ಪದ್ಮನಾಭನಗರದಲ್ಲಿ ಪುನೀತ್​ ರಾಜ್​ಕುಮಾರ್​​ ಪುತ್ಥಳಿ ಉದ್ಘಾಟಿಸಿದ ಡಿಕೆ ಶಿವಕುಮಾರ್ | Dcm Dk Shivakumar Inaugurated Dr Puneeth Rajkumar Statue In Padmanabhanagar

ಪದ್ಮನಾಭನಗರದಲ್ಲಿ ಪುನೀತ್​ ರಾಜ್​ಕುಮಾರ್​​ ಪುತ್ಥಳಿ ಉದ್ಘಾಟಿಸಿದ ಡಿಕೆ ಶಿವಕುಮಾರ್ | Dcm Dk Shivakumar Inaugurated Dr Puneeth Rajkumar Statue In Padmanabhanagar


ಕರ್ನಾಟಕದ ರತ್ನ, ಭಾರತ ಕಂಡ ಶ್ರೇಷ್ಠ ನಟ ಡಾ.ಪುನೀತ್ ರಾಜ್‌ಕುಮಾರ್ ಅಗಲಿ ವರ್ಷಗಳು ಉರುಳಿದರೂ ನೆನಪು ಹಚ್ಚ ಹಸಿರಾಗಿದೆ. ಇದೀಗ ಬೆಂಗಳೂರಿನ ಪದ್ಮನಾಭನಗರದಲ್ಲಿ ಪುನೀತ್​ ರಾಜ್​ಕುಮಾರ್​​ ಪುತ್ಥಳಿಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಉದ್ಘಾಟಿಸಿದ್ದಾರೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್ ಈ ಕಾರ್ಯಕ್ರಮದ ಪ್ರಮುಖ ರೂವಾರಿಯಾಗಿದ್ದಾರೆ.ರ್ನಾಟಕ‌ ಕಾಂಗ್ರೆಸ್ ಸರ್ಕಾರ ನೀಡಿದ ಪಂಚ ಗ್ಯಾರೆಂಟಿ‌ ಯೋಜನೆಗಳನ್ನು ಪದ್ಮನಾಭ ನಗರದಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದ ಕೀರ್ತಿ ಪ್ರಮೋದ್ ಶ್ರೀನಿವಾಸ್‌ಗಿದೆ.



Source link

Leave a Reply

Your email address will not be published. Required fields are marked *