ಪುತ್ರ ಸಂತಾನದ ನೆನಪಿಗೆ ಒಡೆಯರ್ ನೀಡಿದ 11 ಕೆಜಿ ಬಂಗಾರದ ಮುಖವಾಡ; ತ್ರಿಣೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಸಂಭ್ರಮ | Mysuru Palace Trineshwara Temple Shivaratri 11kg Gold Mask Display San

ಪುತ್ರ ಸಂತಾನದ ನೆನಪಿಗೆ ಒಡೆಯರ್ ನೀಡಿದ 11 ಕೆಜಿ ಬಂಗಾರದ ಮುಖವಾಡ; ತ್ರಿಣೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಸಂಭ್ರಮ | Mysuru Palace Trineshwara Temple Shivaratri 11kg Gold Mask Display San



ಪುತ್ರ ಸಂತಾನದ ನೆನಪಿಗೆ ಒಡೆಯರ್ ನೀಡಿದ 11 ಕೆಜಿ ಬಂಗಾರದ ಮುಖವಾಡ; ತ್ರಿಣೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಸಂಭ್ರಮ | Mysuru Palace Trineshwara Temple Shivaratri 11kg Gold Mask Display San

ಮೈಸೂರು ಮಹಾರಾಜರು ತ್ರಿಣೇಶ್ವರನಿಗೆ ಕಾಣಿಕೆ ನೀಡಿರುವ ಕೊಳಗದಲ್ಲಿ ಒಂದು ಚಿನ್ನದ ಜಟಾಮುಕುಟ, ಒಂದು ಚಿನ್ನದ ಕರ್ಣಕುಂಡಲ, ಒಂದು ಚಿನ್ನದ ತಾಟಂಕ, ಎರಡು ಲೋಲಕ, ಎರಡು ಕೆಂಪಿನ ಹರಳಿನ ಓಲೆಗಳು, ಹಣೆಯಲ್ಲಿ ಕೆಂಪು ಕಲ್ಲಿನ ತಿಲಕ, ಒಂದು ಸಣ್ಣ ಮೂಗುತಿ ಇರುವ ಒಂದು ಚಿನ್ನದ ಗಂಗೆ ನೀಡಿದ್ದಾರೆ. ಚಿನ್ನದ ಕೊಳಗವು ಏಳು ಕೆಂಪು ಕಲ್ಲುಗಳು, ಬೆಳ್ಳಿಯ ಅರ್ಧ ಚಂದ್ರ ಮತ್ತು ಬೆಳ್ಳಿಯ ಒಂದು ತಿರುಪು ಹೊಂದಿದೆ.



Source link

Leave a Reply

Your email address will not be published. Required fields are marked *