ಟಿ20 ವಿಶ್ವಕಪ್‌ನಲ್ಲಿ ನ್ಯೂಝಿಲೆಂಡ್ ಆರಂಭಿಕರ ವಿಶ್ವ ದಾಖಲೆಯ ಚೇಸಿಂಗ್

ಟಿ20 ವಿಶ್ವಕಪ್‌ನಲ್ಲಿ ನ್ಯೂಝಿಲೆಂಡ್ ಆರಂಭಿಕರ ವಿಶ್ವ ದಾಖಲೆಯ ಚೇಸಿಂಗ್

T20 ವಿಶ್ವಕಪ್ 2026: T20 ನಿಂದ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ನ್ಯೂಝಿಲೆಂಡ್ ತಂಡದ ಆರಂಭಿಕರಾದ ಟಿಮ್ ಸೈಫರ್ಟ್ ಹಾಗೂ ಫಿನ್ ಅಲೆನ್. ಅದು ಸಹ ಜೋಸ್ ಬಟ್ಲರ್ ಹಾಗೂ ಅಲೆಕ್ಸ್ ಹೆಲ್ಸ್ ಹೆಸರಿನಲ್ಲಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. Source link

Read More
ಮದುವೆ ನೆಪದಲ್ಲಿ 9 ಯುವತಿಯರ ಬಾಳಲ್ಲಿ ಚೆಲ್ಲಾಟವಾಡಿದ್ದ ‘ಮ್ಯಾಟ್ರಿಮೋನಿ ಮನ್ಮಥ’, ನಕಲಿ ಮಾವ ಪೊಲೀಸ್ ಬಲೆಗೆ

ಮದುವೆ ನೆಪದಲ್ಲಿ 9 ಯುವತಿಯರ ಬಾಳಲ್ಲಿ ಚೆಲ್ಲಾಟವಾಡಿದ್ದ ‘ಮ್ಯಾಟ್ರಿಮೋನಿ ಮನ್ಮಥ’, ನಕಲಿ ಮಾವ ಪೊಲೀಸ್ ಬಲೆಗೆ

ಸುಶಾಂತ್ ಪೂಜಾರಿ ಹಾಗೂ ಭಾಸ್ಕರ್ಚಿತ್ರದ ಕ್ರೆಡಿಟ್ ಮೂಲ: tv9 ಮಂಗಳೂರು, ಫೆಬ್ರವರಿ 11: ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮದುವೆಯ ಹೆಸರಿನಲ್ಲಿ ಯುವತಿಯರನ್ನು ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಮಂಗಳೂರು ಪೊಲೀಸರು (ಮಂಗಳೂರು ಪೊಲೀಸ್) ಬಂಧಿಸಿದ್ದಾರೆ. ಮ್ಯಾಟ್ರಿಮೋನಿಯಲ್ಲಿ (ವೈವಾಹಿಕ) ವರ ಹುಡುಕುತ್ತಿದ್ದ ಯುವತಿಯರನ್ನು ಗುರಿಯಾಗಿಸಿಕೊಂಡು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತನನ್ನು ಸುಶಾಂತ್ ಪೂಜಾರಿ ಎಂದು ಗುರುತಿಸಲಾಗಿದೆ, ಈತನ ವಂಚನೆಗೆ ಸಾಥ್ ನೀಡಿದ್ದ ಮುಲ್ಕಿ ನಿವಾಸಿ ಭಾಸ್ಕರ್‌ನನ್ನೂ ಪೊಲೀಸರು ಬಂಧಿಸಿದ್ದಾರೆ. ಸುಶಾಂತ್…

Read More
ಮೆಟ್ರೋ ಪ್ರಯಾಣ ದರ ಏರಿಕೆ ಕುರಿತು ಬಿಎಂಆರ್‌ಸಿಎಲ್‌ನಲ್ಲಿ ಗೊಂದಲ- ಆದಾಯ ಸಾಕಾಗ್ತಿಲ್ಲ | Confusion At Bmrcl Over Metro Fare Hike

ಮೆಟ್ರೋ ಪ್ರಯಾಣ ದರ ಏರಿಕೆ ಕುರಿತು ಬಿಎಂಆರ್‌ಸಿಎಲ್‌ನಲ್ಲಿ ಗೊಂದಲ- ಆದಾಯ ಸಾಕಾಗ್ತಿಲ್ಲ | Confusion At Bmrcl Over Metro Fare Hike

ಮೆಟ್ರೋ ಪ್ರಯಾಣ ದರ ಶೇ.5ರಷ್ಟು ಹೆಚ್ಚಳಕ್ಕೆ ಸದ್ಯಕ್ಕೆ ತಡೆಬಿದ್ದಿದ್ದು ಜನತೆ ನಿರಾಳರಾಗಿದ್ದಾರೆ. ಆದರೆ, ದರ ಏರಿಕೆ ವಿಚಾರದಲ್ಲಿ ಆಡಳಿತಾತ್ಮಕ ದ್ವಂದ್ವದಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಸಿಲುಕಿದೆ. ಬೆಂಗಳೂರು : ಮೆಟ್ರೋ ಪ್ರಯಾಣ ದರ ಶೇ.5ರಷ್ಟು ಹೆಚ್ಚಳಕ್ಕೆ ಸದ್ಯಕ್ಕೆ ತಡೆಬಿದ್ದಿದ್ದು ಜನತೆ ನಿರಾಳರಾಗಿದ್ದಾರೆ. ಆದರೆ, ದರ ಏರಿಕೆ ವಿಚಾರದಲ್ಲಿ ಆಡಳಿತಾತ್ಮಕ ದ್ವಂದ್ವದಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಸಿಲುಕಿದೆ. ದರ ನಿಗದಿ ಸಮಿತಿ ನೀಡಿರುವ ಶಿಫಾರಸು ಅನ್ವಯ ವಾರ್ಷಿಕ ಸ್ವಯಂಚಾಲಿತ ದರ ಏರಿಕೆ ವಿರುದ್ಧ…

Read More
ಎಐ ದುರ್ಬಳಕೆ ತಡೆಗೆ ಕಠಿಣ ನಿಯಮ ಜಾರಿ -ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿ : ಹೊಸ ನಿಯಮದಲ್ಲೇನಿದೆ? | Stringent Rules Enforced To Curb Misuse Of Ai

ಎಐ ದುರ್ಬಳಕೆ ತಡೆಗೆ ಕಠಿಣ ನಿಯಮ ಜಾರಿ -ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿ : ಹೊಸ ನಿಯಮದಲ್ಲೇನಿದೆ? | Stringent Rules Enforced To Curb Misuse Of Ai

ಕೃತಕ ಬುದ್ಧಿಮತ್ತೆ (ಎಐ) ಬಳಸಿಕೊಂಡು ಅಶ್ಲೀಲ ಮತ್ತು ಮಾನಹಾನಿಕರ ಚಿತ್ರಗಳನ್ನು ರಚಿಸುವ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ‘ಯಾವುದೇ ಎಐ ಕಂಟೆಂಟ್‌ ಇದ್ದರೆ ‘ಎಐ’ ಎಂಬ ಲೇಬಲ್‌ ಕಡ್ಡಾಯವಾಗಿ ನಮೂದಿಸಬೇಕು. ನವದೆಹಲಿ : ಕೃತಕ ಬುದ್ಧಿಮತ್ತೆ (ಎಐ) ಬಳಸಿಕೊಂಡು ಅಶ್ಲೀಲ ಮತ್ತು ಮಾನಹಾನಿಕರ ಚಿತ್ರಗಳನ್ನು ರಚಿಸುವ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ‘ಯಾವುದೇ ಎಐ ಕಂಟೆಂಟ್‌ ಇದ್ದರೆ…

Read More
ಅಂತರಾಷ್ಟ್ರೀಯ ತೈಲ ಸ್ಮಗ್ಲಿಂಗ್‌ ಜಾಲ ಭೇದಿಸಿದ ಕರಾವಳಿ ಪಡೆ- ಮುಂಬೈ ಕರಾವಳಿ ಆಚೆ 3 ಹಡಗುಗಳು ವಶ | Coastal Security Busts International Oil Smuggling Racket

ಅಂತರಾಷ್ಟ್ರೀಯ ತೈಲ ಸ್ಮಗ್ಲಿಂಗ್‌ ಜಾಲ ಭೇದಿಸಿದ ಕರಾವಳಿ ಪಡೆ- ಮುಂಬೈ ಕರಾವಳಿ ಆಚೆ 3 ಹಡಗುಗಳು ವಶ | Coastal Security Busts International Oil Smuggling Racket

ಭಾರತೀಯ ಕರಾವಳಿ ಕಾವಲು ಪಡೆಯು (ಐಸಿಜಿ) ಸಮುದ್ರ ಮತ್ತು ವಾಯು ಆಧರಿತ ಕಾರ್ಯಾಚರಣೆ ನಡೆಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಾಚರಿಸುತ್ತಿದ್ದ ಬೃಹತ್‌ ತೈಲ ಕಳ್ಳಸಾಗಣೆ ಜಾಲವೊಂದನ್ನು ಸೋಮವಾರ ಭೇದಿಸಿದೆ. ಈ ರೀತಿ ಅಂತಾರಾಷ್ಟ್ರೀಯ ಮಟ್ಟದ ಜಾಲ ಭೇದಿಸಿದ್ದು ಇದೇ ಮೊದಲು. ನವದೆಹಲಿ: ಭಾರತೀಯ ಕರಾವಳಿ ಕಾವಲು ಪಡೆಯು (ಐಸಿಜಿ) ಸಮುದ್ರ ಮತ್ತು ವಾಯು ಆಧರಿತ ಕಾರ್ಯಾಚರಣೆ ನಡೆಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಾಚರಿಸುತ್ತಿದ್ದ ಬೃಹತ್‌ ತೈಲ ಕಳ್ಳಸಾಗಣೆ ಜಾಲವೊಂದನ್ನು ಸೋಮವಾರ ಭೇದಿಸಿದೆ. ಈ ರೀತಿ ಅಂತಾರಾಷ್ಟ್ರೀಯ ಮಟ್ಟದ ಜಾಲ ಭೇದಿಸಿದ್ದು…

Read More
ಜ। ನರವಣೆ ಆತ್ಮಚರಿತ್ರೆ ಬಗ್ಗೆ ರಾಹುಲ್‌ ವರ್ಸಸ್ ಪೆಂಗ್ವಿನ್‌- ಪುಸ್ತಕ ಇನ್ನೂ ಪ್ರಕಟವಾಗಿಲ್ಲ, ಪ್ರಸರಣ ಅಕ್ರಮ | Rahul Vs Penguin Over Gen Naravanes Autobiography

ಜ। ನರವಣೆ ಆತ್ಮಚರಿತ್ರೆ ಬಗ್ಗೆ ರಾಹುಲ್‌ ವರ್ಸಸ್ ಪೆಂಗ್ವಿನ್‌- ಪುಸ್ತಕ ಇನ್ನೂ ಪ್ರಕಟವಾಗಿಲ್ಲ, ಪ್ರಸರಣ ಅಕ್ರಮ | Rahul Vs Penguin Over Gen Naravanes Autobiography

ಗಲ್ವಾನ್ ಸಂಘರ್ಷದ ವೇಳೆ ಮೋದಿ ಸರ್ಕಾರ ಅನುಸರಿಸಿದ ನೀತಿ ಪ್ರಶ್ನಿಸಲಾಗಿದೆ ಎನ್ನಲಾದ ನಿವೃತ್ತ ಸೇನಾ ಮುಖ್ಯಸ್ಥ ಜ। ಎಂ.ಎಂ. ನರವಣೆ ಆತ್ಮಚರಿತ್ರೆ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹಾಗೂ ಪುಸ್ತಕ ಪ್ರಕಾಶನ ಸಂಸ್ಥೆ ಪೆಂಗ್ವಿನ್‌ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿದೆ. ನವದೆಹಲಿ : ಚೀನಾ ಜತೆಗಿನ 2020ರ ಗಲ್ವಾನ್ ಸಂಘರ್ಷದ ವೇಳೆ ಮೋದಿ ಸರ್ಕಾರ ಅನುಸರಿಸಿದ ನೀತಿಗಳನ್ನು ಪ್ರಶ್ನಿಸಲಾಗಿದೆ ಎನ್ನಲಾದ ನಿವೃತ್ತ ಸೇನಾ ಮುಖ್ಯಸ್ಥ ಜ। ಎಂ.ಎಂ. ನರವಣೆ ಅವರ ಆತ್ಮಚರಿತ್ರೆ…

Read More
ಅಲ್ಲು ಅರ್ಜುನ್ ಭೇಟಿಗೆ ಇವೆ ಕಠಿಣ 42 ನಿಯಮಗಳು? ನಟನ ಪ್ರತಿಕ್ರಿಯೆ ಏನು?

ಅಲ್ಲು ಅರ್ಜುನ್ ಭೇಟಿಗೆ ಇವೆ ಕಠಿಣ 42 ನಿಯಮಗಳು? ನಟನ ಪ್ರತಿಕ್ರಿಯೆ ಏನು?

ಅಲ್ಲು ಅರ್ಜುನ್ (ಅಲ್ಲು ಅರ್ಜುನ್) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ಪುಷ್ಪ 2’ ರಿಲೀಸ್ ಆದ ಬಳಿಕ ಅವರ ಖ್ಯಾತಿ ಸಾಕಷ್ಟು ಹೆಚ್ಚಾಗಿದೆ. ಅವರ ಖ್ಯಾತಿ ಪ್ಯಾನ್ ಭಾರತದಲ್ಲಿ ಹಬ್ಬಿದೆ. ಈಗ ಅವರ ಭೇಟಿ ಬರೋಬ್ಬರಿ 42 ಕಠಿಣ ನಿಯಮಗಳಿವೆ ಎಂದು ಬ್ರ್ಯಾಂಡ್ ಸ್ಟ್ರ್ಯಾಟಜಿಸ್ಟ್ ಒಬ್ಬರು ಪಾಡ್ ಕಾಸ್ಟ್ನಲ್ಲಿ ಆರೋಪ ಮಾಡಿದ್ದಾರೆ. ಈ ವಿಡಿಯೋಗೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಬ್ರ್ಯಾಂಡ್ ಸ್ಟ್ರ್ಯಾಟಜಿಸ್ಟ್ ಒಬ್ಬರು ಈ ಬಗ್ಗೆ ಮಾತನಾಡಿದ್ದರು. ಅವರು ಅಲ್ಲು ಅರ್ಜುನ್ ಜೊತೆ…

Read More
ಗ್ರಾಪಂ ಸದಸ್ಯರ ಆರಂಭದ 15 ತಿಂಗಳು ಅವಿಶ್ವಾಸಕ್ಕಿಲ್ಲ ಅವಕಾಶ: ಹೈಕೋರ್ಟ್ ಹೇಳಿದ್ದೇನು? | Karnataka Hc Gram Panchayat Members Safe From No Confidence For 15 Months

ಗ್ರಾಪಂ ಸದಸ್ಯರ ಆರಂಭದ 15 ತಿಂಗಳು ಅವಿಶ್ವಾಸಕ್ಕಿಲ್ಲ ಅವಕಾಶ: ಹೈಕೋರ್ಟ್ ಹೇಳಿದ್ದೇನು? | Karnataka Hc Gram Panchayat Members Safe From No Confidence For 15 Months

ಗ್ರಾಮ ಪಂಚಾಯಿತಿ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ 15 ತಿಂಗಳ ನಂತರವೇ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಕೋಲಾರ ಜಿಲ್ಲೆಯ ಗ್ರಾಪಂ ಅಧ್ಯಕ್ಷರೊಬ್ಬರ ವಿರುದ್ಧದ ಅವಿಶ್ವಾಸ ನಿರ್ಣಯ ಸಭೆ ನಿಗದಿಯನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಬೆಂಗಳೂರು (ಫೆ.11): ಗ್ರಾಪಂ ಚುನಾಯಿತ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ ದಿನದಿಂದ 15 ತಿಂಗಳ ನಂತರ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಅವಕಾಶವಿದೆ ಎಂದು ಹೈಕೋರ್ಟ್ ಆದೇಶಿಸಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಚಲ್ಡಿಗಾನಹಳ್ಳಿಯ ಗ್ರಾಪಂ…

Read More
Daily Devotional: ದೇವಾಲಯದ ಹೊರಗೆ ಚಪ್ಪಲಿ ಯಾಕೆ ಬಿಟ್ಟು ಹೋಗಬೇಕು?

Daily Devotional: ದೇವಾಲಯದ ಹೊರಗೆ ಚಪ್ಪಲಿ ಯಾಕೆ ಬಿಟ್ಟು ಹೋಗಬೇಕು?

ಬೆಂಗಳೂರು, ಫೆಬ್ರವರಿ 11: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ದೇವಾಲಯದ ಹೊರಗೆ ಚಪ್ಪಲಿ ಯಾಕೆ ಬಿಟ್ಟು ಹೋಗಬೇಕು? ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಪಾದರಕ್ಷೆಗಳು ನಮ್ಮ ದೈನಂದಿನ ಜೀವನದಲ್ಲಿ ಪ್ರಮುಖ ಪಾತ್ರಗಳನ್ನು ವಹಿಸುತ್ತವೆ. ಕೇವಲ ಕಾಲಿನ ರಕ್ಷಣೆಗೆ ಮಾತ್ರ ಸೀಮಿತವಾಗದೆ, ನಮ್ಮ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ನಂಬಿಕೆಗಳ ಭಾಗವಾಗಿದೆ. ದೇವಸ್ಥಾನಗಳಿಗೆ ಭೇಟಿ ನೀಡಿದಾಗ ಚಪ್ಪಲಿಗಳನ್ನು ಹೊರಗೆ ಬಿಡುವುದು ಅಹಂಕಾರ ಮತ್ತು ದರ್ಪವನ್ನು ತ್ಯಾಗ ಮಾಡುವ ಸಂಕೇತವಾಗಿದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ಇದು ವಿನಮ್ರವಾಗಿ ದೈವದ ಮುಂದೆ…

Read More
ಸತ್ತವರ ಖಾತೆಗೆ ಹೋಗಿದೆ ಬರೋಬ್ಬರಿ 2.20 ಕೋಟಿ ಗೃಹಲಕ್ಷ್ಮೀ ಹಣ: ವಾಪಾಸ್‌ಗೆ ಸೂಚನೆ

ಸತ್ತವರ ಖಾತೆಗೆ ಹೋಗಿದೆ ಬರೋಬ್ಬರಿ 2.20 ಕೋಟಿ ಗೃಹಲಕ್ಷ್ಮೀ ಹಣ: ವಾಪಾಸ್‌ಗೆ ಸೂಚನೆ

<p>ರಾಯಚೂರು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1920 ಮೃತಪಟ್ಟವರ ಖಾತೆಗಳಿಗೆ ಬರೋಬ್ಬರಿ 2.20 ಕೋಟಿ ರೂಪಾಯಿ ಜಮೆಯಾಗಿದೆ. ಈ ಹಣವನ್ನು ವಾಪಸ್ ಪಡೆಯಲು ಸೂಚನೆ ನೀಡಲಾಗಿದೆ ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ.&nbsp;</p><img><p>ರಾಯಚೂರು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಸಾವನ್ನಪ್ಪಿರುವವರ ಖಾತೆಗೆ ಬರೋಬ್ಬರಿ 2.20 ಕೋಟಿ ಹಣ ಹೋಗಿದೆ. 1920 ಜನ ಮರಣ ಹೊಂದಿದ್ದು 2.20 ಕೋಟಿ ರು. ಸತ್ತವರ ಖಾತೆಗೆ ಜಮೆ ಆಗಿದೆ. ಅದನ್ನ ತಡೆಗಟ್ಟಲು ಮತ್ತು ಆ ಹಣ ವಾಪಸ್ ಪಡೆಯಲು…

Read More