ಧಾರವಾಡ((ಆಗಸ್ಟ್ 03): ಕರ್ನಾಟಕ ಬಿಜೆಪಿ ಘಟಕದ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬಹುದು ಎನ್ನುವ ಗೊಂದಲ ಇನ್ನೂ. ರೆಬೆಲ್ ಟೀಂ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿದ್ದರೆ, ಮತ್ತೊಂದೆಡೆ ವಿಜಯೇಂದ್ರ ಅವರನ್ನೇ ಮುಂದುವರಿಸಬೇಕೆಂದು ಮತ್ತೊಂದು ಬಣ ಬಿಗಿಪಟ್ಟು ಹಿಡಿದಿದೆ. ಹೀಗಾಗಿ ಬೇರೆ ಹಲವು ರಾಜ್ಯಗಳಲ್ಲಿ ಅಧ್ಯಕ್ಷರ, ಕರ್ನಾಟಕ, ಉತ್ತರ ಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ಇನ್ನೂ ಹೆಸರು ಘೋಷಣೆಯಾಗದೇ. ಈ ನಡುವೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೊಸ ಅಪ್ಡೇಟ್ ಕೊಟ್ಟಿದ್ದು, ವಿಳಂಬವಾಗಿದ್ದ ರಾಜ್ಯಾಧ್ಯಕ್ಷರ ಆಯ್ಕೆ ಮತ್ತೆ. ರಾಜ್ಯ ಬಿಜೆಪಿ ಘಟಕಕ್ಕೆ ಅಧ್ಯಕ್ಷರ ಆಯ್ಕೆ ಆಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಪ್ರಹ್ಲಾದ್, ವಿ.ಸೋಮಣ್ಣ ಬಿ ಬಿ.ವೈ.ವಿಜಯೇಂದ್ರ ಸೇರಿ. ರಾಜ್ಯ ಬಿಜೆಪಿ ಘಟಕಕ್ಕೆ ಅಧ್ಯಕ್ಷರ ಆಗಲಿದೆ. ಎಲ್ಲಾ ರಾಜ್ಯಗಳಲ್ಲೂ ಆಯ್ಕೆ ಪ್ರಕ್ರಿಯೆ. ಜೊತೆ ಜೊತೆ ನಮ್ಮ ಬಿಜೆಪಿಗೂ ಅಧ್ಯಕ್ಷ ಆಯ್ಕೆ ಎಂದು.
ಇದನ್ನೂ: ಮತಗಳ್ಳತನ ಆರೋಪ: 1 ವರ್ಷ ಕತ್ತೆ? ಅಂತಾ ರಾಹುಲ್, ಕಾಂಗ್ರೆಸ್ಗೆ ಜೋಶಿ
ವಿ.ಸೋಮಣ್ಣ ರಾಜ್ಯ ಅಧ್ಯಕ್ಷರಾಗಬೇಕೆಂಬ ಬಗ್ಗೆ ಪ್ರತಿಕ್ರಿಯಿಸಿರುವ ಜೋಶಿ, ವಿ.ಸೋಮಣ್ಣ ಏನು ಹೇಳಿದ್ದಾರೆ ಎನ್ನುವುದು. ನಮ್ಮ ರಾಷ್ಟ್ರೀಯ ನಾಯಕರು ಬಗ್ಗೆ ಮಾಡುತ್ತಾರೆ. ನಮ್ಮ ರಾಷ್ಟ್ರೀಯ ನಾಯಕರು ಬಗ್ಗೆ ಮಾಡುತ್ತಾರೆ. ಈ ನಾಮಿನೇಟ್. ಅವಿರೋಧವಾಗಿ ಈ ಆಯ್ಕೆ. ಸೋಮಣ್ಣ ಆಗಲಿ ವಿಜಯೇಂದ್ರ ಯಾರೇ. ಬಗ್ಗೆ ಬಗ್ಗೆ ರಾಷ್ಟ್ರೀಯ ತೀರ್ಮಾನ ಮಾಡುತ್ತಾರೆ ಎಂದು.
ವಿಜಯೇಂದ್ರ, ಸೋಮಣ್ಣ ಎಲ್ಲಿಯೂ ಅಧ್ಯಕ್ಷ ಎಂದು. ಯಾರನ್ನೇ ಮಾಡಬೇಕೆಂದರೂ ಸಹ ನಾಯಕರೇ ಮಾಡುತ್ತಾರೆ. ದೇಶದಲ್ಲಿ ಆಯ್ಕೆ. ಹಲವು ಚುನಾವಣಾ ಆಯ್ಕೆ. ಇದೀಗ ಮತ್ತೆ ಆರಂಭವಾಗಲಿದೆ ಎಂದು.
ಬಿಜೆಪಿ ಆಯ್ಕೆ ಪ್ರಕ್ರಿಯೆ ಶುರು
ಮುಂದಿನ ಕರ್ನಾಟಕ ಅಧ್ಯಕ್ಷರು ಎಂದು ಸದ್ಯ ಇಡೀ ಕಮಲ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಇದಕ್ಕೆ ಇದಕ್ಕೆ ಸ್ಪಷ್ಟವಾದ ಮಾತ್ರ ಸಿಗುತ್ತಿಲ್ಲ, ಕಳೆದ 6-7 ತಿಂಗಳಿನಿಂದ ಆಯ್ಕೆಯ ಕಸರತ್ತು ನಡೆಯುತ್ತಲೇ. ಆದ್ರೆ ಅಂತಿಮ ಮುದ್ರೆ ಬೀಳುತ್ತಿಲ್ಲ, ಮೊದಲು ಜುಲೈನಲ್ಲಿ ಅಧ್ಯಕ್ಷರ ಹೆಸರು ಘೋಷಣೆ ಎಂದು, ಆದಾದ ಬಳಿಕ ಪ್ರಧಾನಿ ವಿದೇಶ ಮುಗಿಸಿ ಮುಗಿಸಿ ಬಳಿಕ ಬಳಿಕ ಬಂದ ಬಂದ ಘೋಷಣೆಯಾಗುತ್ತೆ ಎನ್ನಲಾಗಿತ್ತು. ಆದರೆ ರಾಷ್ಟ್ರೀಯ ಅಧ್ಯಕ್ಷ ಆಯ್ಕೆ ವಿಳಂಬವಾಗಿದ್ದರಿಂದ ಕರ್ನಾಟಕ ಅಧ್ಯಕ್ಷ ಆಯ್ಕೆ ಪ್ರತಿಕ್ರಿಯೆ ಸಹ ಅಲ್ಲಿಗೆ ಸ್ಟಾಪ್ ಆಗಿತ್ತು. ಆದ್ರೆ, ಇದೀಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದಂತೆ ಮತ್ತೆ ರಾಜ್ಯಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಶುರುವಾಗಲಿದ್ದು, ಬಿಜೆಪಿ ಬಿಜೆಪಿ ಅಧ್ಯಕ್ಷ ಯಾರಿಗೆ ಒಲಿಯಲಿದೆ ಎನ್ನುವ ಕುತೂಹಲಕ್ಕೆ.
ಅಧ್ಯಕ್ಷರು ಅಧ್ಯಕ್ಷರು ಯಾರಾಗಬಹುದು ವಿಚಾರದಲ್ಲಿ ಬಿಜೆಪಿ ಘಟಕದಲ್ಲಿ ದಿನಕ್ಕೊಂದು ಹೆಸರುಗಳು ಮುನ್ನಲೆಗೆ. ಸಿಎಂ ಸಿಎಂ ಪುತ್ರ ಬಿವೈ ವಿಜಯೇಂದ್ರ ಹೆಸರು ಮಂಚೂಣಿಯಲ್ಲಿದ್ದರೂ, ಇನ್ನೂ ಹೆಸರು ಪ್ರಕಟವಾಗದೇ ಇರುವ, ಇದರಲ್ಲೂ ಎಂದು ಹೇಳಲಾಗುತ್ತಿದೆ.
ವಿಜಯೇಂದ್ರ ಜೊತೆಗೆ ವಿ ಸೋಮಣ್ಣ, ಸುನಿಲ್ ಕುಮಾರ್ ಕಾರ್ಕಳ ಹೆಸರು ಸಹ ಕೆಲ ದಿನಗಳ ಹಿಂದೆ ಹಿಂದೆ ಹಿಂದೆ ಕೇಳಿಬಂದಿತ್ತು. ಆದ್ರೆ, ರಾಜ್ಯಾಧ್ಯಕ್ಷ ಆಯ್ಕೆ ತಾತ್ಕಾಲಿಕವಾಗಿ ಅಲ್ಲಿಗೆ ನಿಂತಿತ್ತು. ಆದ್ರೆ, ಇದೀಗ ಮತ್ತೆ ರಾಜ್ಯಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಶುರುವಾಗಿದ್ದು, ಕರ್ನಾಟಕ ಬಿಜೆಪಿ ಅಧ್ಯಕ್ಷರು ಯಾರಾಗಲಿದ್ದಾರೆ ಎನ್ನುವ ಕುತೂಹಲ ಕಾರ್ಯಕರ್ತರಲ್ಲಿ ಮನೆ ಮಾಡಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ