ಮಂಡ್ಯ, ಸೆಪ್ಟೆಂಬರ್ 18: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಕಂಠಪೂರ್ತಿ ಕುಡಿದು ಬಂದು ಹುಚ್ಚಾಟ ಮೆರೆದಿರುವಂತಹ ಘಟನೆ. ಬಸ್ ನಿಲ್ದಾಣದಲ್ಲಿ ಬಟ್ಟೆ ಅಸಭ್ಯ ಮಾಡಿದ್ದಾರೆ. ವರ್ತನೆ ವರ್ತನೆ ನೋಡಿ ಪ್ರಯಾಣಿಕರು ಮುಜುಗರದಿಂದ ದೂರ. ಕಿರಿಕಿರಿಗೆ ಕಿರಿಕಿರಿಗೆ ಸ್ಥಳದಲ್ಲಿದ್ದ ಪ್ರಯಾಣಿಕರಿಂದ ಪೊಲೀಸರಿಗೆ ಮಾಹಿತಿ, ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ಪಡೆದು ಠಾಣೆಗೆ ಕರೆದೊಯ್ದು ವಿಚಾರಣೆ.
ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಮಾಡಿ.