Skip to content
February 12, 2026
  • ಮಹಾ ತಿರುವು; ವಕೀಲ ವೃತ್ತಿಗೆ ಗುಡ್ ಬೈ ಹೇಳುವ ಶಪಥ ಮಾಡಿದ ಭಾರ್ಗವಿ
  • ಆಸ್ಪತ್ರೆಯಿಂದ ಅಭಿಷೇಕ್ ಶರ್ಮಾ ಡಿಸ್ಚಾರ್ಜ್! ಪಾಕ್ ಬೌಲರ್‌ಗಳಿಗೆ ಶುರುವಾಗಿದೆ ನಡುಕ!
  • ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಪಕ್ಷದಲ್ಲೇ ಅಸಮಾಧಾನ: ವರದಿ ಕೇಳಿದ ಹೈಕಮಾಂಡ್
  • Ballari Illegal Urea Scam: ಬಳ್ಳಾರಿಯಲ್ಲಿ ಅಕ್ರಮವಾಗಿ ಪತ್ತೆಯಾದ ಯೂರಿಯ ಗೊಬ್ಬರ ಜಾಲಕ್ಕೆ ಕೇರಳದ ನಂಟು?

kannadaprajavani.in

Newsletter
Random News
  • ಮುಖಪುಟ
  • ರಾಜ್ಯ
  • ರಾಷ್ಟ್ರೀಯ
  • ಅಂತರ್ ರಾಷ್ಟ್ರೀಯ
  • ರಾಜಕೀಯ
  • ಸಿನಿಮಾ
  • ಅಡುಗೆ
  • ಆರೋಗ್ಯ
  • ಈಗ ಕನ್ನಡ
  • ಅಂಕಣArticle, Storys, Novels, Poetrys
Headlines
  • ಮಹಾ ತಿರುವು; ವಕೀಲ ವೃತ್ತಿಗೆ ಗುಡ್ ಬೈ ಹೇಳುವ ಶಪಥ ಮಾಡಿದ ಭಾರ್ಗವಿ

    ಮಹಾ ತಿರುವು; ವಕೀಲ ವೃತ್ತಿಗೆ ಗುಡ್ ಬೈ ಹೇಳುವ ಶಪಥ ಮಾಡಿದ ಭಾರ್ಗವಿ

    3 minutes ago
  • ಆಸ್ಪತ್ರೆಯಿಂದ ಅಭಿಷೇಕ್ ಶರ್ಮಾ ಡಿಸ್ಚಾರ್ಜ್! ಪಾಕ್ ಬೌಲರ್‌ಗಳಿಗೆ ಶುರುವಾಗಿದೆ ನಡುಕ!

    ಆಸ್ಪತ್ರೆಯಿಂದ ಅಭಿಷೇಕ್ ಶರ್ಮಾ ಡಿಸ್ಚಾರ್ಜ್! ಪಾಕ್ ಬೌಲರ್‌ಗಳಿಗೆ ಶುರುವಾಗಿದೆ ನಡುಕ!

    4 minutes ago
  • ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಪಕ್ಷದಲ್ಲೇ ಅಸಮಾಧಾನ: ವರದಿ ಕೇಳಿದ ಹೈಕಮಾಂಡ್

    ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಪಕ್ಷದಲ್ಲೇ ಅಸಮಾಧಾನ: ವರದಿ ಕೇಳಿದ ಹೈಕಮಾಂಡ್

    10 minutes ago
  • Ballari Illegal Urea Scam: ಬಳ್ಳಾರಿಯಲ್ಲಿ ಅಕ್ರಮವಾಗಿ ಪತ್ತೆಯಾದ ಯೂರಿಯ ಗೊಬ್ಬರ  ಜಾಲಕ್ಕೆ ಕೇರಳದ ನಂಟು?

    Ballari Illegal Urea Scam: ಬಳ್ಳಾರಿಯಲ್ಲಿ ಅಕ್ರಮವಾಗಿ ಪತ್ತೆಯಾದ ಯೂರಿಯ ಗೊಬ್ಬರ ಜಾಲಕ್ಕೆ ಕೇರಳದ ನಂಟು?

    11 minutes ago
  • ಫೆಬ್ರವರಿ 28ರಂದು ಅಪರೂಪದ ಖಗೋಳ ವಿದ್ಯಮಾನ; ಆಕಾಶದಲ್ಲಿ ನಡೆಯಲಿದೆ 6 ಗ್ರಹಗಳ ವಿಸ್ಮಯ | A Rare Astronomical Phenomenon Will Occur On February 28 2026 The Wonder Of 6 Planets Will Take Place In The Sky Mrq

    ಫೆಬ್ರವರಿ 28ರಂದು ಅಪರೂಪದ ಖಗೋಳ ವಿದ್ಯಮಾನ; ಆಕಾಶದಲ್ಲಿ ನಡೆಯಲಿದೆ 6 ಗ್ರಹಗಳ ವಿಸ್ಮಯ | A Rare Astronomical Phenomenon Will Occur On February 28 2026 The Wonder Of 6 Planets Will Take Place In The Sky Mrq

    14 minutes ago
  • Video: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಡಿಸ್ಟರ್ಬ್​ ಮಾಡಿದ ರಾಹುಲ್ ಗಾಂಧಿ

    Video: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಡಿಸ್ಟರ್ಬ್​ ಮಾಡಿದ ರಾಹುಲ್ ಗಾಂಧಿ

    20 minutes ago
  • Home
  • ಈಗ ಕನ್ನಡ
  • ಉಪ್ಪಿಲ್ಲದ ಊಟದಂತಾಗ್ತಿದ್ದ ಸೀರಿಯಲ್‌ಗೆ ಜೋಶ್ ತುಂಬಲು ಕಂಬ್ಯಾಕ್ ಮಾಡಿದ ಹಿರಿಯ ನಟಿ | Naa Ninna Bidalaare Kannada Serial Veena Sundar Comeback Malavika Next Move Mrq
  • ಈಗ ಕನ್ನಡ

ಉಪ್ಪಿಲ್ಲದ ಊಟದಂತಾಗ್ತಿದ್ದ ಸೀರಿಯಲ್‌ಗೆ ಜೋಶ್ ತುಂಬಲು ಕಂಬ್ಯಾಕ್ ಮಾಡಿದ ಹಿರಿಯ ನಟಿ | Naa Ninna Bidalaare Kannada Serial Veena Sundar Comeback Malavika Next Move Mrq

anil5 months ago01 mins
ಉಪ್ಪಿಲ್ಲದ ಊಟದಂತಾಗ್ತಿದ್ದ ಸೀರಿಯಲ್‌ಗೆ ಜೋಶ್ ತುಂಬಲು ಕಂಬ್ಯಾಕ್ ಮಾಡಿದ ಹಿರಿಯ ನಟಿ | Naa Ninna Bidalaare Kannada Serial Veena Sundar Comeback Malavika Next Move Mrq


Naa Ninna Bidalaare Kannada Serial: ಗುರು ಶಂಭು ಎದುರು ಸೋತ ಬಳಿಕ ಹತಾಶಳಾಗಿರುವ ಆಕೆ, ತನ್ನ ಸೋಲಿಗೆ ಉತ್ತರ ಕಂಡುಕೊಳ್ಳಲು ಪಣತೊಟ್ಟಿದ್ದಾಳೆ. ಮಾಳವಿಕಾಳ ವಾಪಸಾತಿಯಿಂದ ಧಾರಾವಾಹಿಯು ಮತ್ತೆ ರೋಚಕ ತಿರುವು ಪಡೆದುಕೊಂಡಿದ್ದು, ವೀಕ್ಷಕರಲ್ಲಿ ಕುತೂಹಲ ಹೆಚ್ಚಿಸಿದೆ.

2 Min read

Published : Sep 24 2025, 11:49 AM IST

16

ದೂರವಾಗಿದ್ದ ಮಾಳವಿಕಾ ಪಾತ್ರ

Image Credit : Naa Ninna Bidalaare FB

ದೂರವಾಗಿದ್ದ ಮಾಳವಿಕಾ ಪಾತ್ರ

ಶರತ್ ಮತ್ತ ದುರ್ಗಾ ಬಳಿಕ ಸೀರಿಯಲ್‌ನಿಂದ ದೂರವಾಗಿದ್ದ ಮಾಳವಿಕಾ ಪಾತ್ರ ಮತ್ತೆ ಮುನ್ನಲೆಗೆ ಬಂದಿದೆ. ನಾ ನಿನ್ನ ಬಿಡಲಾರೆ ಸೀರಿಯಲ್‌ನಲ್ಲಿ ಮಾಳವಿಕಾ ಪಾತ್ರದ ಅನುಪಸ್ಥಿತಿಯಿಂದ ಧಾರಾವಾಹಿ ಉಪ್ಪಿಲ್ಲದ ಊಟದಂತಾಗಿತ್ತು. ಮಾಳವಿಕಾ ಆಗಮನದಿಂದ ಧಾರಾವಾಹಿಗೆ ಜೋಶ್ ಸಿಕ್ಕಿದೆ. ಮಾಳವಿಕಾ ಆಗಮನದಿಂದ ಸೀರಿಯಲ್ ವೀಕ್ಷಕರು ಖುಚಿಗೊಂಡಿದ್ದಾರೆ.

26

ಸೋತಿರುವ ಮಾಳವಿಕಾ

Image Credit : Zee Kannada FB

ಸೋತಿರುವ ಮಾಳವಿಕಾ

ಗುರು ಶಂಭು ಮುಂದೆ ಹೀನಾಯವಾಗಿ ಸೋತಿರುವ ಮಾಳವಿಕಾ, ಅಮ್ಮನ ಬಳಿ ಮುಂದೆ ತನ್ನ ಸೋಲಿನ ಬಗ್ಗೆ ಹೇಳಿಕೊಂಡಿದ್ದಾಳೆ. ಗುರು ಶಂಭು ಮುಂದೆ ನನ್ನ ದಾಳಗಳೆಲ್ಲಾ ಸೋಲುತ್ತಿವೆ. ಇದಕ್ಕೆ ಉತ್ತರ ಸಿಗೋವರೆಗೂ ನಾನು ಇಲ್ಲಿಂದ ಹೋಗಲ್ಲ ಎಂದು ಮಾಳವಿಕಾ ಪಟ್ಟು ಹಿಡಿದು ಕುಳಿತಿದ್ದಾಳೆ.

36

ಬಲಶಾಲಿ, ಪ್ರಚಂಡ

Image Credit : Zee Kannada FB

ಬಲಶಾಲಿ, ಪ್ರಚಂಡ

ನನ್ನ ಮುಂದೆ ಶಂಭು ಬಂದಾಗ ಆತ ಎಷ್ಟು ಬಲಶಾಲಿ, ಪ್ರಚಂಡ ಅಂತ ಗೊತ್ತಾಗುತ್ತದೆ. ನಾನು ಅವನ ಮುಂದೆ ಹೀನಾಯವಾಗಿ ಸೋತಿದ್ದೇನೆ ಅಮ್ಮ. ಎಲ್ಲವೂ ನಮ್ಮ ಪರವಾಗಿಯೇ ನಡೆಯುತ್ತೆ ಅಂದ್ಕೊಂಡಿದ್ದೆ. ಶರತ್-ಮಾಯಾ ಮದುವೆ ಬಳಿಕ ಅಂಬಿಕಾ ಆತ್ಮದ ಶಕ್ತಿ ಕಡಿಮೆ ಮಾಡುವ ನಮ್ಮ ಗುರಿ ಸೋತಿದೆ ಎಂದು ಅಮ್ಮನ ಮುಂದೆ ಮಾಳವಿಕಾ ತನ್ನ ಹತಾಶೆಯನ್ನು ಹೇಳಿಕೊಂಡಿದ್ದಾಳೆ.

46

ನೆಟ್ಟಿಗರು ಹೇಳಿದ್ದೇನು?

Image Credit : Zee Kannada FB

ನೆಟ್ಟಿಗರು ಹೇಳಿದ್ದೇನು?

ಮಾಳವಿಕಾ ಆಗಮನದ ವಿಡಿಯೋವನ್ನು ಜೀ ಕನ್ನಡ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ಇಲ್ಲಿ ಸೋತಿರೋದು ಮಾಳವಿಕಾ & ಗೆದ್ದೀರೋಧು ಶಂಭು ಅಲ್ಲಾ. ಅಧರ್ಮ ಸೋತು ಧರ್ಮ ಗೆದ್ದಿದೆ. ದುಷ್ಟ ಶಕ್ತಿಗಳ ವಿರುದ್ಧ ದೈವಶಕ್ತಿಗೆ ಜಯ ಸಿಕ್ಕಿದೆ ಅಷ್ಟೇ. ಮಾಳವಿಕ ಕುತಂತ್ರ ಯಾವತ್ತೂ ಫಲಿಸಬಾರದು. ಕೊಲ್ಲುವರಗಿಂತ ಕಾಯುವರು ಹೆಚ್ಚು ಎಂದು ಕಮೆಂಟ್ ಮೂಲಕ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

56

ವಿಲನ್‌ ಪಾತ್ರ

Image Credit : Zee Kannada FB

ವಿಲನ್‌ ಪಾತ್ರ

66

ಅಪ್ಪನಿಗೆ ಮಗಳ ಸಲಹೆ

Image Credit : Zee Kannada FB

ಅಪ್ಪನಿಗೆ ಮಗಳ ಸಲಹೆ

 

© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved



Source link

Post navigation

Previous: ರಣಜಿ ಸಮರಕ್ಕೆ ಕರ್ನಾಟಕ ಸಜ್ಜು: 37 ಸಂಭಾವ್ಯರ ಪಟ್ಟಿಯಲ್ಲಿ ಯಾರು ಇನ್? ಯಾರು ಔಟ್? | Karnataka Announces 37 Member Probable Squad For Ranji Trophy 2025 To 26 Kvn
Next: Karnataka Bike Taxi service: ಬೈಕ್‌ ಟ್ಯಾಕ್ಸಿ ಸೇವೆ ಭವಿಷ್ಯ ಸೆ.25ಕ್ಕೆ ನಿರ್ಧಾರ | Karnataka Bike Taxi Government Report High Court Decision Tomorrow

Leave a Reply Cancel reply

Your email address will not be published. Required fields are marked *

Related News

ಮಹಾ ತಿರುವು; ವಕೀಲ ವೃತ್ತಿಗೆ ಗುಡ್ ಬೈ ಹೇಳುವ ಶಪಥ ಮಾಡಿದ ಭಾರ್ಗವಿ

ಮಹಾ ತಿರುವು; ವಕೀಲ ವೃತ್ತಿಗೆ ಗುಡ್ ಬೈ ಹೇಳುವ ಶಪಥ ಮಾಡಿದ ಭಾರ್ಗವಿ

anil3 minutes ago 0
ಆಸ್ಪತ್ರೆಯಿಂದ ಅಭಿಷೇಕ್ ಶರ್ಮಾ ಡಿಸ್ಚಾರ್ಜ್! ಪಾಕ್ ಬೌಲರ್‌ಗಳಿಗೆ ಶುರುವಾಗಿದೆ ನಡುಕ!

ಆಸ್ಪತ್ರೆಯಿಂದ ಅಭಿಷೇಕ್ ಶರ್ಮಾ ಡಿಸ್ಚಾರ್ಜ್! ಪಾಕ್ ಬೌಲರ್‌ಗಳಿಗೆ ಶುರುವಾಗಿದೆ ನಡುಕ!

anil4 minutes ago 0
ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಪಕ್ಷದಲ್ಲೇ ಅಸಮಾಧಾನ: ವರದಿ ಕೇಳಿದ ಹೈಕಮಾಂಡ್

ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಪಕ್ಷದಲ್ಲೇ ಅಸಮಾಧಾನ: ವರದಿ ಕೇಳಿದ ಹೈಕಮಾಂಡ್

anil10 minutes ago 0
Ballari Illegal Urea Scam: ಬಳ್ಳಾರಿಯಲ್ಲಿ ಅಕ್ರಮವಾಗಿ ಪತ್ತೆಯಾದ ಯೂರಿಯ ಗೊಬ್ಬರ  ಜಾಲಕ್ಕೆ ಕೇರಳದ ನಂಟು?

Ballari Illegal Urea Scam: ಬಳ್ಳಾರಿಯಲ್ಲಿ ಅಕ್ರಮವಾಗಿ ಪತ್ತೆಯಾದ ಯೂರಿಯ ಗೊಬ್ಬರ ಜಾಲಕ್ಕೆ ಕೇರಳದ ನಂಟು?

anil11 minutes ago 0
all rights reserved kannadaprajavani.in@2025 Powered By BlazeThemes.