ಬೆಂಗಳೂರು, ಜುಲೈ 8: ಮುಖ್ಯಮಂತ್ರಿ (ಸಿದ್ದರಾಮಯ್ಯ) ವೈದ್ಯಕೀಯ ವೈದ್ಯಕೀಯ ತಪಾಸಣೆಗಾಗಿ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಭೇಟಿ. ವಿಚಾರವಾಗಿ ಪ್ರಕಟವಾಗಿರುವ ಸುದ್ದಿಗಳಿಗೆ ಕಿಡಿಗೇಡಿಗಳು ಕಮೆಂಟ್ ಮಾಡಿದ ಕಾರಣ ಬೆಂಗಳೂರು ಪಶ್ಚಿಮ ಪಶ್ಚಿಮ ಜಿಲ್ಲಾ ಕಾಂಗ್ರೆಸ್ (ಕಾಂಗ್ರೆಸ್) ಸಮಿತಿ ದೂರು. ಸಿದ್ದರಾಮಯ್ಯ ಸಾವಿನ ಬಗ್ಗೆ ಅವಹೇಳನಕಾರಿಯಾಗಿ ಮಾಡಲಾಗಿದೆ. ವಿರುದ್ಧ ವಿರುದ್ಧ ಅಶ್ಲೀಲ ನಿಂದನೆ ಎಂದು ಪೀಣ್ಯ ಪೊಲೀಸರಿಗೆ ನೀಡಿದ ದೂರಿನಲ್ಲಿ. ಪಶ್ಚಿಮ ಪಶ್ಚಿಮ ಜಿಲ್ಲಾ ಕಮಿಟಿಯ ಹರುವೇಗೌಡ ಹಾಗೂ ಸಂಜಯ್ ಎಂಬವರು ದೂರು.
ದೂರಿನಲ್ಲೇನಿದೆ?
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ದಿನಾಂಕ 7-7-7-2025ರಂದು ‘ ಕಾನೂನಿನ ಕಾನೂನಿನ ಮೇಲೆ ಬೀರುವುದು ಹಾಗೂ ಶಾಂತಿ ಕದಡುವ ಇಂತಹ ಕಿಡಿಗೇಡಿಗಳ ಗಂಭೀರವಾಗಿ ಪರಿಗಣಿಸಿ ದಾಖಲಿಸಿ ಬಂಧಿಸಿ ಸೂಕ್ತ ಕಾನೂನು ಕೈಗೊಳ್ಳಬೇಕೆಂದು ಈ ಈ. ಸಂಬಂಧಿಸಿದ ಎಲ್ಲಾ ದಾಖಲಾತಿಗಳ ನಕಲು ಪ್ರತಿಗಳನ್ನು ಲಗತ್ತಿಸಲಾಗಿದೆ ಎಂದು ದೂರಿನಲ್ಲಿ.
ಇದನ್ನೂ ಓದಿ: ಸಿಎಂ ಬದಲಾವಣೆ ಚರ್ಚೆಗೆ ಎಂಟ್ರಿ: ಒಪ್ಪಂದದಂತೆ ಸಿಎಂ ಸ್ಥಾನ ಕಲ್ಪಿಸಿಕೊಟ್ಟರೆ ಒಳ್ಳೆಯದೆಂದ ಸ್ವಾಮೀಜಿ
ಇದನ್ನೂ
ಇಂದಿಡೀ ಸಿದ್ದರಾಮಯ್ಯ ವಿಶ್ರಾಂತಿ
ಇಂದು ಇಡೀ ದಿನ ಸಿದ್ದರಾಮಯ್ಯ ಪಡೆಯಲಿದ್ದಾರೆ. ಯಾವುದೇ, ಸಮಾರಂಭ, ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದಿಲ್ಲ ಎಂದು ಮುಖ್ಯಮಂತ್ರಿಗಳ. ನಾಳೆ ದೆಹಲಿಗೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ