ರಾಯಚೂರು, (ಜುಲೈ 18): ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ್ ನೇತೃತ್ವದಲ್ಲಿಂದು ರಾಯಚೂರಿನಲ್ಲಿ ಕೆಡಿಪಿ ಸಭೆ, ಸಭೆಯಲ್ಲಿ ಕಾಂಗ್ರೆಸ್ ಶಾಸಕರ ನಡುವೆ ವಾಗ್ವಾದ. ಮತ್ತೊಂದು ಕಡೆ ಅಧಿಕಾರಿಯೊಬ್ಬರು ಆಟದಲ್ಲಿ ಕಂಡುಬಂದಿದೆ. ಹೌದು… ಉಪ ಅರಣ್ಯ ಸಂರಕ್ಷಣಾ ಅಧಿಕಾರಿ, ಸಭೆಯ ಆಗುಹೋಗುಗಳ ಬಗ್ಗೆ ರಮ್ಮಿಯಲ್ಲಿ ಮಗ್ನರಾಗಿರುವುದು ಟಿವಿ 9 ಕ್ಯಾಮೆರಾದಲ್ಲಿ.