ನಿರಂತರ ಮಳೆಯಿಂದಾಗಿ ಭೂಕುಸಿತ; ಹುಲಿಕಲ್ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ

ನಿರಂತರ ಮಳೆಯಿಂದಾಗಿ ಭೂಕುಸಿತ;  ಹುಲಿಕಲ್ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ



ನಿರಂತರ ಮಳೆಯಿಂದಾಗಿ ಭೂಕುಸಿತ;  ಹುಲಿಕಲ್ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ

ಪರ್ಯಾಯ ಮಾರ್ಗ

ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾದರೆ ಅನಾಹುತ ಸಂಭವಿಸುವ ಅಪಾಯದ ಹಿನ್ನೆಲೆ ಈ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಹಾಕಲಾಗಿದೆ. ಈ ಮಾರ್ಗದಲ್ಲಿ ಚಲಿಸುತ್ತಿದ್ದ ಭಾರಿ ವಾಹನಗಳು ಇನ್ನು ಮುಂದೆ ಕೊಲ್ಲೂರು ಇಲ್ಲವೇ ಹೊನ್ನಾವರದ ಮೂಲಕ ಕುಂದಾಪುರ ತಲುಪುವಂತೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಮಳೆಗಾಲ ಮುಗಿಯುವವರೆಗೆ ಈ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ



Source link

Leave a Reply

Your email address will not be published. Required fields are marked *