ಬೆಂಗಳೂರು, ಜುಲೈ 7: ಮುಖ್ಯಮಂತ್ರಿ ಇಂದು ನಗರದ ಶೇಷಾದ್ರಿಪುರಂನಲ್ಲಿರುವ ಖಾಸಗಿ (ಖಾಸಗಿ ಆಸ್ಪತ್ರೆ) ತಮ್ಮ ತೆರಳಿದರು. ನಮ್ಮ ಬೆಂಗಳೂರು ವರದಿಗಾರ ಮಾಹಿತಿ ಪ್ರಕಾರ ರೂಟೀನ್ ಆರೋಗ್ಯ ತಪಾಸಣೆಗೆಂದು. ನೋಡಿದರೆ ನೋಡಿದರೆ ಮುಖ್ಯಮಂತ್ರಿಯವರಿಗೆ ಕಾಯಿಲೆ ಇಲ್ಲ, ಅವರೇ ಹೇಳಿಕೊಂಡಿರುವಂತೆ ಸುಮಾರು 17-18 ವರ್ಷಗಳ ಹಿಂದೆ ಹೃದಯದ ರಕ್ತನಾಳವೊಂದಕ್ಕೆ ಸ್ಟೆಂಟ್. ಅದೆಲ್ಲ, ಆರೋಗ್ಯ ತಪಾಸಣೆಗೆ ಹೋಗಬೇಕಾದರೂ ಬೆಂಗಾವಲು ಪಡೆಯಾಗಿ ಪಡೆಯಾಗಿ 12-15 ವಾಹನಗಳನ್ನು ಒಯ್ಯಬೇಕೇ ಒಯ್ಯಬೇಕೇ.
ಓದಿ ಓದಿ: ಸಿದ್ದರಾಮಯ್ಯಗೆ ಹೈಕಮಾಂಡ್ ಹುದ್ದೆ: ರಾಷ್ಟ್ರ ರಾಜಕಾರಣ, ಅಂತೆ-ಕಂತೆಗಳಿಗೆ ತೆರೆ ಎಳೆದ ಸಿಎಂ
ವಿಡಿಯೋ ಸುದ್ದಿಗಳಿಗಾಗಿ ಮಾಡಿ