
ರಾಮನಗರ, ಮಂಡ್ಯ, ತುಮಕೂರು, ಕೋಲಾರ, ಬಳ್ಳಾರಿ, ಹುಬ್ಬಳ್ಳಿ ಮತ್ತು ಮಹಾರಾಷ್ಟ್ರದಲ್ಲೂ ವಾಹನ ಕಳ್ಳತನ ಮಾಡಿದ್ದ ಖದೀಮರನ್ನು ಕೊನೆಗೂ ಹೆಡೆಮುರಿ ಕಟ್ಟುವಲ್ಲಿ ರಾಮನಗರ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.

ರಾಮನಗರ, ಮಂಡ್ಯ, ತುಮಕೂರು, ಕೋಲಾರ, ಬಳ್ಳಾರಿ, ಹುಬ್ಬಳ್ಳಿ ಮತ್ತು ಮಹಾರಾಷ್ಟ್ರದಲ್ಲೂ ವಾಹನ ಕಳ್ಳತನ ಮಾಡಿದ್ದ ಖದೀಮರನ್ನು ಕೊನೆಗೂ ಹೆಡೆಮುರಿ ಕಟ್ಟುವಲ್ಲಿ ರಾಮನಗರ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.