
ಈ ಘಟನೆ ನಡೆದ ಮರುದಿನ ರಾತ್ರಿ ಗೆಳೆಯರೊಂದಿಗೆ ರಸ್ತೆ ಬದಿಯಲ್ಲಿ ಕೃಷ್ಣ ವಾಕ್ ಮಾಡುತ್ತಿದ್ದರು. ಈ ವೇಳೆ ಗಾಡಿಯಲ್ಲಿ ಬಂದ ಇಬ್ಬರು ಯುವಕರು, ಪಿಸ್ತೂಲ್ನಿಂದ ಕೃಷ್ಣನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಎದೆಗೆ ಗುಂಡು ತಗುಲಿದ್ದು, ಕೃಷ್ಣ ಸ್ಥಳದಲ್ಲಿಯೇ ಮೃತರಾಗಿದ್ದಾರೆ.

ಈ ಘಟನೆ ನಡೆದ ಮರುದಿನ ರಾತ್ರಿ ಗೆಳೆಯರೊಂದಿಗೆ ರಸ್ತೆ ಬದಿಯಲ್ಲಿ ಕೃಷ್ಣ ವಾಕ್ ಮಾಡುತ್ತಿದ್ದರು. ಈ ವೇಳೆ ಗಾಡಿಯಲ್ಲಿ ಬಂದ ಇಬ್ಬರು ಯುವಕರು, ಪಿಸ್ತೂಲ್ನಿಂದ ಕೃಷ್ಣನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಎದೆಗೆ ಗುಂಡು ತಗುಲಿದ್ದು, ಕೃಷ್ಣ ಸ್ಥಳದಲ್ಲಿಯೇ ಮೃತರಾಗಿದ್ದಾರೆ.