Headlines

ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆ ಶಿವಕುಮಾರ್: ಏನಂದ್ರು ನೋಡಿ

ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆ ಶಿವಕುಮಾರ್: ಏನಂದ್ರು ನೋಡಿ


ಜುಲೈ, ಡಿಸೆಂಬರ್ 24: ದೆಹಲಿಯಲ್ಲಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಆಪ್ತ ಕೆಎನ್ ರಾಜಣ್ಣಗೆ ಖಾರವಾಗಿ ತಿರುಗೇಟು ನೀಡಿದ್ದಾರೆ. ರಾಹುಲ್ ಗಾಂಧಿಗೆ ರಾಜಣ್ಣ ಸರಣಿ ಪತ್ರ ಬರೆದಿರುವ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಅಧ್ಯಕ್ಷರು ಸರಿಯಾಗಿ ಆಯ್ಕೆ ಮಾಡಿದ್ದರೆ ವಿಧಾನಸಭೆಯಲ್ಲಿ ಈ 12-13 ಸ್ಥಾನಗಳನ್ನು ಹೆಚ್ಚು ಗೆಲ್ಲಬಹುದಿತ್ತು ಎಂದು ಹೈಕಮಾಂಡ್‌ಗೆ ಬರೆದ ಪತ್ರದಲ್ಲಿ ರಾಜಣ್ಣ ಉಲ್ಲೇಖಿಸಿದ್ದಾರಲ್ಲಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿ, ನನಗೆ ಇನ್ನೂ ಸ್ವಲ್ಪ ಅನುಭವ ಕಡಿಮೆ ಇದೆ. ತರಬೇತಿಗಾಗಿ ಬರುತ್ತೇನೆ ಎಂದರು. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ಮಾಜಿ ಸಿಎಂ ಕೃಷ್ಣ ಎಂಬುವವರ ಬಗ್ಗೆ ಒಂದು ಪ್ರತಿಕ್ರಿಯೆ, ಬಹಳ ಸಂತೋಷ. ಕೃಷ್ಣ ಅವರು ಈಗ ಇಲ್ಲವಲ್ಲ, ದೇವರಲ್ಲಿ ಕೇಳಿಕೊಂಡು ಬರಬೇಕಷ್ಟೇ ಎಂದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *