Headlines

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು


ಚಿಕ್ಕಮಗಳೂರು, ಫೆಬ್ರವರಿ 02: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಪಶ್ಚಿಮ ಘಟ್ಟದ ​​ಸೂಕ್ಷ್ಮ ಹುಲ್ಲುಗಾವಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಕನ್ನಡ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿಘಾಟ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಗಾಳಿ ವೇಗವಾಗಿ ಬೀಸುತ್ತಿದೆ ಜ್ವಾಲೆ ಹೆಚ್ಚುತ್ತಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಮತ್ತು ಅರಣ್ಯ ಸಿಬ್ಬಂದಿ ಹರಸಾಹಸ ಪಟ್ಟರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *