು ‌ಮಾಡಲಾಗಿದೆ. ಇದಕ್ಕೆ ಕಾರಣ, ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಹಲವು ಗ್ರಾಮಗಳ ರೈತರು ನೀರಾವರಿ ಕರವನ್ನು ಸರ್ಕಾರಕ್ಕೆ ತುಂಬದೆ ಇರುವುದರಿಂದ, 1995 ರಲ್ಲಿ ಅಂದಿನ ತಹಶೀಲ್ದಾರ ರೈತರ ಗಮನಕ್ಕೆ ತರದೆ ಪಹಣಿ ಪತ್ರದ ಕಾಲಂ ನಂಬರ್ 9 ರಲ್ಲಿ ಸರ್ಕಾರ ಅಂತ ನಮೂದು…

Read More
India’s FTA: ಅಂತಿಂಥ ದೇಶಳೊಂದಿಗೆ ಇಲ್ಲ ಮುಖ್ಯ ವ್ಯಾಪಾರ ಒಪ್ಪಂದ; ಭಾರತದ ನೀತಿಯಲ್ಲಿ ಹೊಸ ದೃಷ್ಟಿಕೋನ

India’s FTA: ಅಂತಿಂಥ ದೇಶಳೊಂದಿಗೆ ಇಲ್ಲ ಮುಖ್ಯ ವ್ಯಾಪಾರ ಒಪ್ಪಂದ; ಭಾರತದ ನೀತಿಯಲ್ಲಿ ಹೊಸ ದೃಷ್ಟಿಕೋನ

ನವದೆಹಲಿ, ಜೂನ್ 22: ಈಗ ಹಲವು ದೇಶಗಳು ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದ (FTA- Free Trade Agreement) ಮಾಡಿಕೊಳ್ಳಲು ಬಯಸುತ್ತಿವೆ. ಎಲ್ಲಾ ದೇಶಗಳೊಂದಿಗೆ ಎಫ್​​ಟಿಎ ಮಾಡಿಕೊಂಡರೆ ಕೆಲ ದೇಶೀಯ ಉದ್ಯಮಗಳಿಗೆ ಸಂಚಕಾರವಾಗಬಹುದು. ಹೀಗಾಗಿ, ಭಾರತವು ಆಯ್ದ ದೇಶಗಳೊಂದಿಗೆ ಮಾತ್ರ ಫ್ರೀ ಟ್ರೇಡ್ ಅಗ್ರೀಮೆಂಟ್ ಮಾಡಿಕೊಳ್ಳಲು ನಿರ್ಧರಿಸಿದಂತಿದೆ. ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ಭಾರತವು ಮುಕ್ತ ವ್ಯಾಪಾರ ಒಪ್ಪಂದಕ್ಕೆ ದೇಶಗಳನ್ನು ಆಯ್ಕೆ ಮಾಡಿಕೊಳ್ಳಲು ನಾಲ್ಕು ಮಾನದಂಡಗಳನ್ನು ಇಟ್ಟುಕೊಂಡಿದೆ. ಇಂಥದ್ದೊಂದು ನೀತಿಯನ್ನು ಸಿದ್ಧಪಡಿಸಿದೆ ಎನ್ನಲಾಗಿದೆ. ಎಫ್​​ಟಿಎಗೆ…

Read More
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಕೈ ಶಾಸಕ ಪಾಟೀಲ್

17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಕೈ ಶಾಸಕ ಪಾಟೀಲ್

ಕಲಬುರಗಿ, (ಜೂನ್ 22): ಆಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಒಂದಲ್ಲ ಒಂದು ವಿಚಾರದಲ್ಲಿ ತಮ್ಮದೇ ಸರ್ಕಾರವನ್ನು ಮುಜುಗರಕ್ಕೀಡಾಗುವಂತೆ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ಅಷ್ಟೇ ಹಸ್ತಕ್ಷೇಪ ಬಗ್ಗೆ ಸಿಎಂಗೆ ಪತ್ರ ಬರೆದು ಉಲ್ಲೇಖಿಸಿ ಪರೋಕ್ಷವಾಗಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಬಳಿಕ ಏಕಾಏಕಿ ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ರು. ಇದೀಗ ಮನೆ ಹಂಚಿಕೆಯಲ್ಲಿ ಲಂಚ ಬಗ್ಗೆ ಆಡಿಯೋವೊಂದನ್ನು ಹರಿಬಿಟ್ಟಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಸಂಬಂಧ…

Read More
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 23ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 23ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜೂನ್ 23ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ವೃತ್ತಿಪರರಿಗೆ ಸನ್ಮಾನಗಳು ಆಗುವ ಯೋಗವಿದೆ. ಶಾಲೆ- ಕಾಲೇಜುಗಳ ಆಡಳಿತ ಮಂಡಳಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಪದೋನ್ನತಿ ಆಗುವ ಸುಳಿವು ದೊರೆಯಲಿದೆ. ಬ್ಯಾಂಕ್ ಗಳಲ್ಲಿ ಸಾಲಕ್ಕಾಗಿ ಪ್ರಯತ್ನ ಪಟ್ಟು,…

Read More
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್

ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್

ನಿರ್ದೇಶಕ ನಾಗಶೇಖರ್ ಅವರು ನಟಿ ರಚಿತಾ ರಾಮ್ (Rachita Ram) ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ‘ಸಂಜು ವೆಡ್ಸ್ ಗೀತಾ 2’ (Sanju Weds Geetha 2) ಸಿನಿಮಾದ ಪ್ರಚಾರಕ್ಕೆ ರಚಿತಾ ರಾಮ್ ಬಂದಿಲ್ಲ ಎಂಬುದು ನಾಗಶೇಖರ್ ಅವರ ಅಸಮಾಧಾನಕ್ಕೆ ಕಾರಣ ಆಗಿತ್ತು. ಆ ಬಗ್ಗೆ ರಚಿತಾ ಕೂಡ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದರು. ಅಲ್ಲದೇ, ನಾಗಶೇಖರ್ ವಿರುದ್ಧ ರಚಿತಾ ರಾಮ್ ಪ್ರತ್ಯಾರೋಪ ಮಾಡಿದರು. ಅದಕ್ಕೆ ಈಗ ನಾಗಶೇಖರ್ ಪ್ರತಿಕ್ರಿಯಿಸಿದ್ದಾರೆ. ‘ಮ್ಯಾಟ್ನಿ ಸಿನಿಮಾದ…

Read More
Horoscope Today 23 June: ಈ ರಾಶಿಯವರು ಬೇಡದ ವಿಚಾರಕ್ಕೆ ಮಧ್ಯ ಪ್ರವೇಶಿಸುವರು

Horoscope Today 23 June: ಈ ರಾಶಿಯವರು ಬೇಡದ ವಿಚಾರಕ್ಕೆ ಮಧ್ಯ ಪ್ರವೇಶಿಸುವರು

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಪ್ರೀತಿ, ಕರಣ: ತೈತಿಲ, ಸೂರ್ಯೋದಯ – 06 : 06 am, ಸೂರ್ಯಾಸ್ತ – 07 : 03 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ 07:44 – 09:21, ಯಮಘಂಡ ಕಾಲ 10:58 – 12:35, ಗುಳಿಕ…

Read More
ಹೆರಿಗೆಯ ನಂತರ 90 ಕೆಜಿಯಿಂದ 57 ಕೆಜಿ ತೂಕ ಇಳಿಸಿದ ಮಹಿಳೆ, ಈ ಪದ್ಧತಿಯಿಂದ ಎಲ್ಲವೂ ಸಾಧ್ಯ

ಹೆರಿಗೆಯ ನಂತರ 90 ಕೆಜಿಯಿಂದ 57 ಕೆಜಿ ತೂಕ ಇಳಿಸಿದ ಮಹಿಳೆ, ಈ ಪದ್ಧತಿಯಿಂದ ಎಲ್ಲವೂ ಸಾಧ್ಯ

ಹೆರಿಗೆಯ ನಂತರ ಈ ತಾಯಿಯಂದಿರ ತೂಕ ಹೆಚ್ಚಾಗುವುದು ಗೊತ್ತೇ ಆಗುವುದಿಲ್ಲ. ತೂಕ ಕಡಿಮೆ ಮಾಡಲು ಒಂದಲ್ಲ ಒಂದು ಸರ್ಕಸ್​​ ಮಾಡುತ್ತಾ ಇರುತ್ತಾರೆ. ಆದರೆ ಮಕ್ಕಳು, ಮನೆ ಎಂಬ ಜವಾಬ್ದಾರಿಯಿಂದ ಇದು ಯಾವುದು ಸಾಧ್ಯವಾಗುದಿಲ್ಲ. ಆದರೆ ನಿಧಿ ಗುಪ್ತಾ ಎಂಬವವರು 90ರಿಂದ 57 ಕೆಜಿ ತೂಕವನ್ನು ಕಡಿಮೆ ಮಾಡಿಕೊಂಡಿರುವ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​ ಆಗಿದೆ. ಅವರು ಆರೋಗ್ಯ ತರಬೇತುದಾರರು ಕೂಡ ಹೌದು. ನಿಧಿ ತಮ್ಮ ಇನ್‌ಸ್ಟಾಗ್ರಾಮ್ ನಲ್ಲಿ, ಗರ್ಭಧಾರಣೆಯ ನಂತರ…

Read More
IND vs ENG: ಮನವಿಗೆ ಜಗ್ಗದ ಅಂಪೈರ್ಸ್​; ಜಗಳಕ್ಕೆ ಬಿದ್ದ ಟೀಂ ಇಂಡಿಯಾ ಆಟಗಾರರು

IND vs ENG: ಮನವಿಗೆ ಜಗ್ಗದ ಅಂಪೈರ್ಸ್​; ಜಗಳಕ್ಕೆ ಬಿದ್ದ ಟೀಂ ಇಂಡಿಯಾ ಆಟಗಾರರು

ಭಾರತ ಮತ್ತು ಇಂಗ್ಲೆಂಡ್ (India vs England) ನಡುವೆ ಲೀಡ್ಸ್‌ನಲ್ಲಿ ಟೆಸ್ಟ್ ಸರಣಿಯ ಮೊದಲ ಪಂದ್ಯ ನಡೆಯುತ್ತಿದ್ದು, ಅಲ್ಲಿ ಉಭಯ ತಂಡಗಳ ನಡುವೆ ರೋಮಾಂಚಕಾರಿ ಪೈಪೋಟಿ ಕಂಡುಬರುತ್ತಿದೆ. ಈ ಪಂದ್ಯದ ಮೂರನೇ ದಿನದ ಮೊದಲ ಸೆಷನ್​​ನಲ್ಲಿ ಚೆಂಡಿನ ವಿಷಯವಾಗಿ ಟೀಂ ಇಂಡಿಯಾದ ಆಟಗಾರರು ಅಂಪೈರ್‌ಗಳ ಜೊತೆ ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ವಾಸ್ತವವಾಗಿ ಚೆಂಡಿನ ಆಕಾರ ಬದಲಾಗಿದೆ ಹೀಗಾಗಿ ಚೆಂಡನ್ನು ಬದಲಿಸಬೇಕೆಂದು ಟೀಂ ಇಂಡಿಯಾ ಆಟಗಾರರು, ವಿಶೇಷವಾಗಿ ರಿಷಭ್ ಪಂತ್ (Rishabh Pant), ಮೊಹಮ್ಮದ್ ಸಿರಾಜ್…

Read More