ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕನ್ನಡ ಚಿತ್ರರಂಗದ ಜೊತೆ ನಂಟು ನಟ. ಪದ್ಮಭೂಷಣ ಪ್ರಶಸ್ತಿ ಪಡೆದ ಅನಂತ್ ನಾಗ್ ಅವರಿಗೆ ಅಭಿನಂದನಾ ಸಮಾರಂಭ. ಈ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು. ಈ ವೇಳೆ ಅವರು ಚಿತ್ರರಂಗದ (ಕನ್ನಡ ಸಿನಿಮಾ) ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ‘ಬೇರೆ ಯಾವುದಾದರೂ ಸಂದರ್ಭದಲ್ಲಿ ನಾನು ಫಿಲ್ಮ್ ಚೇಂಬರ್ಗೆ ಬರುತ್ತೇನೆ. ಇವರ ಮೇಲೆಲ್ಲ ನನಗೆ ಕೋಪ ಇದೆ. ಇರಲಿ, ಈಗ ನಾನು ಅದರ ಬಗ್ಗೆ ಮಾತಾಡೋಕೆ ಹೋಗಲ್ಲ’ ಎಂದ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಹೇಳಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.