ಬೆಂಗಳೂರು, ಅಕ್ಟೋಬರ್ 19: ಅನಾದಿ ಕಾಲದಿಂದಲೂ ಮನೆಯಲ್ಲಿ ಸಣ್ಣ ಪುಟ್ಟ ಶುಭ ಕಾರ್ಯಕ್ಕೂ ಕಲಶವನ್ನು ಉಪಯೋಗಿಸುತ್ತೇವೆ. ಅದರ ಮೇಲೆ ತೆಂಗಿನಕಾಯಿಯನ್ನು ಇಡುತ್ತೇವೆ. ಶುಭಕಾರ್ಯ ಮುಗಿದ ಬಳಿಕ ತೆಂಗಿನಕಾಯಿಯನ್ನು ಏನು ಮಾಡಬೇಕು ಎಂದು ಹಲವಾರು ಜನರ ಗೊಂದಲಕ್ಕೊಳಗಾಗುತ್ತಾರೆ. ಪೂಜೆಯ ಬಳಿಕ ಕಲಶದ ಮೇಲಿನ ತೆಂಗಿನಕಾಯಿ ಏನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಮಾಡಬೇಕೆಂದು ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.