ಹುಬ್ಬಳ್ಳಿ, ಜನವರಿ 08: ಬಿಜೆಪಿ ಕಾರ್ಯಕರ್ತೆ ಬಟ್ಟೆ ಬಿಚ್ಚಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕಾಂಗ್ರೆಸ್ ಸದಸ್ಯೆ ಕಲಕುಂಟ್ಲಾರನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ನಿನ್ನೆ ರಾತ್ರಿ ಸುವರ್ಣಾ ಕಲಕುಂಟ್ಲಾ ವಿರುದ್ಧ ದೂರು ದಾಖಲಾಗಿತ್ತು. ದೂರು ದಾಖಲಾಗಿದ್ದರೆ ನಾಪತ್ತೆಯಾಗಿದ್ದರು. ಹುಬ್ಬಳ್ಳಿ ಹೊರವಲಯದಲ್ಲಿ ಪೊಲೀಸರು ವಶಕ್ಕೆ ಪಡೆಯಲು ಮುಂದಾದ ವೇಳೆ ಕುಸಿದು ಬಿದ್ದಿದ್ದಾರೆ. ಆರೋಗ್ಯದಲ್ಲಿ ಏಳುಪೇರು ಹಿನ್ನೆಲೆ ಕಿಮ್ಸ್ಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಈ ಪ್ರಕರಣ ಸದ್ಯ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದು, ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಮಾಹಿತಿ.