ಬಾಗಲಕೋಟೆ: ಲೋಕಾಪುರ ಬಳಿ ಹಳ್ಳಕ್ಕೆ ನುಗ್ಗಿದ KSRTC ಬಸ್​

ಬಾಗಲಕೋಟೆ: ಲೋಕಾಪುರ ಬಳಿ ಹಳ್ಳಕ್ಕೆ ನುಗ್ಗಿದ KSRTC ಬಸ್​


ಬಾಗಲಕೋಟೆ, ನವೆಂಬರ್ 17: ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಹಳ್ಳಕ್ಕೆ ನುಗ್ಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಪೆಟ್ಲೂರು ಕ್ರಾಸ್ ಬಳಿ ನಡೆದಿದೆ. ರಸ್ತೆ ಪಕ್ಕದ ಹಳ್ಳಕ್ಕೆ ನುಗ್ಗಿ ಬಸ್ ವಾಲಿದ ಪರಿಣಾಮ ಪ್ರಯಾಣಿಕರು ಭಯಭೀತರಾಗಿದ್ದರೆ, ಕಿಟಕಿಗಳಿಂದ ಹೊರ ಬಂದಿದ್ದಾರೆ. ಸವದತ್ತಿಯಿಂದ ಲೋಕಾಪುರ ಮಾರ್ಗವಾಗಿ ಮಹಾರಾಷ್ಟ್ರದ ಮಿರಾಜ್‌ಗೆ ಬಸ್ ತೆರಳಲು ನಿಲ್ಲಿಸಲಾಗಿದೆ. ಲೋಕಾಪುರ ಪೊಲೀಸ್ ಠಾಣೆ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *