Headlines

ಮಂಗಳೂರು, ಹಾಸನ, ಸಕಲೇಶಪುರದ ತಿರುಪತಿ ಭಕ್ತಾದಿಗಳಿಗೆ ಗುಡ್‌ನ್ಯೂಸ್; ಪ್ರಯಾಣ ಸುಲಭ, ಆರಾಮದಾಯಕ!

ಮಂಗಳೂರು, ಹಾಸನ, ಸಕಲೇಶಪುರದ ತಿರುಪತಿ ಭಕ್ತಾದಿಗಳಿಗೆ ಗುಡ್‌ನ್ಯೂಸ್; ಪ್ರಯಾಣ ಸುಲಭ, ಆರಾಮದಾಯಕ!



ಮಂಗಳೂರಿನಿಂದ ಹೊರಡುವ ಎಕ್ಸ್‌ಪ್ರೆಸ್ ಬಸ್ ಸಕಲೇಶಪುರ, ಹಾಸನ, ಬೆಂಗಳೂರು, ಚಿತ್ತೂರು ಮಾರ್ಗವಾಗಿ ತಿರುಪತಿ ತಲುಪಲಿದೆ. ಮಂಗಳೂರು ಡಿಪೋ-2ರಿಂದ ಬಸ್ ತನ್ನ ಪ್ರಯಾಣ ಆರಂಭಿಸುತ್ತದೆ. ಬಸ್ ಸಂಖ್ಯೆ KA.57 F.3602 ಆಗಿದೆ.



Source link

Leave a Reply

Your email address will not be published. Required fields are marked *