Headlines

ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ

ಮಾಲೂರು ತಾಲೂಕಿನ ಟೇಕಲ್ ಗ್ರಾಮದಲ್ಲಿ ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ


ಕೋಲಾರ, ಏಪ್ರಿಲ್ 16: ಮಾಲೂರು ತಾಲ್ಲೂಕಿನ ಟೇಕಲ್ ಗ್ರಾಮದಲ್ಲಿ ನಡೆದ ನೂತನ ಐಟಿಐ ಕಾಲೇಜು ಕಟ್ಟಡ ಲೋಕಾರ್ಪಣೆ ಹಾಗೂ ಕಟ್ಟಡ ಕಾರ್ಮಿಕರ ವಸತಿ ಶಾಲೆಯ ಗುದ್ದಲಿ ಪೂಜೆ ವೇಳೆ ಚಿಕನ್ ಬಿರಿಯಾನಿ ಮತ್ತು ಸೀರೆಗಾಗಿ ಜನ ಮುಗಿದ ಪ್ರಸಂಗ ನಡೆಯಿತು. ಒಬ್ಬರ ಮೇಲೊಬ್ಬರು ಬಿದ್ದು ನೂಕುನುಗ್ಗಲು ಉಂಟಾದ ಕಾರಣ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಡುತ್ತಿದ್ದಾರೆ. ಶಾಸಕ ನಂಜೇಗೌಡ ಅವರು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, MLC ಅನಿಲ್ ಕುಮಾರ್ ಭಾಗವಹಿಸಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *