Headlines
ಎಐ ದುರ್ಬಳಕೆ ತಡೆಗೆ ಕಠಿಣ ನಿಯಮ ಜಾರಿ -ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿ : ಹೊಸ ನಿಯಮದಲ್ಲೇನಿದೆ? | Stringent Rules Enforced To Curb Misuse Of Ai

ಎಐ ದುರ್ಬಳಕೆ ತಡೆಗೆ ಕಠಿಣ ನಿಯಮ ಜಾರಿ -ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿ : ಹೊಸ ನಿಯಮದಲ್ಲೇನಿದೆ? | Stringent Rules Enforced To Curb Misuse Of Ai

ಕೃತಕ ಬುದ್ಧಿಮತ್ತೆ (ಎಐ) ಬಳಸಿಕೊಂಡು ಅಶ್ಲೀಲ ಮತ್ತು ಮಾನಹಾನಿಕರ ಚಿತ್ರಗಳನ್ನು ರಚಿಸುವ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ‘ಯಾವುದೇ ಎಐ ಕಂಟೆಂಟ್‌ ಇದ್ದರೆ ‘ಎಐ’ ಎಂಬ ಲೇಬಲ್‌ ಕಡ್ಡಾಯವಾಗಿ ನಮೂದಿಸಬೇಕು. ನವದೆಹಲಿ : ಕೃತಕ ಬುದ್ಧಿಮತ್ತೆ (ಎಐ) ಬಳಸಿಕೊಂಡು ಅಶ್ಲೀಲ ಮತ್ತು ಮಾನಹಾನಿಕರ ಚಿತ್ರಗಳನ್ನು ರಚಿಸುವ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ‘ಯಾವುದೇ ಎಐ ಕಂಟೆಂಟ್‌ ಇದ್ದರೆ…

Read More
ಅಂತರಾಷ್ಟ್ರೀಯ ತೈಲ ಸ್ಮಗ್ಲಿಂಗ್‌ ಜಾಲ ಭೇದಿಸಿದ ಕರಾವಳಿ ಪಡೆ- ಮುಂಬೈ ಕರಾವಳಿ ಆಚೆ 3 ಹಡಗುಗಳು ವಶ | Coastal Security Busts International Oil Smuggling Racket

ಅಂತರಾಷ್ಟ್ರೀಯ ತೈಲ ಸ್ಮಗ್ಲಿಂಗ್‌ ಜಾಲ ಭೇದಿಸಿದ ಕರಾವಳಿ ಪಡೆ- ಮುಂಬೈ ಕರಾವಳಿ ಆಚೆ 3 ಹಡಗುಗಳು ವಶ | Coastal Security Busts International Oil Smuggling Racket

ಭಾರತೀಯ ಕರಾವಳಿ ಕಾವಲು ಪಡೆಯು (ಐಸಿಜಿ) ಸಮುದ್ರ ಮತ್ತು ವಾಯು ಆಧರಿತ ಕಾರ್ಯಾಚರಣೆ ನಡೆಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಾಚರಿಸುತ್ತಿದ್ದ ಬೃಹತ್‌ ತೈಲ ಕಳ್ಳಸಾಗಣೆ ಜಾಲವೊಂದನ್ನು ಸೋಮವಾರ ಭೇದಿಸಿದೆ. ಈ ರೀತಿ ಅಂತಾರಾಷ್ಟ್ರೀಯ ಮಟ್ಟದ ಜಾಲ ಭೇದಿಸಿದ್ದು ಇದೇ ಮೊದಲು. ನವದೆಹಲಿ: ಭಾರತೀಯ ಕರಾವಳಿ ಕಾವಲು ಪಡೆಯು (ಐಸಿಜಿ) ಸಮುದ್ರ ಮತ್ತು ವಾಯು ಆಧರಿತ ಕಾರ್ಯಾಚರಣೆ ನಡೆಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಾಚರಿಸುತ್ತಿದ್ದ ಬೃಹತ್‌ ತೈಲ ಕಳ್ಳಸಾಗಣೆ ಜಾಲವೊಂದನ್ನು ಸೋಮವಾರ ಭೇದಿಸಿದೆ. ಈ ರೀತಿ ಅಂತಾರಾಷ್ಟ್ರೀಯ ಮಟ್ಟದ ಜಾಲ ಭೇದಿಸಿದ್ದು…

Read More
ಜ। ನರವಣೆ ಆತ್ಮಚರಿತ್ರೆ ಬಗ್ಗೆ ರಾಹುಲ್‌ ವರ್ಸಸ್ ಪೆಂಗ್ವಿನ್‌- ಪುಸ್ತಕ ಇನ್ನೂ ಪ್ರಕಟವಾಗಿಲ್ಲ, ಪ್ರಸರಣ ಅಕ್ರಮ | Rahul Vs Penguin Over Gen Naravanes Autobiography

ಜ। ನರವಣೆ ಆತ್ಮಚರಿತ್ರೆ ಬಗ್ಗೆ ರಾಹುಲ್‌ ವರ್ಸಸ್ ಪೆಂಗ್ವಿನ್‌- ಪುಸ್ತಕ ಇನ್ನೂ ಪ್ರಕಟವಾಗಿಲ್ಲ, ಪ್ರಸರಣ ಅಕ್ರಮ | Rahul Vs Penguin Over Gen Naravanes Autobiography

ಗಲ್ವಾನ್ ಸಂಘರ್ಷದ ವೇಳೆ ಮೋದಿ ಸರ್ಕಾರ ಅನುಸರಿಸಿದ ನೀತಿ ಪ್ರಶ್ನಿಸಲಾಗಿದೆ ಎನ್ನಲಾದ ನಿವೃತ್ತ ಸೇನಾ ಮುಖ್ಯಸ್ಥ ಜ। ಎಂ.ಎಂ. ನರವಣೆ ಆತ್ಮಚರಿತ್ರೆ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹಾಗೂ ಪುಸ್ತಕ ಪ್ರಕಾಶನ ಸಂಸ್ಥೆ ಪೆಂಗ್ವಿನ್‌ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿದೆ. ನವದೆಹಲಿ : ಚೀನಾ ಜತೆಗಿನ 2020ರ ಗಲ್ವಾನ್ ಸಂಘರ್ಷದ ವೇಳೆ ಮೋದಿ ಸರ್ಕಾರ ಅನುಸರಿಸಿದ ನೀತಿಗಳನ್ನು ಪ್ರಶ್ನಿಸಲಾಗಿದೆ ಎನ್ನಲಾದ ನಿವೃತ್ತ ಸೇನಾ ಮುಖ್ಯಸ್ಥ ಜ। ಎಂ.ಎಂ. ನರವಣೆ ಅವರ ಆತ್ಮಚರಿತ್ರೆ…

Read More
ಅಲ್ಲು ಅರ್ಜುನ್ ಭೇಟಿಗೆ ಇವೆ ಕಠಿಣ 42 ನಿಯಮಗಳು? ನಟನ ಪ್ರತಿಕ್ರಿಯೆ ಏನು?

ಅಲ್ಲು ಅರ್ಜುನ್ ಭೇಟಿಗೆ ಇವೆ ಕಠಿಣ 42 ನಿಯಮಗಳು? ನಟನ ಪ್ರತಿಕ್ರಿಯೆ ಏನು?

ಅಲ್ಲು ಅರ್ಜುನ್ (ಅಲ್ಲು ಅರ್ಜುನ್) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ಪುಷ್ಪ 2’ ರಿಲೀಸ್ ಆದ ಬಳಿಕ ಅವರ ಖ್ಯಾತಿ ಸಾಕಷ್ಟು ಹೆಚ್ಚಾಗಿದೆ. ಅವರ ಖ್ಯಾತಿ ಪ್ಯಾನ್ ಭಾರತದಲ್ಲಿ ಹಬ್ಬಿದೆ. ಈಗ ಅವರ ಭೇಟಿ ಬರೋಬ್ಬರಿ 42 ಕಠಿಣ ನಿಯಮಗಳಿವೆ ಎಂದು ಬ್ರ್ಯಾಂಡ್ ಸ್ಟ್ರ್ಯಾಟಜಿಸ್ಟ್ ಒಬ್ಬರು ಪಾಡ್ ಕಾಸ್ಟ್ನಲ್ಲಿ ಆರೋಪ ಮಾಡಿದ್ದಾರೆ. ಈ ವಿಡಿಯೋಗೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಬ್ರ್ಯಾಂಡ್ ಸ್ಟ್ರ್ಯಾಟಜಿಸ್ಟ್ ಒಬ್ಬರು ಈ ಬಗ್ಗೆ ಮಾತನಾಡಿದ್ದರು. ಅವರು ಅಲ್ಲು ಅರ್ಜುನ್ ಜೊತೆ…

Read More
ಗ್ರಾಪಂ ಸದಸ್ಯರ ಆರಂಭದ 15 ತಿಂಗಳು ಅವಿಶ್ವಾಸಕ್ಕಿಲ್ಲ ಅವಕಾಶ: ಹೈಕೋರ್ಟ್ ಹೇಳಿದ್ದೇನು? | Karnataka Hc Gram Panchayat Members Safe From No Confidence For 15 Months

ಗ್ರಾಪಂ ಸದಸ್ಯರ ಆರಂಭದ 15 ತಿಂಗಳು ಅವಿಶ್ವಾಸಕ್ಕಿಲ್ಲ ಅವಕಾಶ: ಹೈಕೋರ್ಟ್ ಹೇಳಿದ್ದೇನು? | Karnataka Hc Gram Panchayat Members Safe From No Confidence For 15 Months

ಗ್ರಾಮ ಪಂಚಾಯಿತಿ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ 15 ತಿಂಗಳ ನಂತರವೇ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಕೋಲಾರ ಜಿಲ್ಲೆಯ ಗ್ರಾಪಂ ಅಧ್ಯಕ್ಷರೊಬ್ಬರ ವಿರುದ್ಧದ ಅವಿಶ್ವಾಸ ನಿರ್ಣಯ ಸಭೆ ನಿಗದಿಯನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಬೆಂಗಳೂರು (ಫೆ.11): ಗ್ರಾಪಂ ಚುನಾಯಿತ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ ದಿನದಿಂದ 15 ತಿಂಗಳ ನಂತರ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶವಿದೆ ಎಂದು ಹೈಕೋರ್ಟ್ ಆದೇಶಿಸಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಚಲ್ಡಿಗಾನಹಳ್ಳಿಯ ಗ್ರಾಪಂ…

Read More
Daily Devotional: ದೇವಾಲಯದ ಹೊರಗೆ ಚಪ್ಪಲಿ ಯಾಕೆ ಬಿಟ್ಟು ಹೋಗಬೇಕು?

Daily Devotional: ದೇವಾಲಯದ ಹೊರಗೆ ಚಪ್ಪಲಿ ಯಾಕೆ ಬಿಟ್ಟು ಹೋಗಬೇಕು?

ಬೆಂಗಳೂರು, ಫೆಬ್ರವರಿ 11: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ದೇವಾಲಯದ ಹೊರಗೆ ಚಪ್ಪಲಿ ಯಾಕೆ ಬಿಟ್ಟು ಹೋಗಬೇಕು? ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಪಾದರಕ್ಷೆಗಳು ನಮ್ಮ ದೈನಂದಿನ ಜೀವನದಲ್ಲಿ ಪ್ರಮುಖ ಪಾತ್ರಗಳನ್ನು ವಹಿಸುತ್ತವೆ. ಕೇವಲ ಕಾಲಿನ ರಕ್ಷಣೆಗೆ ಮಾತ್ರ ಸೀಮಿತವಾಗದೆ, ನಮ್ಮ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ನಂಬಿಕೆಗಳ ಭಾಗವಾಗಿದೆ. ದೇವಸ್ಥಾನಗಳಿಗೆ ಭೇಟಿ ನೀಡಿದಾಗ ಚಪ್ಪಲಿಗಳನ್ನು ಹೊರಗೆ ಬಿಡುವುದು ಅಹಂಕಾರ ಮತ್ತು ದರ್ಪವನ್ನು ತ್ಯಾಗ ಮಾಡುವ ಸಂಕೇತವಾಗಿದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ಇದು ವಿನಮ್ರವಾಗಿ ದೈವದ ಮುಂದೆ…

Read More
ಸತ್ತವರ ಖಾತೆಗೆ ಹೋಗಿದೆ ಬರೋಬ್ಬರಿ 2.20 ಕೋಟಿ ಗೃಹಲಕ್ಷ್ಮೀ ಹಣ: ವಾಪಾಸ್‌ಗೆ ಸೂಚನೆ

ಸತ್ತವರ ಖಾತೆಗೆ ಹೋಗಿದೆ ಬರೋಬ್ಬರಿ 2.20 ಕೋಟಿ ಗೃಹಲಕ್ಷ್ಮೀ ಹಣ: ವಾಪಾಸ್‌ಗೆ ಸೂಚನೆ

<p>ರಾಯಚೂರು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1920 ಮೃತಪಟ್ಟವರ ಖಾತೆಗಳಿಗೆ ಬರೋಬ್ಬರಿ 2.20 ಕೋಟಿ ರೂಪಾಯಿ ಜಮೆಯಾಗಿದೆ. ಈ ಹಣವನ್ನು ವಾಪಸ್ ಪಡೆಯಲು ಸೂಚನೆ ನೀಡಲಾಗಿದೆ ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ.&nbsp;</p><img><p>ರಾಯಚೂರು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಸಾವನ್ನಪ್ಪಿರುವವರ ಖಾತೆಗೆ ಬರೋಬ್ಬರಿ 2.20 ಕೋಟಿ ಹಣ ಹೋಗಿದೆ. 1920 ಜನ ಮರಣ ಹೊಂದಿದ್ದು 2.20 ಕೋಟಿ ರು. ಸತ್ತವರ ಖಾತೆಗೆ ಜಮೆ ಆಗಿದೆ. ಅದನ್ನ ತಡೆಗಟ್ಟಲು ಮತ್ತು ಆ ಹಣ ವಾಪಸ್ ಪಡೆಯಲು…

Read More
Horoscope Today 11 February​: ಇಂದು ಈ ರಾಶಿಯವರಿಗೆ ಮನೆ ಖರೀದಿಸುವ ಯೋಗ!

Horoscope Today 11 February​: ಇಂದು ಈ ರಾಶಿಯವರಿಗೆ ಮನೆ ಖರೀದಿಸುವ ಯೋಗ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 11, ಬುಧವಾರದ ದ್ವಾದಶ ರಾಶಿಗಳ ಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ನವಮಿ, ಅನುರಾಧ ನಕ್ಷತ್ರ, ವ್ಯಾಗತ ಯೋಗ ಮತ್ತು ಗರಜ ಕರಣ ಇರತಕ್ಕಂತಹ ಈ ದಿನದ ಗ್ರಹಗಳ ಸ್ಥಿತಿ ಹಾಗೂ ರಾಹು ಕಾಲ ಮತ್ತು ಶುಭಕಾಲದ ವಿವರಗಳನ್ನು ತಿಳಿಸಲಾಗಿದೆ. ಈ ದಿನ ರವಿ ಗ್ರಹವು…

Read More
Coffee Shop New Rules ಬೈಟು ಕಾಫಿ ಹೇಳಿ ಗಂಟೆಗಟ್ಟಲೆ ಹರಟುವವರಿಗೆ ಇನ್ನು ಬೀಳುತ್ತೇ ದಂಡ!

Coffee Shop New Rules ಬೈಟು ಕಾಫಿ ಹೇಳಿ ಗಂಟೆಗಟ್ಟಲೆ ಹರಟುವವರಿಗೆ ಇನ್ನು ಬೀಳುತ್ತೇ ದಂಡ!

<p><strong>&nbsp;ಬೆಂಗಳೂರು (ಫೆ.11): </strong>ಹೋಟೆಲ್‌ಗಳಲ್ಲಿ ನೀವು ಬೈಟು ಟೀ-ಕಾಫಿ ಕುಡಿದು ಗಂಟೆಗಟ್ಟಲೆ ಹರಟೆ ಹೊಡೆಯುತ್ತಾ ಕೂರುತ್ತೀರಾ? ಇಂಥವರಿಂದ ದಂಡ ವಸೂಲಿಗೆ ಇದೀಗ ಹೋಟೆಲ್‌ ಮಾಲೀಕರು ಚಿಂತಿಸುತ್ತಿದ್ದಾರೆ!</p><p>₹ 25 ಕೊಟ್ಟು ಕಾಫಿ ಕುಡಿದು ರಿಯಲ್‌ ಎಸ್ಟೇಟ್‌ ವ್ಯವಹಾರ, ಕಚೇರಿ ಹರಟೆ, ಮದುವೆ ಮಾತುಕತೆ, ರಾಜಕೀಯ ಗಹನ ಚರ್ಚೆ ಮಾಡುತ್ತಾ ಕುಳಿತರೆ ಅದರ ಹತ್ತರಷ್ಟು ದಂಡ ವಸೂಲಿ ಮಾಡುವ ಎಚ್ಚರಿಕೆಯನ್ನು ಮಾಲೀಕರ ಸಂಘ ನೀಡಿದೆ.</p><p>ಇಂತಹ ಗ್ರಾಹಕರಿಂದ ಹೋಟೆಲ್ ಮಾಲೀಕರಿಗೆ ದೊಡ್ಡ ತಲೆನೋವಾಗುತ್ತಿದೆ. ನಿಜವಾದ ಗ್ರಾಹಕರಿಗೆ ಆಸನ ಸಿಗದ ಸ್ಥಿತಿ ನಿರ್ಮಾಣವಾಗುತ್ತಿದ್ದು, ವ್ಯಾಪಾರಕ್ಕೂ…

Read More
ಲಕ್ಕುಂಡಿಯಲ್ಲಿ‌ ಮತ್ತೊಂದು ಅಚ್ಚರಿ: ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ!

ಲಕ್ಕುಂಡಿಯಲ್ಲಿ‌ ಮತ್ತೊಂದು ಅಚ್ಚರಿ: ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ!

ಗದಗ, ಫೆಬ್ರವರಿ 11: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪುರಾತನ ದೇವಸ್ಥಾನದ ನಿಜ ನಾಗಸರ್ಪ ಕಾಣಿಸಿಕೊಂಡು ಆತಂಕ ಮೂಡಿಸಿದೆ. ಗದಗ ತಾಲ್ಲೂಕಿನ ಪ್ರಸಿದ್ಧ ಲಕ್ಕುಂಡಿ ಗ್ರಾಮದಲ್ಲಿರುವ ಈಶ್ವರ ಹಾಗೂ ಅರ್ಧನಾರೀಶ್ವರ ದೇವಸ್ಥಾನದ ನಿಜವಾದ ನಾಗಸರ್ಪ ಕಾಣಿಸಿಕೊಂಡರು, ಸ್ಥಳೀಯರು ಹಾಗೂ ಕಾರ್ಮಿಕರಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಯಿತು. ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾದ ಐತಿಹಾಸಿಕ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯ ಇದೀಗ ಲಕ್ಕುಂಡಿಯಲ್ಲಿ ನಡೆಯುತ್ತಿದೆ. ಚೌಕಿಮಠ ಕುಟುಂಬಕ್ಕೆ ಸೇರಿದ ಮನೆ ಸಂಕೀರ್ಣದೊಳಗಿನ ಹುಡುಗಿಯ ಈಶ್ವರ ದೇವಸ್ಥಾನವನ್ನು ‘ಮನೆಯೊಳಗೊಂದು ದೇವಸ್ಥಾನ’ ಎಂಬ ಶೀರ್ಷಿಕೆಯಡಿ…

Read More