ಬೆಳಗಾವಿ, ಡಿಸೆಂಬರ್ 09: ಬೆಳಗಾವಿಯಲ್ಲಿ ನಿನ್ನೆಯಿಂದ ಕರ್ನಾಟಕದ ಚಳಿಗಾಲದ ಅಧಿವೇಶನ ಆರಂಭವಾಗಿದೆ,ಇತ್ತೀಚೆಗೆ ನಿಧನರಾದ ಗಣ್ಯರಿಗೆ ಮೌನಾಚರಣೆಯ ಮೂಲಕ ಸಂತಾಪ ಸೂಚಿಸಲಾಗಿದೆ. ಇಂದು ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಲಾಗುವುದು, ಬಾಕಿ ಇರುವ ಪ್ರಾದೇಶಿಕ ಸಮಸ್ಯೆಗಳ ಪರಿಹಾರದ ಕುರಿತು ಚರ್ಚೆ ಅಧೀವೇಶನದ ನೇರ ಪ್ರಸಾರ ಇಲ್ಲಿದೆ.