ಮೈಸೂರು: ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಗಣಪತಿಗೆ 101 ತೆಂಗಿನಕಾಯಿ ಒಡೆದು ಪ್ರಾರ್ಥಿಸಿದ ಅಭಿಮಾನಿಗಳು

ಮೈಸೂರು: ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಗಣಪತಿಗೆ 101 ತೆಂಗಿನಕಾಯಿ ಒಡೆದು ಪ್ರಾರ್ಥಿಸಿದ ಅಭಿಮಾನಿಗಳು


ಮೈಸೂರು, ನವೆಂಬರ್ 24: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ತೀವ್ರಗೊಂಡ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆಯಲ್ಲಿ ಮೈಸೂರಿನ ಉಪಮುಖ್ಯಮಂತ್ರಿ ಡಿಕೆಶಿ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ವಿಶೇಷ ಪೂಜೆ ಸಲ್ಲಿಸಲಾಗಿದೆ. ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿ ದೇಗುಲದಲ್ಲಿ ಡಿ.ಕೆ.ಶಿವಕುಮಾರ್ ಅಭಿಮಾನಿಗಳು, ಅಖಿಲ ಕರ್ನಾಟಕ ಒಕ್ಕಲಿಗ ಸಂಘ ಮತ್ತು ಕನ್ನಡಪರ ಸಂಘಟನೆಗಳ ಸದಸ್ಯರು ಪೂಜೆಯಲ್ಲಿ ಭಾಗವಹಿಸಿದ್ದಾರೆ. ಡಿಕೆಶಿ ಸಿಎಂ ಎಂದು ಘೋಷಣೆ ಕೂಗಿದ ಕಾರ್ಯಕರ್ತರು, 101 ತೆಂಗಿನಕಾಯಿಗಳನ್ನು ಒಡೆದು ಗಣಪತಿಗೆ ಹರಕೆ ಸಲ್ಲಿಸಿದ್ದಾರೆ. ಡಿಕೆ ಶಿವಕುಮಾರ್ ಅವರ ಭಾವಚಿತ್ರ ಹಿಡಿದು ಪ್ರಾರ್ಥನೆ ಸಲ್ಲಿಸಿದ್ದಾರೆ. ಸಿದ್ದರಾಮಯ್ಯನವರು ಮಾತಿಗೆ ಬದ್ಧರಾಗಿ ಅಧಿಕಾರ ಬಿಟ್ಟುಕೊಡಬೇಕು ಎಂದು ಡಿಕೆ ಶಿವಕುಮಾರ್ ಅಭಿಮಾನಿಗಳು ಒತ್ತಾಯಿಸಿದ್ದಾರೆ. ಈ ಬೇಡಿಕೆಯ ಎಚ್ಚರಿಕೆಯಿಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುವ ಮತ್ತು ಒಕ್ಕಲಿಗ ಸಂಘಟನೆಗಳು ನೀಡಿವೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *