Headlines
GBA Budget: ಜಿಬಿಎ ಅಡಿಯಲ್ಲಿನ ಐದು ಪಾಲಿಕೆಗಳ ಬಜೆಟ್ ಮಂಡನೆ; ಬೆಂಗಳೂರಿನ ಅಭಿವೃದ್ಧಿಗೆ 20,213 ಕೋಟಿ ರೂ

GBA Budget: ಜಿಬಿಎ ಅಡಿಯಲ್ಲಿನ ಐದು ಪಾಲಿಕೆಗಳ ಬಜೆಟ್ ಮಂಡನೆ; ಬೆಂಗಳೂರಿನ ಅಭಿವೃದ್ಧಿಗೆ 20,213 ಕೋಟಿ ರೂ

ಬೆಂಗಳೂರು, ಮಾರ್ಚ್ 28: ಬೆಂಗಳೂರು ಮಹಾಜನತೆಗೆ ಶುಕ್ರವಾರ ಹಾಗೂ ಶನಿವಾರ ಮಹತ್ವದ ದಿನ ಅಂತಾನೇ ಹೇಳಬಹುದು. ಏಕೆಂದರೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಡಿಯಲ್ಲಿ 5 ನಗರ ಪಾಲಿಕೆಗಳ 2026-27ರ ಸಾಲಿನ ಆಯವ್ಯಯ ಮಂಡನೆಯಾಗಿದೆ. ಒಟ್ಟಾರೆಯಾಗಿ ಬೆಂಗಳೂರಿಗೆ 20 ಸಾವಿರ ಕೋಟಿ ರೂ ಮೀಸಲಿಡಲಾಗಿದೆ. ಬಿಬಿಎಂಪಿ ಇತಿಹಾಸದ ಪುಟಗಳನ್ನು ಸೇರಿದ ಬಳಿಕ ಜಿಬಿಎ ಅಡಿಯಲ್ಲಿ 5 ನಗರ ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಇದಾದ ಬಳಿಕ ಎಲ್ಲಾ ನಗರಗಳ ಚೊಚ್ಚಲ ಬಜೆಟ್‌ಗೆ ಬೆಂಗಳೂರಿಗರು ಸಾಕ್ಷಿಯಾಗಿದ್ದಾರೆ. ಶುಕ್ರವಾರ 3,889 ಕೋಟಿ…

Read More
RCB vs SRH Live Score, IPL 2026: ಐಪಿಎಲ್ ಮೊದಲ ಕಾಳಗಕ್ಕೆ ಕ್ಷಣಗಣನೆ – Kannada News | IPL 2026 Live Updates, RCB vs SRH Live Match Scorecard Royal Challengers Bengaluru vs Sunrisers Hyderabad online at Chinnaswamy Stadium, Bengaluru in Kannada

RCB vs SRH Live Score, IPL 2026: ಐಪಿಎಲ್ ಮೊದಲ ಕಾಳಗಕ್ಕೆ ಕ್ಷಣಗಣನೆ – Kannada News | IPL 2026 Live Updates, RCB vs SRH Live Match Scorecard Royal Challengers Bengaluru vs Sunrisers Hyderabad online at Chinnaswamy Stadium, Bengaluru in Kannada

ಐಪಿಎಲ್ 1 ನೇ ಸೀಸನ್ 9 ನೇ ಸೀಸನ್ ನ ಉದ್ಘಾಟನಾ ಹೈದರಾಬಾದ್ ಸನ್ ರೈಸರ್ಸ್ ಮತ್ತು ಹಾಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯವು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಆರ್‌ಸಿಬಿ ಹಾಲಿ ಈ ಪಂದ್ಯವನ್ನು ಗೆದ್ದು ಗೆಲುವಿನ ಆರಂಭವನ್ನು ಪಡೆಯಲು ಪ್ರಯತ್ನಿಸುತ್ತಿದೆ. ಹಾಗಾದರೆ, ನಾಯಕನಾಗಿ ಇಶಾನ್ ಕಿಶನ್ ತಮ್ಮ ಮೊದಲ ಅಭಿಮಾನಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ಯಶಸ್ವಿಯಾಗುತ್ತಾರೆಯೇ? ಕಾದು ನೋಡೋಣ. Source link

Read More
Jayam Ravi: ಗೋವಾದಲ್ಲಿ 42 ಲಕ್ಷದ ಆಸ್ತಿ! ದಾಖಲೆಯಲ್ಲಿ ‘ಅವಿವಾಹಿತ’ ಎಂದ ನಟ ರವಿ ಮೋಹನ್: ಏನಿದು ರಹಸ್ಯ ಡೀಲ್? | Jayam Ravi And Kenishaa Francis Goa Property Controversy Gvd

Jayam Ravi: ಗೋವಾದಲ್ಲಿ 42 ಲಕ್ಷದ ಆಸ್ತಿ! ದಾಖಲೆಯಲ್ಲಿ ‘ಅವಿವಾಹಿತ’ ಎಂದ ನಟ ರವಿ ಮೋಹನ್: ಏನಿದು ರಹಸ್ಯ ಡೀಲ್? | Jayam Ravi And Kenishaa Francis Goa Property Controversy Gvd

ತಮಿಳು ನಟ ಜಯಂ ರವಿ ಮತ್ತು ಗಾಯಕಿ ಕೆನಿಶಾ ಫ್ರಾನ್ಸಿಸ್ ನಡುವಿನ ಸ್ನೇಹ ಹಾಗೂ ಆಸ್ತಿ ವ್ಯವಹಾರದ ಕುರಿತ ಇತ್ತೀಚಿನ ಮಾಹಿತಿಗಳು ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿವೆ. ತಮಿಳು ಚಿತ್ರರಂಗದ ಪ್ರಮುಖ ನಟರಲ್ಲಿ ಒಬ್ಬರಾದ ರವಿ ಮೋಹನ್, ಇತ್ತೀಚೆಗೆ ಗೋವಾದಲ್ಲಿ ಆಸ್ತಿ ಖರೀದಿಸಿದ ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಅದರಲ್ಲೂ, ತಮ್ಮ ಆಪ್ತ ಗೆಳತಿ ಕೆನಿಶಾ ಜೊತೆ ಸೇರಿ ಗೋವಾದಲ್ಲಿ ಸುಮಾರು 42 ಲಕ್ಷ ರೂಪಾಯಿ ಮೌಲ್ಯದ ಆಸ್ತಿಯನ್ನು ಖರೀದಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಪ್ರಕರಣದಲ್ಲಿ ಅತಿ…

Read More
ತಾನು ಶಿವನ ಅವತಾರ ಎಂದು ನಂಬಿಸಿ 35ರ ಹರೆಯದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಮತ್ತೊಬ್ಬ ಜ್ಯೋತಿಷಿ ಅರೆಸ್ಟ್! | Maharashtra Godman Astrologer Rishikesh Vaidya Arrested Assault Case San

ತಾನು ಶಿವನ ಅವತಾರ ಎಂದು ನಂಬಿಸಿ 35ರ ಹರೆಯದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಮತ್ತೊಬ್ಬ ಜ್ಯೋತಿಷಿ ಅರೆಸ್ಟ್! | Maharashtra Godman Astrologer Rishikesh Vaidya Arrested Assault Case San

ಪಾಲ್ಘರ್‌ನ ಸ್ವಘೋಷಿತ ದೇವಮಾನವ ಋಷಿಕೇಶ್ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. ತಾನು ಶಿವನ ಅವತಾರ ಎಂದು ನಂಬಿಸಿ, ಪುಣೆಯ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ದೃಶ್ಯಗಳನ್ನು ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪ ಆತನ ಮೇಲಿದೆ. ಪಾಲ್ಘರ್ (ಮಹಾರಾಷ್ಟ್ರ): ತಾನು ಸಾಕ್ಷಾತ್ ಶಿವನ ಅವತಾರ ಎಂದು ನಂಬಿಸಿ, ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾರಾಷ್ಟ್ರದ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪಾಲ್ಘರ್ ಮೂಲದ ಋಷಿಕೇಶ್ ವೈದ್ಯ ಎಂಬಾತನೇ ಬಂಧಿತ ಆರೋಪಿ. ಪುಣೆ…

Read More
ಜಾತ್ರೆಯ ಸಂಭ್ರಮ, ಸೈಕಲ್, ಹಳೆಯ ಕಟ್ಟಡಗಳು.. ವೈರಲ್ ಆಯ್ತು ‘ಊರಿನ ಗ್ರಾಮಸ್ಥರಲ್ಲಿ ವಿನಂತಿ’ ಸಿನಿಮಾ ಪೋಸ್ಟರ್! | Oorina Gramastharalli Vinanti Movie Poster Released On Rama Navami And Becomes Viral

ಜಾತ್ರೆಯ ಸಂಭ್ರಮ, ಸೈಕಲ್, ಹಳೆಯ ಕಟ್ಟಡಗಳು.. ವೈರಲ್ ಆಯ್ತು ‘ಊರಿನ ಗ್ರಾಮಸ್ಥರಲ್ಲಿ ವಿನಂತಿ’ ಸಿನಿಮಾ ಪೋಸ್ಟರ್! | Oorina Gramastharalli Vinanti Movie Poster Released On Rama Navami And Becomes Viral

ಕುಮಾರ್. ಎನ್. ಭದ್ರಾವತಿ ನಿರ್ಮಾಣ, ಎಂವೈ ಕೃಷ್ಣ ನಿರ್ದೇಶನದ ‘ಊರಿನ ಗ್ರಾಮಸ್ಥರಲ್ಲಿ ವಿನಂತಿ’ ಚಿತ್ರವು ಕುಟುಂಬ ಸಂಬಂಧಗಳು, ಗ್ರಾಮೀಣ ರಾಜಕೀಯ, ಭಕ್ತಿ, ಕಲಾ ಸಂಸ್ಕೃತಿ ಮತ್ತು ಮಾನವೀಯ ಸಂಘರ್ಷ ಇವೆಲ್ಲವೂ ಸೇರಿ ಒಂದು ಭಾವನಾತ್ಮಕ ಹಾಗೂ ಮನರಂಜನಾತ್ಮಕ ಅನುಭವವನ್ನು ನೀಡಲಿದೆ ಎನ್ನಲಾಗುತ್ತಿದೆ. ಈ ಚಿತ್ರದ ಪೋಸ್ಟರ್ ಸಾಕಷ್ಟು ವೈರಲ್ ಅಗುತ್ತಿದೆ. ಊರಿನ ಗ್ರಾಮಸ್ಥರಲ್ಲಿ ವಿನಂತಿ ಪೋಸ್ಟರ್ ಕಮಾಲ್! ಕನ್ನಡ ಚಿತ್ರರಂಗದಲ್ಲಿ ಕೆಜಿಎಫ್, ಕಾಂತಾರಗಳಂತೆ ಬಿಗ್ ಬಜೆಟ್ ಮೂಲಕ ಸೌಂಡ್ ಮಾಡುತ್ತಿರುವ ಸಿನಿಮಾಗಳು ಒಂದುಕಡೆಯಾದರೆ, ‘ಸು ಫ್ರಂ ಸೋ’…

Read More
Daily Walking: ದಿನಕ್ಕೆ 1 ಕಿ.ಮೀ. ನಡೆದರೆ ಸಾಕು, ನಿಮ್ಮ ದೇಹದಲ್ಲಿ ಆಗುತ್ತೆ ಈ ಅದ್ಭುತ ಬದಲಾವಣೆ! | Health Benefits Of Walking 1 Km Daily Expert Explains Gvd

Daily Walking: ದಿನಕ್ಕೆ 1 ಕಿ.ಮೀ. ನಡೆದರೆ ಸಾಕು, ನಿಮ್ಮ ದೇಹದಲ್ಲಿ ಆಗುತ್ತೆ ಈ ಅದ್ಭುತ ಬದಲಾವಣೆ! | Health Benefits Of Walking 1 Km Daily Expert Explains Gvd

ಪ್ರತಿದಿನ ಒಂದು ಕಿಲೋಮೀಟರ್ ನಡೆಯುವುದು ಚಿಕ್ಕ ಅಭ್ಯಾಸದಂತೆ ಕಂಡರೂ, ಇದು ದೇಹದ ಚಲನೆಯನ್ನು ಉತ್ತೇಜಿಸಿ ರಕ್ತ ಸಂಚಾರವನ್ನು ಸುಧಾರಿಸುತ್ತದೆ. ಇದರಿಂದ ಆಗುವ ಬದಲಾವಣೆಗಳೇನು ಎಂಬುದನ್ನು ಇಲ್ಲಿ ನೋಡೋಣ. ಇಂದಿನ ವೇಗದ ಜೀವನದಲ್ಲಿ ವ್ಯಾಯಾಮಕ್ಕೆ ಸಮಯ ಮೀಸಲಿಡುವುದು ಹಲವರಿಗೆ ಕಷ್ಟ. ಇದರಿಂದಾಗಿ, ಚಿಕ್ಕ ವಯಸ್ಸಿನಲ್ಲೇ ಅನೇಕ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಇದನ್ನು ನಿಭಾಯಿಸಲು ದೊಡ್ಡ ವ್ಯಾಯಾಮವೇ ಬೇಕಿಲ್ಲ. ಪ್ರತಿದಿನ ಸ್ವಲ್ಪ ದೂರ ನಡೆಯುವುದು ದೇಹ ಮತ್ತು ಮನಸ್ಸಿಗೆ ಉತ್ತಮ ಆರಂಭ ನೀಡುತ್ತದೆ. ಅನೇಕರಿಗೆ ವಾಕಿಂಗ್ ಬಗ್ಗೆ ಗೊಂದಲಗಳಿವೆ. ಬೆಳಿಗ್ಗೆ…

Read More
GBA Budget: ಜಿಬಿಎ ಅಡಿಯಲ್ಲಿನ ಐದು ಪಾಲಿಕೆಗಳ ಬಜೆಟ್ ಮಂಡನೆ; ಬೆಂಗಳೂರಿನ ಅಭಿವೃದ್ಧಿಗೆ 20,213 ಕೋಟಿ ರೂ

IPL 2026: 16 ವರ್ಷ, 253 ಪಂದ್ಯಗಳ ನಂತರ ಇಂತಹದೊಂದು ಪಂದ್ಯವನ್ನಾಡಲಿದೆ ಸಿಎಸ್​ಕೆ

ಪ್ರತಿ ಐಪಿಎಲ್‌ನಂತೆ ಈ ಐಪಿಎಲ್‌ನಲ್ಲೂ ಆಟಗಾರರ ಇಂಜುರಿ ಸಮಸ್ಯೆ ಎಲ್ಲಾ ತಂಡಗಳನ್ನು ಕಾಡುತ್ತಿದೆ. ಇದಕ್ಕೆ ಐದು ಬಾರಿಯ ಚನ್ನೈ ಸೂಪರ್ ಕಿಂಗ್ಸ್ ಕೂಡ ಹೊರತಾಗಿಲ್ಲ. ಇತರ ತಂಡಗಳು ಜೀವಾಳ ಎನಿಸಿಕೊಂಡಿರುವ ಮಹೇಂದ್ರ ಸಿಂಗ್ ಧೋನಿ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದರೆ, ಎರಡು ವಾರ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ. ಇದು ಸಿಎಸ್ಕೆ ತಂಡಕ್ಕೆ ದೊಡ್ಡ ವಸ್ತು ಎಂದರೆ ತಪ್ಪಾಗಲಾರದು. ಏಕೆಂದರೆ ತಂಡದಲ್ಲಿ ಯುವ ಆಟಗಾರರೇ ಹೆಚ್ಚಿದ್ದು, ಅವರಿಗೆ ಧೋನಿಯ ಉಪಸ್ಥಿತಿ ಅಗತ್ಯವಾಗಿತ್ತು. ಆದರೆ ಧೋನಿ ಗಾಯಕ್ಕೆ ತುತ್ತಾಗಿದ್ದರೆ, ಎರಡು ವಾರ…

Read More
GBA Budget: ಜಿಬಿಎ ಅಡಿಯಲ್ಲಿನ ಐದು ಪಾಲಿಕೆಗಳ ಬಜೆಟ್ ಮಂಡನೆ; ಬೆಂಗಳೂರಿನ ಅಭಿವೃದ್ಧಿಗೆ 20,213 ಕೋಟಿ ರೂ

ಮಗ ರಾಮ್ ಚರಣ್ ಹುಟ್ಟುಹಬ್ಬಕ್ಕೆ ಹತ್ತು ಲಕ್ಷ ದೇಣಿಗೆ ಕೊಟ್ಟ ಮೆಗಾಸ್ಟಾರ್ ಚಿರಂಜೀವಿ

ಮೆಗಾಸ್ಟಾರ್ ಚಿರಂಜೀವಿ (ಚಿರಂಜೀವಿ), ತೆಲುಗು ಚಿತ್ರರಂಗದಲ್ಲಿ, ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ನಟರುಗಳಲ್ಲಿ ಒಬ್ಬರು. ಸಹ ಚಿತ್ರರಂಗದಲ್ಲಿ ಬ್ಯೂಸಿ ಮಾಡಿದ್ದಾರೆ. ಚಿರಂಜೀವಿ ಅವರು ಸಿನಿಮಾ ನಟನೆಯ ಜೊತೆಗೆ ತಮ್ಮ ಅಪಾರ ಸಮಾಜ ಸೇವೆಯಿಂದಲೂ ಗುರುತಿಸಿಕೊಂಡಿದ್ದಾರೆ. ಚಿರಂಜೀವಿ ಬ್ಲಡ್ ಬ್ಯಾಂಕ್, ಐ ಬ್ಯಾಂಕ್ ಸದ್ಯಕ್ಕೆ ಜನರ ಜೀವ ಉಳಿಸಿವೆ. ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ನಟ ಚಿರಂಜೀವಿ, ಇದೀಗ ತಮ್ಮ ಮಗ, ಸೂಪರ್ ಸ್ಟಾರ್ ಚರಣ್ ಹುಟ್ಟುಹಬ್ಬದಂದು ಹಲವಾರು ಮಂದಿಗೆ ಊಟ ಹಾಕಿದ ಜೊತೆಗೆ ಹತ್ತು ಲಕ್ಷ ರೂಪಾಯಿ…

Read More
GBA Budget: ಜಿಬಿಎ ಅಡಿಯಲ್ಲಿನ ಐದು ಪಾಲಿಕೆಗಳ ಬಜೆಟ್ ಮಂಡನೆ; ಬೆಂಗಳೂರಿನ ಅಭಿವೃದ್ಧಿಗೆ 20,213 ಕೋಟಿ ರೂ

Video: ಸೌಂದರ್ಯ ಸ್ಪರ್ಧೆಯ ವೇದಿಕೆಯಲ್ಲೇ ಉದುರಿಬಿತ್ತು ಸುಂದರಿಯ ಹಲ್ಲು; ವಿಡಿಯೋ ವೈರಲ್​

ಬ್ಯಾಂಕಾಕ್: ಸೌಂದರ್ಯ ಸ್ಪರ್ಧೆ ಎಂದರೆ ಅಲ್ಲಿ ಕೇವಲ ರೂಪವಷ್ಟೇ ಅಲ್ಲ, ಸಮಯ ಮತ್ತು ಆತ್ಮವಿಶ್ವಾಸವೂ ಅತಿ ಮುಖ್ಯ. ಆದರೆ ಥೈಲ್ಯಾಂಡ್‌ನಲ್ಲಿ ಇತ್ತೀಚೆಗೆ ನಡೆದ ‘ಮಿಸ್ ಗ್ರ್ಯಾಂಡ್ ಥೈಲ್ಯಾಂಡ್’ ಸೌಂದರ್ಯ ಸ್ಪರ್ಧೆಯ ನೇರ ಪ್ರಸಾರ (ಲೈವ್ ರೌಂಡ್) ಸುಂದರಿಒಬ್ಬಳ ಹಲ್ಲುಗಳು ಕಳಚಿ ಬಿದ್ದ ಅಪರೂಪದ ಮತ್ತು ಮುಜುಗರದ ಪ್ರಸಂಗವೊಂದು ನಡೆಯುತ್ತದೆ. ಘಟನೆಯ ವಿವರ ಹೀಗಿದೆ, ಕಮಲವಾನ್ ಚನಾಗೋ ಎಂಬ ಸುಂದರಿ ತೀರ್ಪುಗಾರರ ಮುಂದೆ ನಿಂತು, ಆತ್ಮವಿಶ್ವಾಸದಿಂದ ಮಾತನಾಡಲು ಬಾಯಿ ತೆರೆದಿದ್ದಾರೆ. ಆದರೆ ಅವಳ ಬಾಯಲ್ಲಿದ್ದ ಹಲ್ಲುಗಳು ವೇದಿಕೆಯ ಮೇಲೆ…

Read More
GBA Budget: ಜಿಬಿಎ ಅಡಿಯಲ್ಲಿನ ಐದು ಪಾಲಿಕೆಗಳ ಬಜೆಟ್ ಮಂಡನೆ; ಬೆಂಗಳೂರಿನ ಅಭಿವೃದ್ಧಿಗೆ 20,213 ಕೋಟಿ ರೂ

ಐಪಿಎಲ್ ಪಂದ್ಯದ ಟಿಕೆಟ್‌ಗಳು ಮುಗಿದು ಮೂರು ದಿನಗಳಾಗಿವೆ: ಮೋಸ ಹೋಗುವ ಮುನ್ನ ಎಚ್ಚರ ಎಂದ ಪೊಲೀಸರು

ಬೆಂಗಳೂರು, ಮಾ.28: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯಕ್ಕೆ ಭರಪೂರ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪಂದ್ಯದ ಆರಂಭಕ್ಕೂ ಮುಂಚೆಯೇ ಕ್ರೀಡಾಂಗಣದತ್ತ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಭದ್ರತಾ ದೃಷ್ಟಿಯಿಂದ ಹಲವಾರು ಹೊಸ ವ್ಯವಸ್ಥೆಗಳನ್ನು ತರಲಾಗಿದೆ. ಪಂದ್ಯಕ್ಕೆ ಒಟ್ಟು 2000ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಕ್ರೀಡಾಂಗಣದ ಒಳಗೆ ಹಾಗೂ ಹೊರಗೆ ನಿಯೋಜಿಸಲಾಗಿದೆ. ಐದು ಡಿಸಿಪಿಗಳು ಮತ್ತು ಜಂಟಿ ಸಿಪಿ ನೇತೃತ್ವದಲ್ಲಿ ಇಡೀ ಬಂದೋಬಸ್ತ್‌ಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದು ಕ್ರೀಡಾಂಗಣದಲ್ಲಿ ಸುವ್ಯವಸ್ಥೆ…

Read More