Horoscope Today 11 February​: ಇಂದು ಈ ರಾಶಿಯವರಿಗೆ ಮನೆ ಖರೀದಿಸುವ ಯೋಗ!

Horoscope Today 11 February​: ಇಂದು ಈ ರಾಶಿಯವರಿಗೆ ಮನೆ ಖರೀದಿಸುವ ಯೋಗ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 11, ಬುಧವಾರದ ದ್ವಾದಶ ರಾಶಿಗಳ ಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ನವಮಿ, ಅನುರಾಧ ನಕ್ಷತ್ರ, ವ್ಯಾಗತ ಯೋಗ ಮತ್ತು ಗರಜ ಕರಣ ಇರತಕ್ಕಂತಹ ಈ ದಿನದ ಗ್ರಹಗಳ ಸ್ಥಿತಿ ಹಾಗೂ ರಾಹು ಕಾಲ ಮತ್ತು ಶುಭಕಾಲದ ವಿವರಗಳನ್ನು ತಿಳಿಸಲಾಗಿದೆ. ಈ ದಿನ ರವಿ ಗ್ರಹವು…

Read More
Coffee Shop New Rules ಬೈಟು ಕಾಫಿ ಹೇಳಿ ಗಂಟೆಗಟ್ಟಲೆ ಹರಟುವವರಿಗೆ ಇನ್ನು ಬೀಳುತ್ತೇ ದಂಡ!

Coffee Shop New Rules ಬೈಟು ಕಾಫಿ ಹೇಳಿ ಗಂಟೆಗಟ್ಟಲೆ ಹರಟುವವರಿಗೆ ಇನ್ನು ಬೀಳುತ್ತೇ ದಂಡ!

<p><strong>&nbsp;ಬೆಂಗಳೂರು (ಫೆ.11): </strong>ಹೋಟೆಲ್‌ಗಳಲ್ಲಿ ನೀವು ಬೈಟು ಟೀ-ಕಾಫಿ ಕುಡಿದು ಗಂಟೆಗಟ್ಟಲೆ ಹರಟೆ ಹೊಡೆಯುತ್ತಾ ಕೂರುತ್ತೀರಾ? ಇಂಥವರಿಂದ ದಂಡ ವಸೂಲಿಗೆ ಇದೀಗ ಹೋಟೆಲ್‌ ಮಾಲೀಕರು ಚಿಂತಿಸುತ್ತಿದ್ದಾರೆ!</p><p>₹ 25 ಕೊಟ್ಟು ಕಾಫಿ ಕುಡಿದು ರಿಯಲ್‌ ಎಸ್ಟೇಟ್‌ ವ್ಯವಹಾರ, ಕಚೇರಿ ಹರಟೆ, ಮದುವೆ ಮಾತುಕತೆ, ರಾಜಕೀಯ ಗಹನ ಚರ್ಚೆ ಮಾಡುತ್ತಾ ಕುಳಿತರೆ ಅದರ ಹತ್ತರಷ್ಟು ದಂಡ ವಸೂಲಿ ಮಾಡುವ ಎಚ್ಚರಿಕೆಯನ್ನು ಮಾಲೀಕರ ಸಂಘ ನೀಡಿದೆ.</p><p>ಇಂತಹ ಗ್ರಾಹಕರಿಂದ ಹೋಟೆಲ್ ಮಾಲೀಕರಿಗೆ ದೊಡ್ಡ ತಲೆನೋವಾಗುತ್ತಿದೆ. ನಿಜವಾದ ಗ್ರಾಹಕರಿಗೆ ಆಸನ ಸಿಗದ ಸ್ಥಿತಿ ನಿರ್ಮಾಣವಾಗುತ್ತಿದ್ದು, ವ್ಯಾಪಾರಕ್ಕೂ…

Read More
ಲಕ್ಕುಂಡಿಯಲ್ಲಿ‌ ಮತ್ತೊಂದು ಅಚ್ಚರಿ: ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ!

ಲಕ್ಕುಂಡಿಯಲ್ಲಿ‌ ಮತ್ತೊಂದು ಅಚ್ಚರಿ: ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ!

ಗದಗ, ಫೆಬ್ರವರಿ 11: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪುರಾತನ ದೇವಸ್ಥಾನದ ನಿಜ ನಾಗಸರ್ಪ ಕಾಣಿಸಿಕೊಂಡು ಆತಂಕ ಮೂಡಿಸಿದೆ. ಗದಗ ತಾಲ್ಲೂಕಿನ ಪ್ರಸಿದ್ಧ ಲಕ್ಕುಂಡಿ ಗ್ರಾಮದಲ್ಲಿರುವ ಈಶ್ವರ ಹಾಗೂ ಅರ್ಧನಾರೀಶ್ವರ ದೇವಸ್ಥಾನದ ನಿಜವಾದ ನಾಗಸರ್ಪ ಕಾಣಿಸಿಕೊಂಡರು, ಸ್ಥಳೀಯರು ಹಾಗೂ ಕಾರ್ಮಿಕರಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಯಿತು. ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾದ ಐತಿಹಾಸಿಕ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯ ಇದೀಗ ಲಕ್ಕುಂಡಿಯಲ್ಲಿ ನಡೆಯುತ್ತಿದೆ. ಚೌಕಿಮಠ ಕುಟುಂಬಕ್ಕೆ ಸೇರಿದ ಮನೆ ಸಂಕೀರ್ಣದೊಳಗಿನ ಹುಡುಗಿಯ ಈಶ್ವರ ದೇವಸ್ಥಾನವನ್ನು ‘ಮನೆಯೊಳಗೊಂದು ದೇವಸ್ಥಾನ’ ಎಂಬ ಶೀರ್ಷಿಕೆಯಡಿ…

Read More
ಇಂದು ಫೆಬ್ರವರಿ 11 ಚಂದ್ರ ಮತ್ತು ಮಂಗಳದ ನಡುವೆ ತ್ರಿ-ಏಕಾದಶ ಯೋಗ, ಈ ರಾಶಿಗೆ ಧನಲಾಭ, ಅದೃಷ್ಟ

ಇಂದು ಫೆಬ್ರವರಿ 11 ಚಂದ್ರ ಮತ್ತು ಮಂಗಳದ ನಡುವೆ ತ್ರಿ-ಏಕಾದಶ ಯೋಗ, ಈ ರಾಶಿಗೆ ಧನಲಾಭ, ಅದೃಷ್ಟ

<p>11 february 2026 wednesday lucky zodiac signs ಇಂದು ಬುಧವಾರ ಫೆಬ್ರವರಿ 11 2026 ಚಂದ್ರನು ಜ್ಯೇಷ್ಠ ನಕ್ಷತ್ರದ ಮೂಲಕ ಸಾಗುತ್ತಾನೆ. ಪರಿಣಾಮವಾಗಿ, ಚಂದ್ರ ಮತ್ತು ಮಂಗಳದ ನಡುವೆ ತ್ರಿ-ಏಕಾದಶ ಯೋಗವು ರೂಪುಗೊಳ್ಳುತ್ತಿದೆ. ಇದು ಕೆಲವು ರಾಶಿಗೆ ಅದೃಷ್ಟವನ್ನು ತರುತ್ತದೆ.</p><p>&nbsp;</p><img><p>&nbsp;ಸಿಲುಕಿಕೊಂಡಿದ್ದ ಹಣದ ಮರುಪಾವತಿ ನಿಮಗೆ ಸಿಗಬಹುದು. ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ನೀವು ಚಿಂತಿತರಾಗಬಹುದು. ನಿಮ್ಮ ಪ್ರೇಮ ಜೀವನಕ್ಕೆ ನಿಮ್ಮ ದಿನವು ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ನೀವು ಸಮಯ ಕಳೆಯಬಹುದು.</p><img><p>ನೀವು ಸಾಲ ಪಡೆದಿದ್ದರೆ, ಅದನ್ನು ಮರುಪಾವತಿಸಲು…

Read More
P Ramaiah Passes Away: ವಿಧಾನ ಪರಿಷತ್ ಮಾಜಿ ಸದಸ್ಯ‌, ಹಿರಿಯ ಪತ್ರಕರ್ತ ಪಿ.ರಾಮಯ್ಯ ನಿಧನ | Today | P Ramaiah Passes Away Tributes Pour In For Veteran Journalist And Ex Mlc

P Ramaiah Passes Away: ವಿಧಾನ ಪರಿಷತ್ ಮಾಜಿ ಸದಸ್ಯ‌, ಹಿರಿಯ ಪತ್ರಕರ್ತ ಪಿ.ರಾಮಯ್ಯ ನಿಧನ | Today | P Ramaiah Passes Away Tributes Pour In For Veteran Journalist And Ex Mlc

ಹಿರಿಯ ಪತ್ರಕರ್ತ ಮತ್ತು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ (93) ಅವರು ನಿಧನರಾಗಿದ್ದಾರೆ. ‘ಹಿಂದೂ ರಾಮಯ್ಯ’ ಎಂದೇ ಖ್ಯಾತರಾಗಿದ್ದ ಇವರು, ‘ಪತ್ರಿಕೋದ್ಯಮದ ತಪಸ್ವಿ’ ಎಂದು ಕರೆಯಲ್ಪಡುತ್ತಿದ್ದರು ಮತ್ತು ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಬೆಂಗಳೂರು (ಫೆ.11): ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ(93) ಅವರು ನಿಧನರಾಗಿದ್ದಾರೆ‌. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ.ರಾಮಯ್ಯ ಅವರು, ಅಂಗಾಂಗ ವೈಫಲ್ಯದಿಂದಾಗಿ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ…

Read More
ತನ್ನ ಮರ ಕಡಿದಿದ್ದಕ್ಕೆ ವಿಧಾನಸೌಧ ಬಳಿಯೇ ಸರ್ಕಾರಿ ಶ್ರೀಗಂಧ ಮರ ಕತ್ತರಿಸಿದ ರೈತ ! | Farmer Cuts Government Sandalwood Tree Near Vidhana Soudha After His Tree Was Felled

ತನ್ನ ಮರ ಕಡಿದಿದ್ದಕ್ಕೆ ವಿಧಾನಸೌಧ ಬಳಿಯೇ ಸರ್ಕಾರಿ ಶ್ರೀಗಂಧ ಮರ ಕತ್ತರಿಸಿದ ರೈತ ! | Farmer Cuts Government Sandalwood Tree Near Vidhana Soudha After His Tree Was Felled

ಹೆದ್ದಾರಿ ನಿರ್ಮಾಣಕ್ಕೆ ತಮ್ಮ ತೋಟದಲ್ಲಿ ತೆರವುಗೊಳಿಸಿದ್ದ ಶ್ರೀಗಂಧದ ಮರಗಳಿಗೆ ಪರಿಹಾರ ನೀಡಲು ವಿಳಂಬ ಮಾಡಲಾಗುತ್ತಿದೆ ಎಂದು ವಿಧಾನಸೌಧ ಹೊರಾವರಣದಲ್ಲಿರುವ ಶ್ರೀಗಂಧದ ಮರದ ಕೊಂಬೆ ಕಡಿದು ರಾಜ್ಯ ಶ್ರೀಗಂಧ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎನ್‌.ವಿಶುಕುಮಾರ್ ಪ್ರತಿಭಟನೆ ನಡೆಸಿದ ಪ್ರಸಂಗ ನಡೆದಿದೆ. ಬೆಂಗಳೂರು : ಹೆದ್ದಾರಿ ನಿರ್ಮಾಣಕ್ಕೆ ತಮ್ಮ ತೋಟದಲ್ಲಿ ತೆರವುಗೊಳಿಸಿದ್ದ ಶ್ರೀಗಂಧದ ಮರಗಳಿಗೆ ಪರಿಹಾರ ನೀಡಲು ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿಧಾನಸೌಧ ಹೊರಾವರಣದಲ್ಲಿರುವ ಶ್ರೀಗಂಧದ ಮರದ ಕೊಂಬೆ ಕಡಿದು ಮಂಗಳವಾರ ರಾಜ್ಯ ಶ್ರೀಗಂಧ ರಕ್ಷಣಾ ವೇದಿಕೆ ಅಧ್ಯಕ್ಷ…

Read More
ನನ್ನನ್ನು ಕರೆದಿಲ್ಲ, ನಾನು ದಿಲ್ಲಿಗೆ ಹೋಗಲ್ಲ – ಅಧಿಕಾರ ಹಂಚಿಕೆ ಬಗ್ಗೆ ಪ್ರತಿಕ್ರಿಯಿಸಲ್ಲ : ಸಿಎಂ | I Wasnt Invited I Wont Go To Delhi Cm Siddaramaiah

ನನ್ನನ್ನು ಕರೆದಿಲ್ಲ, ನಾನು ದಿಲ್ಲಿಗೆ ಹೋಗಲ್ಲ – ಅಧಿಕಾರ ಹಂಚಿಕೆ ಬಗ್ಗೆ ಪ್ರತಿಕ್ರಿಯಿಸಲ್ಲ : ಸಿಎಂ | I Wasnt Invited I Wont Go To Delhi Cm Siddaramaiah

ನನಗೆ ಇಲ್ಲಿ ಕೆಲಸವಿದೆ. ಹೀಗಾಗಿ ನಾನು ದೆಹಲಿಗೆ ಹೋಗುತ್ತಿಲ್ಲ. ನನ್ನನ್ನು ಕರೆಯದೆ ನಾನ್ಯಾಕೆ ಹೋಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅಧಿಕಾರ ಹಂಚಿಕೆ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಬೆಂಗಳೂರು : ನನಗೆ ಇಲ್ಲಿ ಕೆಲಸವಿದೆ. ಹೀಗಾಗಿ ನಾನು ದೆಹಲಿಗೆ ಹೋಗುತ್ತಿಲ್ಲ. ನನ್ನನ್ನು ಕರೆಯದೆ ನಾನ್ಯಾಕೆ ಹೋಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಅಧಿಕಾರ ಹಂಚಿಕೆ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮಾಧ್ಯಮಗಳು ಪದೇ…

Read More
ಸಿದ್ದರಾಮಯ್ಯ , ನಾನು ಕದ್ದು ಮುಚ್ಚಿ ಮಾತಾಡಿಲ್ಲ, ನಮ್ಮಲ್ಲಿ ಗೊಂದಲವೂ ಇಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್‌ | Sidddaramaiah I Havent Spoken Behind Anyones Back Dk Shivakumar

ಸಿದ್ದರಾಮಯ್ಯ , ನಾನು ಕದ್ದು ಮುಚ್ಚಿ ಮಾತಾಡಿಲ್ಲ, ನಮ್ಮಲ್ಲಿ ಗೊಂದಲವೂ ಇಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್‌ | Sidddaramaiah I Havent Spoken Behind Anyones Back Dk Shivakumar

ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. ಅದನ್ನು ನಾವು ಪಾಲಿಸಬೇಕು. ಉಳಿದಂತೆ ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ. ಬೆಂಗಳೂರು : ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. ಅದನ್ನು ನಾವು ಪಾಲಿಸಬೇಕು. ಉಳಿದಂತೆ ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ. ಪಕ್ಷದ ವರಿಷ್ಠರು ಸೇರಿ ಮಾತನಾಡಿದ್ದೇವೆ ಎಂದು ಉಪ ಮುಖ್ಯಮಂತ್ರಿ…

Read More
ಬಿಜೆಪಿ ಮುಖಂಡಿನಿಗೂ ರಾಜ್ಯ ಸಚಿವ ಸ್ಥಾನ– ತೋಟಗಾರಿಕೆ ಮಹಾಮಂಡಲ ಅಧ್ಯಕ್ಷ ಡಾ.ಭೂಕಾಂತ್‌ : ಕೈ ಕಾರ್‍ಯಕರ್ತರ ಕಿಡಿ | Congress Workers Unhappy Over Bjp Leader Too Gets State Minister Post

ಬಿಜೆಪಿ ಮುಖಂಡಿನಿಗೂ ರಾಜ್ಯ ಸಚಿವ ಸ್ಥಾನ– ತೋಟಗಾರಿಕೆ ಮಹಾಮಂಡಲ ಅಧ್ಯಕ್ಷ ಡಾ.ಭೂಕಾಂತ್‌ : ಕೈ ಕಾರ್‍ಯಕರ್ತರ ಕಿಡಿ | Congress Workers Unhappy Over Bjp Leader Too Gets State Minister Post

ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಡಾ.ಬಿ.ಡಿ.ಭೂಕಾಂತ್‌ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರು : ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಡಾ.ಬಿ.ಡಿ.ಭೂಕಾಂತ್‌ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯ ಸಚಿವ ಸ್ಥಾನಮಾನ ಕಳೆದ ಶನಿವಾರ 54 ನಿಗಮ-ಮಂಡಳಿ ಅಧ್ಯಕ್ಷರಿಗೆ ರಾಜ್ಯ…

Read More
ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಸಂಸ್ಥೆಯ ಮೈಸೂರು ಸ್ಯಾಂಡಲ್‌ಗೆ ತಮನ್ನಾ ಪ್ರಚಾರ ಶುರು | Tamannaah Begins Endorsement For Mysore Sandal Soap

ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಸಂಸ್ಥೆಯ ಮೈಸೂರು ಸ್ಯಾಂಡಲ್‌ಗೆ ತಮನ್ನಾ ಪ್ರಚಾರ ಶುರು | Tamannaah Begins Endorsement For Mysore Sandal Soap

ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಸಂಸ್ಥೆ ಮಾರುಕಟ್ಟೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದೊಂದಿಗೆ ಬಹುಭಾಷಾ ನಟಿ ತಮನ್ನಾ ಭಾಟಿಯಾರನ್ನು ಮೈಸೂರು ಸ್ಯಾಂಡಲ್‌ ಸೋಪ್‌ ಸೇರಿ ಕೆಎಸ್‌ಡಿಎಲ್‌ ಉತ್ಪನ್ನಗಳ ಪ್ರಚಾರ ರಾಯಭಾರಿಯನ್ನಾಗಿ ಮಂಗಳವಾರ ಪರಿಚಯಿಸಲಾಯಿತು. ಬೆಂಗಳೂರು : ಶತಮಾನದ ಇತಿಹಾಸವಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಸಂಸ್ಥೆ (ಕೆಎಸ್‌ಡಿಎಲ್‌)ಯ ಮಾರುಕಟ್ಟೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದೊಂದಿಗೆ ಬಹುಭಾಷಾ ನಟಿ ತಮನ್ನಾ ಭಾಟಿಯಾರನ್ನು ಮೈಸೂರು ಸ್ಯಾಂಡಲ್‌ ಸೋಪ್‌ ಸೇರಿ ಕೆಎಸ್‌ಡಿಎಲ್‌ ಉತ್ಪನ್ನಗಳ ಪ್ರಚಾರ ರಾಯಭಾರಿಯನ್ನಾಗಿ ಮಂಗಳವಾರ ಪರಿಚಯಿಸಲಾಯಿತು. 57 ಉತ್ಪನ್ನಗಳನ್ನು…

Read More