Headlines

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ


ತುಮಕೂರು, ಡಿಸೆಂಬರ್ 13: ಗೃಹ ಸಚಿವ ಜಿ. ಪರಮೇಶ್ವರ್ ಮುಖ್ಯಮಂತ್ರಿ ಆಗಬೇಕು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ತುಮಕೂರಿನ ಹೆಗ್ಗೆರೆ ಮೇಲ್ಸೇತುವೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲೋ ಒಂದು ಕಡೆ ಸಿಎಂ ಆಗಲಿ ಅನ್ನೋ ಆಸೆ ನನಗೆ ಇದೆ. ನನ್ನೊಬ್ಬನ ಆಸೆ ಅನ್ನೋದಕ್ಕಿಂತ ಹೆಚ್ಚಿನ ಜನರಿಗೆ ಆಸೆ ಇದೆ. ನಾನು ಮಂತ್ರಿಯಾದ ಮೇಲೆ ಮೊದಲು ಕರೆ ಮಾಡಿದ್ದು ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *