ಮಂಡ್ಯ, ಸೆಪ್ಟೆಂಬರ್ 9: ಜಿಲ್ಲೆಯ ಜಿಲ್ಲೆಯ ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಡೆದ ಕಲ್ಲುತೂರಾಟದ ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ವಲಯ ಐಜಿಪಿ. ಬೋರಲಿಂಗಯ್ಯ ಮಾಹಿತಿ. ಮಸೀದಿ ಕಡೆಯಿಂದಲೇ ತೂರಾಟ ನಡೆದಿದೆಯೇ ಎಂಬ ಉತ್ತರಿಸಿದ ಅವರು, ಸಿಸಿಟಿವಿ ಪರಿಶೀಲಿಸಿದಾಗ, ಕಲ್ಲು ತೂರಾಟ ಮಾಡಿದ್ದು. ಆದರೆ, ಕಲ್ಲುತೂರಾಟದ ಘಟನೆ ಸಮಯದಲ್ಲಿ ಬೀದಿ ದೀಪಗಳು ಆಫ್ ಮಾಡಲಾಗಿದ್ದು ಅನುಮಾನಕ್ಕೆ. ಘಟನೆ ಪೂರ್ವನಿಯೋಜಿತವೇ ಎಂಬ ವ್ಯಕ್ತವಾಗಿದ್ದು, ಆ ನಿಟ್ಟಿನಲ್ಲಿಯೂ. ಈವರೆಗೆ 22 ಬಂಧಿಸಲಾಗಿದೆ. ಪೊಲೀಸರು ಹೆಚ್ಚುವರಿ ಭದ್ರತಾ ಕಲ್ಪಿಸಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ