Headlines
Udupi Krishna Mutt: ಉಡುಪಿಯಲ್ಲಿ ಸಂಭ್ರಮದ ಕೃಷ್ಣ ಲೀಲೋತ್ಸವ: ವಿಶೇಷ ಪೂಜೆ ಮತ್ತು ಅರ್ಘ್ಯ ಪ್ರದಾನ | Sri Krishna Janmashtami Argya Puja Mud Pot Breaking Gvd

Udupi Krishna Mutt: ಉಡುಪಿಯಲ್ಲಿ ಸಂಭ್ರಮದ ಕೃಷ್ಣ ಲೀಲೋತ್ಸವ: ವಿಶೇಷ ಪೂಜೆ ಮತ್ತು ಅರ್ಘ್ಯ ಪ್ರದಾನ | Sri Krishna Janmashtami Argya Puja Mud Pot Breaking Gvd

ಉಡುಪಿಯ ಕೃಷ್ಣಮಠದಲ್ಲಿ ಭಾನುವಾರ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಮುಖ ಭಾಗವಾಗಿ ಪರ್ಯಾಯ ಶ್ರೀಗಳು ಮಧ್ಯರಾತ್ರಿ 12.11ರ ರೋಹಿಣಿ ನಕ್ಷತ್ರದ ಶುಭಮುಹೂರ್ತದಲ್ಲಿ ಕೃಷ್ಣನಿಗೆ ಪ್ರಧಾನ ಅರ್ಘ್ಯ ಪ್ರದಾನ ಮಾಡಿದರು. ಉಡುಪಿ (ಸೆ.16): ಉಡುಪಿಯ ಕೃಷ್ಣಮಠದಲ್ಲಿ ಭಾನುವಾರ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಮುಖ ಭಾಗವಾಗಿ ಪರ್ಯಾಯ ಶ್ರೀಗಳು ಮಧ್ಯರಾತ್ರಿ 12.11ರ ರೋಹಿಣಿ ನಕ್ಷತ್ರದ ಶುಭಮುಹೂರ್ತದಲ್ಲಿ ಕೃಷ್ಣನಿಗೆ ಪ್ರಧಾನ ಅರ್ಘ್ಯ ಪ್ರದಾನ ಮಾಡಿದರು. ಇದಕ್ಕೆ ಮೊದಲು ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕೃಷ್ಣನಿಗೆ ಚಾಮರ ಸೇವೆ ಮಾಡಿದರು. ಕಿರಿಯ ಶ್ರೀ ಸುಶ್ರೀಂದ್ರ ತೀರ್ಥ…

Read More
ಇಂದಿನ ರಾಜಕೀಯದಲ್ಲಿ ದ್ವೇಷ ಹೆಚ್ಚಳ ವಿಷಾದನೀಯ: ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ | Increase In Political Hatred Regrettable Says Basavaraj Horatti Gvd

ಇಂದಿನ ರಾಜಕೀಯದಲ್ಲಿ ದ್ವೇಷ ಹೆಚ್ಚಳ ವಿಷಾದನೀಯ: ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ | Increase In Political Hatred Regrettable Says Basavaraj Horatti Gvd

ಇಂದಿನ ರಾಜಕಾರಣಿಗಳಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುವುದಿಲ್ಲ. ಇಂದು ದ್ವೇಷದ ರಾಜಕಾರಣ ಹೆಚ್ಚಾಗುತ್ತಿರುವುದು ವಿಷಾದದ ಸಂಗತಿ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಹರಪನಹಳ್ಳಿ (ಜು.07): ಈ ಹಿಂದೆ ರಾಜಕಾರಣಿಗಳಲ್ಲಿ ಪರಸ್ಪರ ಸೌಹಾರ್ದತೆಯ ಭಾವನೆ ಕಾಣುತ್ತಿದ್ದೆವು. ಆದರೆ ಇಂದಿನ ರಾಜಕಾರಣಿಗಳಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುವುದಿಲ್ಲ. ಇಂದು ದ್ವೇಷದ ರಾಜಕಾರಣ ಹೆಚ್ಚಾಗುತ್ತಿರುವುದು ವಿಷಾದದ ಸಂಗತಿ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದ ಟಿಎಂಎಇ ಸಂಸ್ಥೆಯ ಜ್ಞಾನ ಗಂಗೋತ್ರಿ ಆವರಣದಲ್ಲಿ ಭಾನುವಾರ ಕರ್ನಾಟಕ ರಾಜಕೀಯ…

Read More
ಗಂಭೀರ್ ಹಾಗೂ ಸೂರ್ಯಕುಮಾರ್ ಯಾದವ್‌ಗೆ ಎಚ್ಚರಿಕೆ ಕೊಟ್ಟ ಇರ್ಫಾನ್ ಪಠಾಣ್!

ಗಂಭೀರ್ ಹಾಗೂ ಸೂರ್ಯಕುಮಾರ್ ಯಾದವ್‌ಗೆ ಎಚ್ಚರಿಕೆ ಕೊಟ್ಟ ಇರ್ಫಾನ್ ಪಠಾಣ್!

<p>ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ರನ್ನು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಸಿದ್ದನ್ನು ಮಾಜಿ ಭಾರತೀಯ ಆಟಗಾರ ಇರ್ಫಾನ್ ಪಠಾಣ್ ತೀವ್ರವಾಗಿ ಟೀಕಿಸಿದ್ದಾರೆ. ಸಂಜು ಅವರ ಬ್ಯಾಟಿಂಗ್ ಕ್ರಮಾಂಕವನ್ನು ಪದೇ ಪದೇ ಬದಲಾಯಿಸುವುದು ಪರಿಣಾಮಕಾರಿಯಲ್ಲ ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20ಯಲ್ಲಿ ಭಾರತ ಹಲವು ತಾಂತ್ರಿಕ ತಪ್ಪುಗಳನ್ನು ಮಾಡಿದೆ ಎಂದು ಇರ್ಫಾನ್ ಪಠಾಣ್ ಅಸಮಾಧಾನ ಹೊರಹಾಕಿದ್ದಾರೆ.</p><h2><strong>ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದ ಮಾಜಿ ಕ್ರಿಕೆಟಿಗ</strong></h2><p>ಟಿ20 ತಂಡದಲ್ಲಿ ಯಾವುದೇ ಸ್ಥಾನದಲ್ಲಿ ಬ್ಯಾಟಿಂಗ್…

Read More
ನಾಳೆ ಭಾನುವಾರ..ಚಿಕನ್, ಮಟನ್ ತರ್ತಿರಾ?, ಮಾಂಸ ಖರೀದಿಸುವ ಮೊದಲು ಇದನ್ನ ತಿಳಿದುಕೊಳ್ಳಿ | Tips To Identify Fresh And Safe Meat When Shopping

ನಾಳೆ ಭಾನುವಾರ..ಚಿಕನ್, ಮಟನ್ ತರ್ತಿರಾ?, ಮಾಂಸ ಖರೀದಿಸುವ ಮೊದಲು ಇದನ್ನ ತಿಳಿದುಕೊಳ್ಳಿ | Tips To Identify Fresh And Safe Meat When Shopping

ಮಾಂಸವನ್ನು ಹೊರಗಿನ ಅಂಗಡಿಗಳಿಂದ ಖರೀದಿಸುವಾಗ ಯಾವ ವಿಷಯಗಳನ್ನು ಗಮನಿಸಬೇಕು ಎಂಬುದರ ಕುರಿತು ವಿವರವಾಗಿ ತಿಳಿದುಕೊಳ್ಳೋಣ. ವೀಕೆಂಡ್ ಬಂದ್ರೆ ವಿಶೇಷವಾಗಿ ಶನಿವಾರ ಮತ್ತು ಭಾನುವಾರದಂದು ಮನೆಗಳಲ್ಲಿ ಚಿಕನ್, ಮಟನ್ ಮಾಡೋದು ಸಾಮಾನ್ಯವಾಗಿ ಅಭ್ಯಾಸವಾಗಿದೆ. ಆದರೆ ನಾವು ತಿನ್ನುವ ಮಾಂಸವು ಯಾವಾಗಲೂ ಪೋಷಕಾಂಶಗಳಿಂದ ಕೂಡಿರುಬೇಕು. ಫ್ರೆಶ್ ಮತ್ತು ಸ್ವಚ್ಛವಾಗಿರಬೇಕು. ಹಾಗಾಗಿ ಈ ಲೇಖನದಲ್ಲಿ ಮಾಂಸವನ್ನು ಹೇಗೆ ಆರಿಸಬೇಕು ಮತ್ತು ಹೊರಗಿನ ಅಂಗಡಿಗಳಿಂದ ಖರೀದಿಸುವಾಗ ಯಾವ ವಿಷಯಗಳನ್ನು ಗಮನಿಸಬೇಕು ಎಂಬುದರ ಕುರಿತು ವಿವರವಾಗಿ ತಿಳಿದುಕೊಳ್ಳೋಣ. ಕಲರ್ ನೋಡಿ ಮಾಂಸದ ಗುಣಮಟ್ಟ ಗುರುತಿಸಿಮಾಂಸದ…

Read More
15 ವರ್ಷಗಳಿಂದ ನಾಪತ್ತೆ: ವಿಡಿಯೋ ವೈರಲ್ ಬಳಿಕ ಮರಳಿ ಕುಟುಂಬ ಸೇರಿದ ಮಾಜಿ ಯೋಧ | Missing For 15 Years Himachal Pradesh Soldier Returns Home After His Video Viral

15 ವರ್ಷಗಳಿಂದ ನಾಪತ್ತೆ: ವಿಡಿಯೋ ವೈರಲ್ ಬಳಿಕ ಮರಳಿ ಕುಟುಂಬ ಸೇರಿದ ಮಾಜಿ ಯೋಧ | Missing For 15 Years Himachal Pradesh Soldier Returns Home After His Video Viral

15 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಹಿಮಾಚಲ ಪ್ರದೇಶದ ನಿವೃತ್ತ ಯೋಧರೊಬ್ಬರು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವೀಡಿಯೋದಿಂದಾಗಿ ರಾಜಸ್ಥಾನದಲ್ಲಿ ಪತ್ತೆಯಾಗಿದ್ದಾರೆ. ಅವರನ್ನು ಕುಟುಂಬಸ್ಥರು ಮರಳಿ ಮನೆಗೆ ಕರೆತಂದಿದ್ದು, ಸಾಮಾಜಿಕ ಜಾಲತಾಣವು 15 ವರ್ಷಗಳ ವಿರಹವನ್ನು ಕೊನೆಗೊಳಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವೀಡಿಯೋದಿಂದಾಗಿ ಕಳೆದ 15 ವರ್ಷಗಳಿಂದ ನಾಪತ್ತೆಯಾಗಿದ್ದ ನಿವೃತ್ತ ಯೋಧನೋರ್ವರು ಅವರ ಕುಟುಂಬಕ್ಕೆ ಮರಳಿ ಸಿಕ್ಕಿದ್ದಾರೆ. 15 ವರ್ಷಗಳ ಹಿಂದೆ ಕೆಲಸ ಅರಸಿ ಹೋದ ನಿವೃತ್ತ ಯೋಧ ಬಲದೇವ್‌ ಕುಮಾರ್ ಅವರು ಮರಳಿ ಮನೆಗೆ ಬಾರದೇ…

Read More
Constitution Day: ದೇಶದಲ್ಲಿ ಇಂದಿಗೂ ಸಂವಿಧಾನ ಸರಿಯಾಗಿ ಅನುಷ್ಠಾನವಾಗಿಲ್ಲ: ಸಿಎಂ ಸಿದ್ದರಾಮಯ್ಯ | Cm Siddaramaiah Ambedkar Constitution Day Karnataka Speech Gvd

Constitution Day: ದೇಶದಲ್ಲಿ ಇಂದಿಗೂ ಸಂವಿಧಾನ ಸರಿಯಾಗಿ ಅನುಷ್ಠಾನವಾಗಿಲ್ಲ: ಸಿಎಂ ಸಿದ್ದರಾಮಯ್ಯ | Cm Siddaramaiah Ambedkar Constitution Day Karnataka Speech Gvd

ದೇಶದಲ್ಲಿ ಸಂವಿಧಾನ ಇಂದಿಗೂ ಸರಿಯಾಗಿ ಜಾರಿಯಾಗಿಲ್ಲ. ನಮ್ಮಲ್ಲಿ ಇನ್ನೂ ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತು ಶೈಕ್ಷಣಿಕ ಅಸಮಾನತೆ ಇದೆ. ಪಟ್ಟಭದ್ರರು ಸಮಾನತೆಗೆ ಅಡ್ಡಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು (ನ.27): ದೇಶದಲ್ಲಿ ಸಂವಿಧಾನ ಇಂದಿಗೂ ಸರಿಯಾಗಿ ಜಾರಿಯಾಗಿಲ್ಲ. ನಮ್ಮಲ್ಲಿ ಇನ್ನೂ ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತು ಶೈಕ್ಷಣಿಕ ಅಸಮಾನತೆ ಇದೆ. ಪಟ್ಟಭದ್ರರು ಸಮಾನತೆಗೆ ಅಡ್ಡಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ…

Read More
ದೇವನಹಳ್ಳಿ: ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ ಯತ್ನ; ಇಬ್ಬರ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ

ದೇವನಹಳ್ಳಿ: ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ ಯತ್ನ; ಇಬ್ಬರ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ

ಘಟನಾ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ ದೇವನಹಳ್ಳಿ, ಅಕ್ಟೋಬರ್ 31: ಬೆಂಗಳೂರು ಗ್ರಾಮಾಂತರ (ಬೆಂಗಳೂರು ಗ್ರಾಮಾಂತರ) ಜಿಲ್ಲೆಯ ದೇವನಹಳ್ಳಿ (ದೇವನಹಳ್ಳಿ) ತಾಲೂಕಿನ ಹೆಗ್ಗನಹಳ್ಳಿಯಲ್ಲಿ ಪೌರೋಹಿತ್ಯ ಮಾಡ್ಕೊಂಡಿದ್ದ ಬ್ರಾಹ್ಮಣ ಸಮುದಾಯದ ಕುಮಾರಪ್ಪ ಎಂಬವರ ಇಡೀ ಕುಟುಂಬ ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದು, ಇಡೀ ಗ್ರಾಮದ ಜನತೆಯನ್ನು ಬೆಚ್ಚಿಬೀಳಿಸಿದೆ. ಘಟನೆಯಲ್ಲಿ ಇಬ್ಬರು ವ್ಯಕ್ತಿಯಾಗಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ದೇವರ ಪೂಜೆ ಮಾಡಿಸಿಕೊಂಡು ಇದ್ದ ಕುಟುಂಬದಲ್ಲಿ ಏಕಾಏಕಿ ಅದೇನೋ ಗೊತ್ತಿಲ್ಲ, ಗುರುವಾರ ಸಂಜೆ ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 60 ವರ್ಷ ವಯಸ್ಸಿನ ಕುಮಾರಪ್ಪ, ಇವರ…

Read More
Karnataka Traders’ strike: ಜುಲೈ 25ಕ್ಕೆ ವರ್ತಕರ ಮುಷ್ಕರ: ಏನೇನಿರಲಿದೆ, ಏನೇನಿರಲ್ಲ? ಇಲ್ಲಿದೆ ಮಾಹಿತಿ

Karnataka Traders’ strike: ಜುಲೈ 25ಕ್ಕೆ ವರ್ತಕರ ಮುಷ್ಕರ: ಏನೇನಿರಲಿದೆ, ಏನೇನಿರಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರಿನ ಶಾಪ್ (ಸಾಂದರ್ಭಿಕ) ಬೆಂಗಳೂರು, ಜುಲೈ 21: ಲಕ್ಷ ಲಕ್ಷ ತೆರಿಗೆ, ಸಣ್ಣ ಸಣ್ಣ ವರ್ತಕರ. ಕರ್ನಾಟಕ ತೆರಿಗೆ ಇಲಾಖೆ (ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ) ತೆರಿಗೆ ತೆರಿಗೆ ನೋಟಿಸ್‌ಗಳಿಂದ ಅಂಗಡಿ ಮಾಲೀಕರು ಇದೀಗ. ಮುಂಗಟ್ಟುಗಳನ್ನು ಬಂದ್ (ಕರ್ನಾಟಕ ವ್ಯಾಪಾರಿಗಳ ಮುಷ್ಕರ) ಮಾಡಿ ಸರ್ಕಾರಕ್ಕೆ ತೋರಿಸಲು, ಸರ್ಕಾರವನ್ನು ನಿರ್ಧರಿಸಿದ್ದಾರೆ. ಜುಲೈ 23 ರಿಂದ ಜುಲೈ 25 ರವರೆಗೆ ಹಂತವಾಗಿ ಅಂಗಡಿ ಬಂದ್ ಮಾಡಲಾಗುತ್ತದೆ ಎಂದು. ಕಾರ್ಮಿಕ ಕಾರ್ಮಿಕ ಪರಿಷತ್ ಪ್ರತಿ ಅಂಗಡಿಗೂ ತೆರಳಿ ಕರಪತ್ರ. ಬಂದ್‌ಗೆ ಬಂಬಲಿಸಿ…

Read More
ಕೆಂಪು, ನೀಲಿ, ಹಸಿರು, ಭಾರತೀಯ ರೈಲುಗಳ ಕಲರ್ ಕೋಡ್ ಬಗ್ಗೆ ನಿಮಗೆಷ್ಟು ಗೊತ್ತು?

ಕೆಂಪು, ನೀಲಿ, ಹಸಿರು, ಭಾರತೀಯ ರೈಲುಗಳ ಕಲರ್ ಕೋಡ್ ಬಗ್ಗೆ ನಿಮಗೆಷ್ಟು ಗೊತ್ತು?

<p>ಕೆಂಪು, ನೀಲಿ, ಹಸಿರು, ಭಾರತೀಯ ರೈಲುಗಳ ಕಲರ್ ಕೋಡ್ ಬಗ್ಗೆ ನಿಮಗೆಷ್ಟು ಗೊತ್ತು? ಪ್ರತಿ ಬಣ್ಣಕ್ಕೆ ವಿಶೇಷ ಮಹತ್ವವಿದೆ. ಇದು ಕ್ಲಾಸ್ ಸೂಚಿಸುತ್ತದೆ. ಅಷ್ಟಕ್ಕೂ ರೈಲಿನ ಬಣ್ಣದ ಹಿಂದಿನ ರಹಸ್ಯ ಇಲ್ಲಿದೆ.</p><img><p>ಭಾರತೀಯ ರೈಲ್ವೇ ಪ್ರತಿ ದಿನ ಕೋಟ್ಯಾಂತ ಪ್ರಯಾಣಿಕರಿಗೆ ಸೇವೆ ನೀಡುತ್ತಿದೆ. ಬಹುತೇಕರು ರೈಲು ಪ್ರಯಾಣವನ್ನೇ ನೆಚ್ಚಕೊಂಡಿದ್ದರೆ. ಕಳೆದ ಕೆಲ ವರ್ಷಗಳಿಂದ ಭಾರತದ ರೈಲು ವ್ಯವಸ್ಥೆ ಸುಧಾರಣೆಗೊಂಡಿದೆ. ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳು ಲಭ್ಯವಾಗುತ್ತಿದೆ. ನಿಲ್ದಾಣಗಲು ಮೇಲ್ದರ್ಜೆಗೆ ಏರಿಸಲಾಗಿದೆ. ವಂದೇ ಭಾರತ್ ಸೇರಿದಂತೆ ಹೊಸ ರೈಲುಗಳು ಸೇವೆ ನೀಡುತ್ತಿದೆ….

Read More
SIT Investigation: ಧರ್ಮಸ್ಥಳ ಗ್ರಾಮ ಕೇಸ್‌ನಲ್ಲಿ 31ರ ಒಳಗೆ ಅಂತಿಮ ವರದಿ: ಗೃಹ ಸಚಿವ ಪರಮೇಶ್ವರ್ | Dharmasthala Case Sit Final Report Dr G Parameshwar Statement Gvd

SIT Investigation: ಧರ್ಮಸ್ಥಳ ಗ್ರಾಮ ಕೇಸ್‌ನಲ್ಲಿ 31ರ ಒಳಗೆ ಅಂತಿಮ ವರದಿ: ಗೃಹ ಸಚಿವ ಪರಮೇಶ್ವರ್ | Dharmasthala Case Sit Final Report Dr G Parameshwar Statement Gvd

ಧರ್ಮಸ್ಥಳದ ಪ್ರಕರಣದ ತನಿಖೆಗೆ ಸಂಬಂಧಿಸಿ ಅಂತಿಮ ವರದಿ ಸಲ್ಲಿಸಲು ಎಸ್‌ಐಟಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಎಸ್‌ಐಟಿಯವರು ಅಕ್ಟೋಬರ್‌ನಲ್ಲಿ ವರದಿ ಕೊಡುವುದಾಗಿ ಹೇಳಿದ್ದರು. ಬೆಂಗಳೂರು (ಅ.28): ಧರ್ಮಸ್ಥಳದ ಪ್ರಕರಣದ ತನಿಖೆಗೆ ಸಂಬಂಧಿಸಿ ಅಂತಿಮ ವರದಿ ಸಲ್ಲಿಸಲು ಎಸ್‌ಐಟಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಎಸ್‌ಐಟಿಯವರು ಅಕ್ಟೋಬರ್‌ನಲ್ಲಿ ವರದಿ ಕೊಡುವುದಾಗಿ ಹೇಳಿದ್ದರು. ಈ ತಿಂಗಳ 31ರೊಳಗೆ ಅಥವಾ ಒಂದೆರಡು ದಿನ ವಿಳಂಬವಾಗಿ ವರದಿ ಸಲ್ಲಿಸಬಹುದು….

Read More