
ಹಣೆ, ಕೈಗಳು ಮತ್ತು ಕಣ್ಣಿನ ಭಾಗಕ್ಕೆ ಸಣ್ಣ ಪ್ರಮಾಣದಲ್ಲಿ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಪ್ರಾಣಾಪಾಯದಿಂದ ಅಮ್ಮುಗೌಡ ಪಾರಾದಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ರೀಲ್ಸ್ಗೆ ಕಮೆಂಟ್ ಮಾಡಿರುವ ನೆಟ್ಟಿಗರು ಅಮ್ಮುಗೆ ದೃಷ್ಟಿಯಾಗಿದೆ ಅಂದ್ರೆ, ಕೆಲವರು ಹೂ ಬಾಡಿತು ಎಂದು ಹೇಳಿದ್ದಾರೆ.