ಬೆಂಗಳೂರು, ಜುಲೈ 16: ಆಗಸ್ಟ್ 5 ರಂದು ಸಾರಿಗೆ ನಡೆಸಲು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಕ್ರಿಯಾ ಸಮಿತಿ ಕರೆ. ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಮುಷ್ಕರಕ್ಕೆ. ಜನವರಿಯಲ್ಲೇ 4 ನಿಗಮದ ಸಾರಿಗೆ 38 ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು ಈವರೆಗೆ. ಹೀಗಾಗಿ ಸರ್ಕಾರದ ನಡೆ ಮುಷ್ಕರಕ್ಕೆ ನೀಡಲಾಗಿದೆ.
ಮುಷ್ಕರದ ಬಗ್ಗೆ ಸಿದ್ದರಾಮಯ್ಯಗೆ ನೋಟಿಸ್ ಕಳಿಸಿದ್ದೇವೆ: ಅನಂತ ಸುಬ್ಬರಾವ್
ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಸಮಿತಿ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಮುಷ್ಕರ. ಈ ಬಗ್ಗೆ ಅವರು, ಸಾರಿಗೆ ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಮಂಗಳವಾರ ಇ ಇ ಮೂಲಕ ಮುಷ್ಕರದ ನೋಟಿಸ್ ಕಳಿಸಿದ್ದೇವೆ.
4 ನಿಗಮದ 1 ಲಕ್ಷದ 15 ಸಾವಿರ ನೌಕರರಿಗೆ 38 ತಿಂಗಳ. ಆದರೆ 2025 ಜುಲೈ ಬಂದರೂ ಸಂಬಳ ಹೆಚ್ಚಳ ಮಾಡಲು ಮುಂದಾಗಿಲ್ಲ ಎಂದು ಸರ್ಕಾರದ ವಿರುದ್ಧ.
ಮತ್ತಷ್ಟು ಅಪ್ಡೇಟ್.