ಬೆಂಗಳೂರು, ನವೆಂಬರ್ 1: ಕರ್ನಾಟಕದಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ಸಮಾರಂಭದ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡದೇವತೆ ಭುವನೇಶ್ವರಿ ದೇವಿಗೆ ಇಂದು ಪುಷ್ಪಾರ್ಚನೆ ಮಾಡುತ್ತಿದ್ದಾರೆ. ಸಿಎಂರಿಂದ ರಾಷ್ಟ್ರಧ್ವಜ, ನಾಡಿನ ಧ್ವಜಾರೋಹಣ ನೆರವೇರುತ್ತಿದೆ. ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ