‘ದೇವರು ಅಷ್ಟೊಂದು ಐಶ್ವರ್ಯ ಕೊಟ್ಟಿದಾನಲ್ಲ’; ಸಂಜಯ್ ಕಪೂರ್ ಆಸ್ತಿ ವಿವಾದದಲ್ಲಿ ಕೋರ್ಟ್ ಅಭಿಪ್ರಾಯ

‘ದೇವರು ಅಷ್ಟೊಂದು ಐಶ್ವರ್ಯ ಕೊಟ್ಟಿದಾನಲ್ಲ’; ಸಂಜಯ್ ಕಪೂರ್ ಆಸ್ತಿ ವಿವಾದದಲ್ಲಿ ಕೋರ್ಟ್ ಅಭಿಪ್ರಾಯ

ನಟಿ ಕರಿಷ್ಮಾ ಕಪೂರ್ ಅವರ ಮಾಜಿ ಪತಿ ಸಂಜಯ್ ಕಪೂರ್ ಅವರ 30,000 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಯಾರಿಗೆ ಸೇರಬೇಕು ಎಂಬ ವಿಷಯದಲ್ಲಿ ವಿವಾದ ಭುಗಿಲೆದ್ದಿದೆ. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ. ಕರಿಷ್ಮಾ ಹಾಗೂ ಸಂಜಯ್ ವಿಚ್ಛೇದನ ಪಡೆದು ಬೇರೆ ಆಗಿದ್ದರು. ಸಂಜಯ್ ನಿಧನದ ಬಳಿಕ ಕರಿಷ್ಮಾ ಮಕ್ಕಳು, ತಮಗೂ ಆಸ್ತಿಯಲ್ಲಿ ಭಾಗ ಬೇಕು ಎಂದು ಹೇಳಿದ್ದಾರೆ. ಈ ಪ್ರಕರಣದಲ್ಲಿ ಕೋರ್ಟ್ ಪ್ರಮುಖ ಸಲಹೆ. ಕಳೆದ ವರ್ಷ ಲಂಡನ್‌ನಲ್ಲಿ ಪೋಲೋ ಆಡುವಾಗ ಸಂಜಯ್ ಕಪೂರ್ ನಿಧನರಾದರು….

Read More
Saregamapa Kannada Show 2026: ಮಕ್ಕಳಿಗೋಸ್ಕರ ಸಿಂಗಿಂಗ್‌ ಶೋ ಆಡಿಷನ್‌; ಯಾವಾಗ? ಎಲ್ಲಿ? | Zee Kannada Reality Show Saregamapa Kannada Show 2026 Audition Place And Date

Saregamapa Kannada Show 2026: ಮಕ್ಕಳಿಗೋಸ್ಕರ ಸಿಂಗಿಂಗ್‌ ಶೋ ಆಡಿಷನ್‌; ಯಾವಾಗ? ಎಲ್ಲಿ? | Zee Kannada Reality Show Saregamapa Kannada Show 2026 Audition Place And Date

Saregamapa Kannada Show: ಮತ್ತೆ ಹೊಸದಾಗಿ ಮಕ್ಕಳಿಗೋಸ್ಕರ ಸರಿಗಮಪ ಶೋ ಪ್ರಸಾರ ಆಗಲಿದೆ. ರಾಜ್ಯದ 31 ಜಿಲ್ಲೆಗಳಲ್ಲಿ ಆಡಿಷನ್ ನಡೆಯಲಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.  ಅತಿ ಹೆಚ್ಚು ವೀಕ್ಷಕರನ್ನು ಪಡೆದಿರೋ ಸರಿಗಪ ಶೋ ಈಗ ಈಗ ತನ್ನ ಹೊಸ ಆವೃತ್ತಿಯೊಂದಿಗೆ ಕನ್ನಡಿಗರ ಮುಂದೆ ಬರಲು ಸಜ್ಜಾಗಿದೆ. ಈ ಬಾರಿಯ ಸರಿಗಮಪ ಮಕ್ಕಳಿಗಾಗಿ ನಡೆಯಲಿದ್ದು 3 ವರುಷದಿಂದ 15 ವರುಷದ ಒಳಗಿನ ಮಕ್ಕಳು ಈ ಆವೃತ್ತಿಯಲ್ಲಿ ಭಾಗವಹಿಸಬಹುದಾಗಿದೆ. ಸರಿಗಮಪ Little Champs ಆಡಿಷನ್‌ಗಳು ಕರ್ನಾಟಕ 31…

Read More
Bengaluru: ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ; ಆಸೆ ಈಡೇರಿಸು ಎಂದು ಪೀಡನೆ

Bengaluru: ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ; ಆಸೆ ಈಡೇರಿಸು ಎಂದು ಪೀಡನೆ

ಬೆಂಗಳೂರು, ಫೆಬ್ರವರಿ 11: ನನ್ನ ಆಸೆಯಿಸು ಎಂದು ಸೊಸೆಗೆ ಮಾವನೇ ಇತರರು ಕಿರುಕುಳ ನೀಡಿರುವ ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ. ಥಣಿಸಂಧ್ರದ ಪ್ರತಿಷ್ಟಿತ ಸ್ಕೂಲ್ ಪ್ರಿನ್ಸಿಪಾಲ್ ಆಗಿರುವ ಮಹಿಳೆಗೆ ಆಕೆಯ ಗಂಡನ ತಂದೆ, ಕಾವಲ್ ಬೈರಸಂಧ್ರದ ಶಾಲೆಯೊಂದರ ಫೌಂಡರ್ ಆಗಿರುವ ವ್ಯಕ್ತಿ ಕಿರುಕುಳ ನೀಡಿದ ಆರ್. ಟಿ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಷಯವನ್ನು ಮಗನಿಗೆ ತಿಳಿಸಿದರೆ ಕೊಲ್ಲೋದಾಗಿ ಆರೋಪಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದ ಎಂಬ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಎಲ್ಲೆಂದರಲ್ಲಿ ಕಿರುಕುಳ ಆರೋಪ 2007ರಲ್ಲಿ ಮದುವೆಯಾಗಿದ್ದ…

Read More
ಬಂಧನ ಸಿನಿಮಾ ಮಾಡೋಕೆ ವಿಷ್ಣುವರ್ಧನ್‌ಗೆ ಇಷ್ಟವೇ ಇರಲಿಲ್ಲ; ಆದ್ರೆ ಆಮೇಲೆ ನಟಿಸಿದ್ದು ಹೇಗೆ? | Actor Vishnuvardhan Did Not Want To Act In Rajendra Singh Babu Movie Bandhana

ಬಂಧನ ಸಿನಿಮಾ ಮಾಡೋಕೆ ವಿಷ್ಣುವರ್ಧನ್‌ಗೆ ಇಷ್ಟವೇ ಇರಲಿಲ್ಲ; ಆದ್ರೆ ಆಮೇಲೆ ನಟಿಸಿದ್ದು ಹೇಗೆ? | Actor Vishnuvardhan Did Not Want To Act In Rajendra Singh Babu Movie Bandhana

ಇಂದು ಕೂಡ ಬಂಧನ ಸಿನಿಮಾ ಬಗ್ಗೆ ಒಳ್ಳೆಯ ಮಾತುಗಳು ಕೇಳಿಬರುತ್ತಿವೆ. ಆ ಸಿನಿಮಾದಹುಟ್ಟುಹಾಕಿರೋ ಹವಾ ಇಂದಿಗೂ ಕಡಿಮೆ ಆಗಿಲ್ಲ. ಆದರೆ, ಒಮ್ಮೆ ವಿಷ್ಣುವರ್ಧನ್ ಅವರನ್ನು ರಾಜೇಂದ್ರ ಸಿಂಗ್ ಬಾಬು ಒಪ್ಪಿಸಿ ಆ ಸಿನಿಮಾ ಮಾಡದೇ ಇದ್ದರೆ ಅದು ಕನ್ನಡ ಪ್ರೇಕ್ಷಕಗೆ ನಷ್ಟ ಆಗುತ್ತಿತ್ತು. ಬಂಧನ ಸಿನಿಮಾದ ರಹಸ್ಯ! ಸ್ಯಾಂಡಲ್‌ವುಡ್ ಸಾಹಸಸಿಂಹ, ಮೇರು ನಟ ಡಾ ವಿಷ್ಣುವರ್ಧನ್ (Vishnuvardhan) ಅವರ ಕೆರಿಯರ್‌ನಲ್ಲಿ ‘ಬಂಧನ’ ಸಿನಿಮಾ ಒಂದು ದೊಡ್ಡ ಮೈಲಿಗಲ್ಲು. ಆದರೆ ಅದಕ್ಕೂ ಮೊದಲು ‘ನಾಗರಹಾವು’ ಸಿನಿಮಾ ವಿಷ್ಣುವರ್ಧನ್ ಅವರನ್ನು…

Read More
ಪಾಕ್ ಬೌಲರ್ ಪರ ಅಶ್ವಿನ್ ಬ್ಯಾಟಿಂಗ್

ಪಾಕ್ ಬೌಲರ್ ಪರ ಅಶ್ವಿನ್ ಬ್ಯಾಟಿಂಗ್

ಪಾಕಿಸ್ತಾನ್ ತಂಡದ ಸ್ಪಿನ್ನರ್ ಉಸ್ಮಾನ್ ತಾರಿಖ್ ಅವರ ಬೌಲಿಂಗ್ ಆ್ಯಕ್ಷನ್ ಬಗೆಗಿನ ಚರ್ಚೆ ಮುಂದುವರೆದಿದೆ. ಲಾಹೋರ್ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನದ ವಿರುದ್ಧ 2ನೇ ಟಿ20 ಆಟಗಾರ ಉಸ್ಮಾನ್ ತಾರಿಖ್ ಆಸ್ಟ್ರೇಲಿಯ ದಾಂಡಿಗ ಕ್ಯಾಮರೋನ್ ಗ್ರೀನ್ ಔಟಾಗಿದ್ದರು. ಹೀಗೆ ಔಟಾಗಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದ್ದ ಗ್ರೀನ್ ಪಾಕ್ ಸ್ಪಿನ್ನರ್ ನ ಬೌಲಿಂಗ್ ಆ್ಯಕ್ಷನ್ ಬಗ್ಗೆ ಪ್ರಶ್ನೆಗಳನ್ನೆತ್ತಿದ್ದರು. ಇದೀಗ ಟಿ20 ನಲ್ಲೂ ಉಸ್ಮಾನ್ ತಾರಿಖ್ ತನ್ನ ವಿಳಂಬದ ರೀತಿಯ ಬೌಲಿಂಗ್ ಶೈಲಿಯನ್ನು ಮುಂದುವರೆಸಿದೆ. ಇದನ್ನೇ ಭಾರತೀಯ ಕ್ರಿಕೆಟಿಗ…

Read More
Sun Enters Aquarius ಫೆಬ್ರವರಿ 13ರಿಂದ ಕುಂಭ ರಾಶಿಗೆ ಸೂರ್ಯನ ಪ್ರವೇಶ; ಈ 5 ರಾಶಿಗಳಿಗೆ ಇನ್ಮೇಲೆ ಶುಕ್ರದೆಸೆ ಶುರು! | Sun Enters Aquarius Powerful Planetary Conjunction To Bring Big Gains For 5 Zodiac Signs Kvn

Sun Enters Aquarius ಫೆಬ್ರವರಿ 13ರಿಂದ ಕುಂಭ ರಾಶಿಗೆ ಸೂರ್ಯನ ಪ್ರವೇಶ; ಈ 5 ರಾಶಿಗಳಿಗೆ ಇನ್ಮೇಲೆ ಶುಕ್ರದೆಸೆ ಶುರು! | Sun Enters Aquarius Powerful Planetary Conjunction To Bring Big Gains For 5 Zodiac Signs Kvn

ಜ್ಯೋತಿಷ್ಯದ ಪ್ರಕಾರ, ಫೆಬ್ರವರಿಯಲ್ಲಿ ಹಲವು ಪ್ರಮುಖ ಗ್ರಹಗಳು ಕುಂಭ ರಾಶಿಯಲ್ಲಿ ಸಂಧಿಸಲಿವೆ. ಈಗಾಗಲೇ ಕುಂಭ ರಾಶಿಯಲ್ಲಿ ರಾಹು, ಶುಕ್ರ, ಬುಧ ಇದ್ದಾರೆ. ಇದರ ಜೊತೆಗೆ, ಫೆಬ್ರವರಿ 13 ರಂದು ಗ್ರಹಗಳ ರಾಜನಾದ ಸೂರ್ಯ ಕೂಡ ಇದೇ ರಾಶಿಗೆ ಪ್ರವೇಶಿಸಲಿದ್ದಾನೆ. ಈ ಎಲ್ಲಾ ಗ್ರಹಗಳು ಸೇರಿ ಅದ್ಭುತವಾದ ಶುಕ್ರಾದಿತ್ಯ ಯೋಗವನ್ನು ರೂಪಿಸಲಿವೆ. ಈ ಶುಭ ಯೋಗವು 5 ರಾಶಿಗಳಿಗೆ ಅನಿರೀಕ್ಷಿತ ಲಾಭಗಳನ್ನು ತರಲಿದೆ. ಆ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ. Source link

Read More
ಟ್ರೇಡ್ ಡೀಲ್; ಫ್ಯಾಕ್ಟ್ ಶೀಟ್​ನಲ್ಲಿ ಬದಲಾವಣೆ; ಭಾರತದ ಒತ್ತಡಕ್ಕೆ ಬಗ್ಗಿತಾ ಅಮೆರಿಕ?

ಟ್ರೇಡ್ ಡೀಲ್; ಫ್ಯಾಕ್ಟ್ ಶೀಟ್​ನಲ್ಲಿ ಬದಲಾವಣೆ; ಭಾರತದ ಒತ್ತಡಕ್ಕೆ ಬಗ್ಗಿತಾ ಅಮೆರಿಕ?

ನವದೆಹಲಿ, ಫೆಬ್ರುವರಿ 11: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವು (US India trade deal) ಈಗ ಭಾರತೀಯ ರೈತರ ಅಸ್ತಿತ್ವದ ಚರ್ಚೆ ಹುಟ್ಟುಹಾಕಿದೆ. ಈ ಒಪ್ಪಂದದ ಮೂಲಕ ಭಾರತದ ಕೃಷಿ ಕ್ಷೇತ್ರವನ್ನು ಸರ್ಕಾರ ಅಮೆರಿಕಕ್ಕೆ ಮಾರಿಬಿಟ್ಟಿದೆ ಎಂದು ಆರೋಪಿಸಿ ವಿವಿಧ ರೈತ ಸಂಘಟನೆಗಳು ಪ್ರತಿಭಟನೆಗಳಿಗೆ ಸಜ್ಜಾಗಿವೆ. ಕೃಷಿ ಮತ್ತು ಡೈರಿ ಸೆಕ್ಟರ್‌ಗಳನ್ನು ತೆರೆದಿಡುವ ಪ್ರಶ್ನೆಯೇ ಇಲ್ಲ ಎಂದು ಸರ್ಕಾರ ಹೇಳುತ್ತಿದ್ದರೂ ಟ್ರಂಪ್ ಸರ್ಕಾರದ ಫ್ಯಾಕ್ಟ್ ಶೀಟ್‌ನಲ್ಲಿ ಕೃಷಿ ಅಧ್ಯಯನ ಸೇರಿಸಲಾಗಿರುವುದು ರೈತ ಸಂಘಟನೆಗಳ ಅನುಮಾನ…

Read More
ಕನ್ನಡಿಗರ ಮುಂದೆ ಆಟ ನಡೆಯಲ್ಲ- ಸೋತು ಶರಣಾದ ಸೋನು ನಿಗಮ್​: ಹುಬ್ಬಳ್ಳಿಯಲ್ಲಿ  ಕ್ಷಮೆಯಾಚನೆ

ಕನ್ನಡಿಗರ ಮುಂದೆ ಆಟ ನಡೆಯಲ್ಲ- ಸೋತು ಶರಣಾದ ಸೋನು ನಿಗಮ್​: ಹುಬ್ಬಳ್ಳಿಯಲ್ಲಿ ಕ್ಷಮೆಯಾಚನೆ

<p>ಕನ್ನಡಿಗರನ್ನು ಉಗ್ರ ದಾಳಿಗೆ ಹೋಲಿಸಿ ವಿವಾದ ಸೃಷ್ಟಿಸಿದ್ದ ಗಾಯಕ ಸೋನು ನಿಗಮ್, ಇದೀಗ ಕನ್ನಡಿಗರ ಕ್ಷಮೆ ಕೋರಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ಕನ್ನಡಿಗರು ನನ್ನ ಕುಟುಂಬದವರು ಎಂದಿದ್ದಲ್ಲದೆ, ‘ಅನಿಸುತಿದೆ ಯಾಕೋ ಇಂದು’ ಹಾಡನ್ನು ಹಾಡಿ ರಂಜಿಸಿದ್ದಾರೆ.</p><img><p>ತಮ್ಮ ಅದ್ಭುತ ಕಂಠದಿಂದಲೇ ಖ್ಯಾತಿ ಪಡೆದಿರುವ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಹಿಟ್​ ಹಾಡುಗಳನ್ನು ಕೊಟ್ಟವರು ಬಾಲಿವುಡ್​ ಗಾಯಕ ಸೋನು ನಿಗಮ್​. ಮುಂಗಾರು ಮಳೆ ಸಿನಿಮಾಕ್ಕೆ ಅವರ ಕಂಠದಿಂದ ಮೂಡಿ ಬಂದ ಹಾಡುಗಳು ಇಂದಿಗೂ ಸೂಪರ್​ ಹಿಟ್ಟೇ. ಆದರೆ, ಕೆಲ…

Read More
ಕುಂಭ ರಾಶಿಯಲ್ಲಿ ಮಹಾ ಸಂಯೋಗ: ಈ 5 ರಾಶಿಗಳ ಬಾಳಲ್ಲಿ ಕತ್ತಲೆ ಕಳೆದು ಅದೃಷ್ಟದ ಹೊಳೆ!

ಕುಂಭ ರಾಶಿಯಲ್ಲಿ ಮಹಾ ಸಂಯೋಗ: ಈ 5 ರಾಶಿಗಳ ಬಾಳಲ್ಲಿ ಕತ್ತಲೆ ಕಳೆದು ಅದೃಷ್ಟದ ಹೊಳೆ!

<p>Sun and Venus Conjunction ಶುಕ್ರಾದಿತ್ಯ ರಾಜಯೋಗ 2026: ಫೆಬ್ರವರಿ 2026ರಲ್ಲಿ ಸೂರ್ಯ ಮತ್ತು ಶುಕ್ರ ಗ್ರಹಗಳ ಸಂಯೋಗ ನಡೆಯಲಿದೆ. ಈ ಸಂಯೋಗವು 5 ರಾಶಿಯವರಿಗೆ ಅತ್ಯಂತ ಶುಭ ಫಲಗಳನ್ನು ನೀಡಲಿದೆ. ಆ 5 ಅದೃಷ್ಟದ ರಾಶಿಗಳು ಯಾವುವು ಎಂಬುದನ್ನು ಈ ಲೇಖನದಲ್ಲಿ ನೋಡೋಣ.</p><img>ಜ್ಯೋತಿಷ್ಯದ ಪ್ರಕಾರ, ಗ್ರಹಗಳು ನಿರ್ದಿಷ್ಟ ಅಂತರದಲ್ಲಿ ಸಂಚರಿಸಿ ಇತರ ಗ್ರಹಗಳೊಂದಿಗೆ ಸೇರಿ ಶುಭ ಮತ್ತು ಅಶುಭ ಯೋಗಗಳನ್ನು ರೂಪಿಸುತ್ತವೆ. ಫೆಬ್ರವರಿ 13ರಂದು ಸೂರ್ಯನು ಕುಂಭ ರಾಶಿಗೆ ಪ್ರವೇಶಿಸಿ, ಶುಕ್ರನೊಂದಿಗೆ ಸೇರಿ ಶುಕ್ರಾದಿತ್ಯ ಯೋಗವನ್ನು…

Read More
ಇಷ್ಟೊಂದು ಕೆಳಮಟ್ಟಕ್ಕೆ ಇಳಿಯುವುದು ಸರಿಯಲ್ಲ: AI ಆಧಾರಿತ ಬಫೆ ಆ್ಯಪ್ ನಿರ್ಮಿಸಿದ ಬೆಂಗಳೂರಿನ ಟೆಕ್ಕಿಗೆ ಜೀವ ಬೆದರಿಕೆ

ಇಷ್ಟೊಂದು ಕೆಳಮಟ್ಟಕ್ಕೆ ಇಳಿಯುವುದು ಸರಿಯಲ್ಲ: AI ಆಧಾರಿತ ಬಫೆ ಆ್ಯಪ್ ನಿರ್ಮಿಸಿದ ಬೆಂಗಳೂರಿನ ಟೆಕ್ಕಿಗೆ ಜೀವ ಬೆದರಿಕೆ

ಬೆಂಗಳೂರು, ಫೆ.11: ಬೆಂಗಳೂರಿನ ಟೆಕ್ಕಿ ಯಾರಾದರೂ ವಿವಾಹದ ಔತಣಕೂಟಗಳಿಗೆ (ವೆಡ್ಡಿಂಗ್ ಬಫೆ) ಐ ಆಧಾರಿತ ಆಯಪ್ (AI-ಆಧಾರಿತ ಅಪ್ಲಿಕೇಶನ್) ಒಂದನ್ನು ಸ್ಥಾಪಿಸಿದ್ದಾರೆ. ಇದೀಗ ಈ ಟೆಕ್ಕಿಗೆ ಕೊಲೆ ಬೆದರಿಕೆಗಳು ಬಂದಿವೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಪಂಕಜ್ ಎಂಬ ಟೆಕ್ಕಿ, ಕೇವಲ ತಮಾಷೆಗಾಗಿ ಮದುವೆ ಸಮಾರಂಭಗಳನ್ನು ಬಫೆ ವ್ಯವಸ್ಥೆ ನಿರ್ವಹಿಸುವ ಎಐ ಆಯಪ್ ಒಂದನ್ನು ಸಿದ್ಧಪಡಿಸಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಆಯಪ್ ಬಗ್ಗೆ ಹಂಚಿಕೊಂಡ ನಂತರ ಪಂಕಜ್ ಅವರಿಗೆ ನೂರಾರು ದ್ವೇಷಪೂರಿತ…

Read More