Skip to content
February 27, 2026
  • ಬೆಂಗಳೂರಲ್ಲಿ ಭೂಗಳ್ಳರಿಗೆ JCB ಶಾಕ್ ಕೊಟ್ಟ ಜಿಲ್ಲಾಧಿಕಾರಿ ಜಗದೀಶ್: ₹8 ಕೋಟಿ ಮೌಲ್ಯದ ಆಸ್ತಿ ಸರ್ಕಾರದ ವಶ! | Bengaluru Dc G Jagadeesha Recovers Rs 8 Crore Worth Encroached Govt Land Sat
  • ರಶ್ಮಿಕಾ-ವಿಜಯ್​ ಮದುವೆಯಲ್ಲಿ ವಜ್ರ ಯಾಕೆ ಬ್ಯಾನ್​? ಇದರ ಹಿಂದಿದೆ ಇಂಟರೆಸ್ಟಿಂಗ್ ವೈಜ್ಞಾನಿಕ​ ಕಾರಣ
  • ಟಾಕ್ಸಿಕ್ ಅಲರ್ಟ್​: ಮೊದಲ ಹಾಡಿನಲ್ಲಿ ಯಶ್, ಕಿಯಾರಾ ಅಡ್ವಾನಿ ರೊಮ್ಯಾನ್ಸ್
  • ಹಳ್ಳಿಮೇಷ್ಟ್ರು ಕಾಮಪುರಾಣಕ್ಕೆ ಜೀವಾವಧಿ ಶಿಕ್ಷೆ ಕೊಟ್ಟ ಕೋರ್ಟ್; ಅಂಗವಿಕಲ ಯುವತಿ ಹುರಿದುಮುಕ್ಕಿದವ ಜೈಲುಪಾಲು! | Gangavathi Court Verdict Government Teacher Gets Life Imprisonment For Physical Used On Disabled Woman Sat

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • ಬೆಂಗಳೂರಲ್ಲಿ ಭೂಗಳ್ಳರಿಗೆ JCB ಶಾಕ್ ಕೊಟ್ಟ ಜಿಲ್ಲಾಧಿಕಾರಿ ಜಗದೀಶ್: ₹8 ಕೋಟಿ ಮೌಲ್ಯದ ಆಸ್ತಿ ಸರ್ಕಾರದ ವಶ! | Bengaluru Dc G Jagadeesha Recovers Rs 8 Crore Worth Encroached Govt Land Sat

    ಬೆಂಗಳೂರಲ್ಲಿ ಭೂಗಳ್ಳರಿಗೆ JCB ಶಾಕ್ ಕೊಟ್ಟ ಜಿಲ್ಲಾಧಿಕಾರಿ ಜಗದೀಶ್: ₹8 ಕೋಟಿ ಮೌಲ್ಯದ ಆಸ್ತಿ ಸರ್ಕಾರದ ವಶ! | Bengaluru Dc G Jagadeesha Recovers Rs 8 Crore Worth Encroached Govt Land Sat

    5 minutes ago
  • ರಶ್ಮಿಕಾ-ವಿಜಯ್​ ಮದುವೆಯಲ್ಲಿ ವಜ್ರ ಯಾಕೆ ಬ್ಯಾನ್​? ಇದರ ಹಿಂದಿದೆ ಇಂಟರೆಸ್ಟಿಂಗ್ ವೈಜ್ಞಾನಿಕ​ ಕಾರಣ

    ರಶ್ಮಿಕಾ-ವಿಜಯ್​ ಮದುವೆಯಲ್ಲಿ ವಜ್ರ ಯಾಕೆ ಬ್ಯಾನ್​? ಇದರ ಹಿಂದಿದೆ ಇಂಟರೆಸ್ಟಿಂಗ್ ವೈಜ್ಞಾನಿಕ​ ಕಾರಣ

    11 minutes ago
  • ಟಾಕ್ಸಿಕ್ ಅಲರ್ಟ್​: ಮೊದಲ ಹಾಡಿನಲ್ಲಿ ಯಶ್, ಕಿಯಾರಾ ಅಡ್ವಾನಿ ರೊಮ್ಯಾನ್ಸ್

    ಟಾಕ್ಸಿಕ್ ಅಲರ್ಟ್​: ಮೊದಲ ಹಾಡಿನಲ್ಲಿ ಯಶ್, ಕಿಯಾರಾ ಅಡ್ವಾನಿ ರೊಮ್ಯಾನ್ಸ್

    13 minutes ago
  • ಹಳ್ಳಿಮೇಷ್ಟ್ರು ಕಾಮಪುರಾಣಕ್ಕೆ ಜೀವಾವಧಿ ಶಿಕ್ಷೆ ಕೊಟ್ಟ ಕೋರ್ಟ್; ಅಂಗವಿಕಲ ಯುವತಿ ಹುರಿದುಮುಕ್ಕಿದವ ಜೈಲುಪಾಲು! | Gangavathi Court Verdict Government Teacher Gets Life Imprisonment For Physical Used On Disabled Woman Sat

    ಹಳ್ಳಿಮೇಷ್ಟ್ರು ಕಾಮಪುರಾಣಕ್ಕೆ ಜೀವಾವಧಿ ಶಿಕ್ಷೆ ಕೊಟ್ಟ ಕೋರ್ಟ್; ಅಂಗವಿಕಲ ಯುವತಿ ಹುರಿದುಮುಕ್ಕಿದವ ಜೈಲುಪಾಲು! | Gangavathi Court Verdict Government Teacher Gets Life Imprisonment For Physical Used On Disabled Woman Sat

    25 minutes ago
  • ಬಿಪಿ ಕಡಿಮೆಯಾದ್ರೂ ಹೃದಯಾಘಾತವಾಗುತ್ತಾ? ಏನ್ ಹೇಳುತ್ತೆ ಸಂಶೋಧನೆ?

    ಬಿಪಿ ಕಡಿಮೆಯಾದ್ರೂ ಹೃದಯಾಘಾತವಾಗುತ್ತಾ? ಏನ್ ಹೇಳುತ್ತೆ ಸಂಶೋಧನೆ?

    26 minutes ago
  • ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ

    ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ

    33 minutes ago
  • Home
  • ಈಗ ಕನ್ನಡ
  • ಪ್ರಯಾಣಿಕರೇ ಗಮನಿಸಿ: ಅಕ್ಟೋಬರ್ 1ರಿಂದ ರೈಲ್ವೆ ಟಿಕೆಟ್ ಬುಕಿಂಗ್‌ನಲ್ಲಿ ಮಹತ್ತರ ಬದಲಾವಣೆ | Major Change In Indian Railways Online Ticket Booking From October 1 2025 Mrq
  • ಈಗ ಕನ್ನಡ

ಪ್ರಯಾಣಿಕರೇ ಗಮನಿಸಿ: ಅಕ್ಟೋಬರ್ 1ರಿಂದ ರೈಲ್ವೆ ಟಿಕೆಟ್ ಬುಕಿಂಗ್‌ನಲ್ಲಿ ಮಹತ್ತರ ಬದಲಾವಣೆ | Major Change In Indian Railways Online Ticket Booking From October 1 2025 Mrq

anil5 months ago01 mins
ಪ್ರಯಾಣಿಕರೇ ಗಮನಿಸಿ: ಅಕ್ಟೋಬರ್ 1ರಿಂದ ರೈಲ್ವೆ ಟಿಕೆಟ್ ಬುಕಿಂಗ್‌ನಲ್ಲಿ ಮಹತ್ತರ ಬದಲಾವಣೆ | Major Change In Indian Railways Online Ticket Booking From October 1 2025 Mrq


ಭಾರತೀಯ ರೈಲ್ವೆಯು ಅಕ್ಟೋಬರ್ 1 ರಿಂದ ಟಿಕೆಟ್ ಬುಕಿಂಗ್ ನಿಯಮಗಳಲ್ಲಿ ಮಹತ್ವದ ಬದಲಾವಣೆ ತಂದಿದೆ. ಈ ಕ್ರಮವು ವಂಚನೆಯನ್ನು ತಡೆಯಲು ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಜಾರಿಗೆ ತರಲಾಗಿದೆ.

2 Min read

Published : Sep 28 2025, 08:12 AM IST

15

ಭಾರತೀಯ ರೈಲ್ವೆ

Image Credit : IRCTC

ಭಾರತೀಯ ರೈಲ್ವೆ

ಭಾರತದಲ್ಲಿ ಲಕ್ಷಾಂತರ ಜನರು ಇಂಡಿಯನ್ ರೈಲ್ವೇಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ ತನ್ನ ಸೇವೆಗಳ ಗುಣಮಟ್ಟವನ್ನು ಸುಧಾರಿಸುತ್ತಾ ಬರುತ್ತಿದೆ. ಅಕ್ಟೋಬರ್ 1ರಿಂದ ರೈಲ್ವೆ ಟಿಕೆಟ್ ಬುಕಿಂಗ್‌ನಲ್ಲಿ ಮಹತ್ತರ ಬದಲಾವಣೆ ತಂದಿದೆ. ಹಾಗಾಗಿ ರೈಲ್ವೆ ಪ್ರಯಾಣಿಕರು ಈ ಪ್ರಮುಖ ಬದಲಾವಣೆ ತಿಳಿದುಕೊಳ್ಳುವುದು ಅಗತ್ಯವಾಗಿದೆ.

25

IRCTC ರೈಲ್ವೆ ಟಿಕೆಟ್‌

Image Credit : IRCTC

IRCTC ರೈಲ್ವೆ ಟಿಕೆಟ್‌

ಅಕ್ಟೋಬರ್ 1 ರಿಂದ, IRCTC ರೈಲ್ವೆ ಟಿಕೆಟ್‌ಗಳನ್ನು ಬುಕ್ ಮಾಡುವ ನಿಯಮಗಳನ್ನು ಬದಲಾಯಿಸಿದೆ. ಈ ಹೊಸ ನಿಯಮಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವುದು ಮುಖ್ಯವಾಗಿದೆ. ಟಿಕೆಟ್‌ ಬುಕ್ಕಿಂಗ್‌ನಲ್ಲಾಗುವ ವಂಚನೆಯನ್ನು ತಡೆಯಲು ಈ ನಿಯಮ ಜಾರಿಗೆ ತರಲಾಗುತ್ತಿದೆ.

35

 ಆಧಾರ್ ಕಾರ್ಡ್

Image Credit : IRCTC

ಆಧಾರ್ ಕಾರ್ಡ್

ಈಗಾಗಲೇ ತತ್ಕಾಲ್ ಟಿಕೆಟ್ ಬುಕಿಂಗ್ ಮಾಡಲು ಪ್ರಯಾಣಿಕರು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಲಿಂಕ್ ಮಾಡಲು ಸೂಚಿಸಲಾಗಿದೆ. ಇದೀಗ ಅಕ್ಟೋಬರ್ 1 ರಿಂದ ಆಧಾರ್ ಕಾರ್ಡ್ ಇಲ್ಲದೆ ಜನರಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುವುದಿಲ್ಲ. IRCTC ವೆಬ್‌ಸೈಟ್ ಅಥವಾ ಅಪ್ಲಿಕೇಶನ್‌ನಿಂದ ಆನ್‌ಲೈನ್‌ನಲ್ಲಿ ಸಾಮಾನ್ಯ ಟಿಕೆಟ್‌ಗಳನ್ನು ಬುಕ್ ಮಾಡುತ್ತಿದ್ರೂ ಆಧಾರ್ ಸಂಖ್ಯೆ ಲಿಂಕ್ ಮಾಡಿರಬೇಕಾಗುತ್ತದೆ. ಈ ಹೊಸ ನಿಯಮದಿಂದ ಜನರಲ್ ಟಿಕೆಟ್‌ಗಳಿಗೂ ಆಧಾರ್ ಪರಿಶೀಲನೆ ಬಹಳ ಮುಖ್ಯವಾಗಲಿದೆ.

ಇದನ್ನೂ ಓದಿ: ಅರ್ಜೆಂಟ್‌ನಲ್ಲಿ ಟಿಕೆಟ್ ಇಲ್ಲದೇ Indian Railways ಪ್ರಯಾಣಿಸಬಹುದಾ? ನಿಯಮ ಏನು ಹೇಳುತ್ತೆ?

45

ಆಧಾರ್ ಸಂಖ್ಯೆ ಲಿಂಕ್ ಮಾಡೋದು ಹೇಗೆ?

Image Credit : IRCTC

ಆಧಾರ್ ಸಂಖ್ಯೆ ಲಿಂಕ್ ಮಾಡೋದು ಹೇಗೆ?

  • IRCTC ವೆಬ್‌ಸೈಟ್‌ಗೆ ಯುಸರ್ ನೇಮ್ ಮತ್ತು ಪಾಸ್‌ವರ್ಡ್ ಹಾಕಿ ಲಾಗಿನ್ ಆಗಬೇಕು.
  • ನಂತರ ಮೈ ಅಕೌಂಟ್ ಮೇಲೆ ಕ್ಲಿಕ್ ಮಾಡಿ. ಆಧಾರ್ KYC’ ಲಿಂಕ್ ಮಾಡಲು ಕ್ಲಿಕ್ ಮಾಡಿ.
  • ಅಲ್ಲಿರುವ ಸ್ಥಳದಲ್ಲಿ ಆಧಾರ್ ಸಂಖ್ಯೆಯನ್ನು ನಮೂದಿಸಿ, Send OTP ಮೇಲೆ ಕ್ಲಿಕ್ಕಿಸಿ.
  • ಈಗ ನಿಮ್ಮ ಮೊಬೈಲ್‌ಗೆ ಬಂದಿರೋ OTPಯನ್ನು ವೆಬ್‌ಸೈಟ್ ನಮೂಸಿಬೇಕು.
  • ಈಗ IRCTC ಖಾತೆ ಆಧಾರ್‌ನೊಂದಿಗೆ ಲಿಂಕ್ ಮಾಡಲಾಗಿದೆ ಎಂಬ ಮೆಸೇಜ್, ನಿಮ್ಮ ಸ್ಕ್ರೀನ್ ಮೇಲೆ ಕಾಣಿಸುತ್ತದೆ

55

ಯಾಕೆ ಈ ನಿಯಮ?

Image Credit : Instagram

ಯಾಕೆ ಈ ನಿಯಮ?

 

© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved



Source link

Post navigation

Previous: ಬೆಂಗಳೂರು ರಸ್ತೆ ಗುಂಡಿ ದಿಢೀರ್‌ ತಪಾಸಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ : ಖಡಕ್‌ ಸೂಚನೆ | Bengaluru Road Potholes Inspected Suddenly By Cm Siddaramaiah
Next: ದೀಪಾವಳಿ ಬಳಿಕ ಈ ರಾಶಿಗೆ ಅದೃಷ್ಟ, ರಾಹುನಿಂದ ಕೋಟ್ಯಾಧಿಪತಿಯಾಗೋದು ಪಕ್ಕಾ

Leave a Reply Cancel reply

Your email address will not be published. Required fields are marked *

Related News

ಬೆಂಗಳೂರಲ್ಲಿ ಭೂಗಳ್ಳರಿಗೆ JCB ಶಾಕ್ ಕೊಟ್ಟ ಜಿಲ್ಲಾಧಿಕಾರಿ ಜಗದೀಶ್: ₹8 ಕೋಟಿ ಮೌಲ್ಯದ ಆಸ್ತಿ ಸರ್ಕಾರದ ವಶ! | Bengaluru Dc G Jagadeesha Recovers Rs 8 Crore Worth Encroached Govt Land Sat

ಬೆಂಗಳೂರಲ್ಲಿ ಭೂಗಳ್ಳರಿಗೆ JCB ಶಾಕ್ ಕೊಟ್ಟ ಜಿಲ್ಲಾಧಿಕಾರಿ ಜಗದೀಶ್: ₹8 ಕೋಟಿ ಮೌಲ್ಯದ ಆಸ್ತಿ ಸರ್ಕಾರದ ವಶ! | Bengaluru Dc G Jagadeesha Recovers Rs 8 Crore Worth Encroached Govt Land Sat

anil5 minutes ago 0
ರಶ್ಮಿಕಾ-ವಿಜಯ್​ ಮದುವೆಯಲ್ಲಿ ವಜ್ರ ಯಾಕೆ ಬ್ಯಾನ್​? ಇದರ ಹಿಂದಿದೆ ಇಂಟರೆಸ್ಟಿಂಗ್ ವೈಜ್ಞಾನಿಕ​ ಕಾರಣ

ರಶ್ಮಿಕಾ-ವಿಜಯ್​ ಮದುವೆಯಲ್ಲಿ ವಜ್ರ ಯಾಕೆ ಬ್ಯಾನ್​? ಇದರ ಹಿಂದಿದೆ ಇಂಟರೆಸ್ಟಿಂಗ್ ವೈಜ್ಞಾನಿಕ​ ಕಾರಣ

anil11 minutes ago 0
ಟಾಕ್ಸಿಕ್ ಅಲರ್ಟ್​: ಮೊದಲ ಹಾಡಿನಲ್ಲಿ ಯಶ್, ಕಿಯಾರಾ ಅಡ್ವಾನಿ ರೊಮ್ಯಾನ್ಸ್

ಟಾಕ್ಸಿಕ್ ಅಲರ್ಟ್​: ಮೊದಲ ಹಾಡಿನಲ್ಲಿ ಯಶ್, ಕಿಯಾರಾ ಅಡ್ವಾನಿ ರೊಮ್ಯಾನ್ಸ್

anil13 minutes ago 0
ಹಳ್ಳಿಮೇಷ್ಟ್ರು ಕಾಮಪುರಾಣಕ್ಕೆ ಜೀವಾವಧಿ ಶಿಕ್ಷೆ ಕೊಟ್ಟ ಕೋರ್ಟ್; ಅಂಗವಿಕಲ ಯುವತಿ ಹುರಿದುಮುಕ್ಕಿದವ ಜೈಲುಪಾಲು! | Gangavathi Court Verdict Government Teacher Gets Life Imprisonment For Physical Used On Disabled Woman Sat

ಹಳ್ಳಿಮೇಷ್ಟ್ರು ಕಾಮಪುರಾಣಕ್ಕೆ ಜೀವಾವಧಿ ಶಿಕ್ಷೆ ಕೊಟ್ಟ ಕೋರ್ಟ್; ಅಂಗವಿಕಲ ಯುವತಿ ಹುರಿದುಮುಕ್ಕಿದವ ಜೈಲುಪಾಲು! | Gangavathi Court Verdict Government Teacher Gets Life Imprisonment For Physical Used On Disabled Woman Sat

anil25 minutes ago 0
all rights reserved kannadaprajavani.in@2025 Powered By BlazeThemes.