Headlines
“ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ” ಎಂದ ಅಳಿಯ: ಇದಕ್ಕೆಲ್ಲ ಇವನೇ ಕಾರಣ

“ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ” ಎಂದ ಅಳಿಯ: ಇದಕ್ಕೆಲ್ಲ ಇವನೇ ಕಾರಣ

ಬೆಳಗಾವಿ, ಫೆ.10: ಜಿಲ್ಲೆಯ (ಬೆಳಗಾವಿ ಕೊಲೆ ಆರೋಪ) ಬೈಲಹೊಂಗಲ ತಾಲೂಕಿನ ಹೊಸೂರ ಗ್ರಾಮದಲ್ಲಿ 29 ವರ್ಷದ ಸಕ್ಕುಬಾಯಿ ದಿಡಗಣ್ಣವರ್ ಎಂಬುವವರು ಸಾವನ್ನಪ್ಪಿದ್ದಾರೆ, ಇದೀಗ ಇದು ಸಹಜ ಸಾವಲ್ಲ, ಕೊಲೆ ಎಂದು ಸಕ್ಕುಬಾಯಿ ಮನೆಯವರು ಆರೋಪಿಸಿದ್ದಾರೆ. ಸಕ್ಕುಬಾಯಿ ಅವರ ಪತಿ ನಾಗಪ್ಪ ದಿಡಗಣ್ಣವರ್ ಅವರ ಪತ್ನಿಯನ್ನು ಕೊಲೆ ಮಾಡಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ ಎಂದು ಸಕ್ಕುಬಾಯಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಬಂಧ ಕುಟುಂಬಸ್ಥರು ನಾಗಪ್ಪ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿ, ನ್ಯಾಯಕ್ಕಾಗಿ ನಿಂತಿದ್ದಾರೆ. ಸಕ್ಕುಬಾಯಿ…

Read More
ಕಷ್ಟಪಡದೆ ಸಿಗುತ್ತೆ ಸಂಪತ್ತು, ಖ್ಯಾತಿ, ಪ್ರತಿಷ್ಠೆ.. ಈ ಸಂಖ್ಯೆಯಲ್ಲಿ ಜನಿಸಿದವರ ಖಜಾನೆ ಎಂದೂ ಖಾಲಿಯಾಗಲ್ಲ

ಕಷ್ಟಪಡದೆ ಸಿಗುತ್ತೆ ಸಂಪತ್ತು, ಖ್ಯಾತಿ, ಪ್ರತಿಷ್ಠೆ.. ಈ ಸಂಖ್ಯೆಯಲ್ಲಿ ಜನಿಸಿದವರ ಖಜಾನೆ ಎಂದೂ ಖಾಲಿಯಾಗಲ್ಲ

<p>Numerology Number 6: ನಿರ್ದಿಷ್ಟವಾಗಿ ಹೇಳುವುದಾದರೆ, 9 ಸಂಖ್ಯೆಗಳಲ್ಲಿ ‘6’ ಹೊಂದಿರುವ ಶಕ್ತಿ ಬೇರೆ ಯಾವುದೇ ಸಂಖ್ಯೆಗೆ ಇಲ್ಲ. ಈ ಸಂಖ್ಯೆಯಡಿಯಲ್ಲಿ ಜನಿಸಿದವರು ಹೆಚ್ಚು ಶ್ರಮವಿಲ್ಲದೆ ಖ್ಯಾತಿ, ಪ್ರತಿಷ್ಠೆ ಮತ್ತು ಸಂಪತ್ತನ್ನು ಸಾಧಿಸುತ್ತಾರೆ ಎಂದು ಸಂಖ್ಯಾಶಾಸ್ತ್ರ ತಜ್ಞರು ಹೇಳುತ್ತಾರೆ.</p><p>&nbsp;</p><img><p>ಪ್ರತಿಯೊಬ್ಬರೂ ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಏರಲು ಮತ್ತು ದೊಡ್ಡ ಬ್ಯಾಂಕ್ ಬ್ಯಾಲೆನ್ಸ್‌ನೊಂದಿಗೆ ಐಷಾರಾಮಿ ಜೀವನವನ್ನು ನಡೆಸಲು ಬಯಸುತ್ತಾರೆ. ಆದರೆ, ಕೆಲವರು ಮಾತ್ರ ಆ ಅದೃಷ್ಟವನ್ನು ಬಹಳ ಸುಲಭವಾಗಿ ಪಡೆಯುತ್ತಾರೆ. ಸಂಖ್ಯಾಶಾಸ್ತ್ರದ ಪ್ರಕಾರ, ವ್ಯಕ್ತಿಯ ಜನ್ಮ ದಿನಾಂಕವು ಅವರ ಜೀವನದ…

Read More
ರೈಲ್ವೆ ಫ್ಲಾಟ್‌ಫಾರ್ಮ್‌ನಲ್ಲಿ ಮಲಗಿದ್ದಲ್ಲೇ ಅಲ್ಲಾಡ್ತಿದ್ದ ಬೆಡ್‌ಶೀಟ್‌, ಬಯಲಾಯ್ತು ಕರ್ಮಕಾಂಡ! | Viral Video Couple Caught Public Indecency Railway Platform Bedsheet Incident San

ರೈಲ್ವೆ ಫ್ಲಾಟ್‌ಫಾರ್ಮ್‌ನಲ್ಲಿ ಮಲಗಿದ್ದಲ್ಲೇ ಅಲ್ಲಾಡ್ತಿದ್ದ ಬೆಡ್‌ಶೀಟ್‌, ಬಯಲಾಯ್ತು ಕರ್ಮಕಾಂಡ! | Viral Video Couple Caught Public Indecency Railway Platform Bedsheet Incident San

Viral Video: Couple Caught on Railway Platform Under Bedsheet ರೈಲ್ವೇ ಸ್ಟೇಷನ್‌ ಫ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿಯೊಂದು ಪ್ರಣಯದಲ್ಲಿ ತೊಡಗಿರುವ ವಿಡಿಯೋ ವೈರಲ್ ಆಗಿದೆ. ಬೆಡ್‌ಶೀಟ್‌ ಹೊದ್ದು ಮಲಗಿದ್ದ ಜೋಡಿಯ ಮೇಲಿನ ಹೊದಿಕೆಯನ್ನು ವ್ಯಕ್ತಿಯೊಬ್ಬರು ಎಳೆದಿದ್ದಾರೆ. ನವದೆಹಲಿ (ಫೆ.10): ಇದು ಸೋಶಿಯಲ್‌ ಮೀಡಿಯಾ, ಝೆನ್‌ಜೀ ಜಮಾನ. ಯುವ ಜನಾಂಗ ಮುಕ್ತ ಚಿಂತನೆಯೊಂದಿಗೆ ಮುನ್ನಡೆಯುತ್ತಿದ್ದಾರೆ. ಆದರೆ, ಅನೇಕ ಸಂದರ್ಭಗಳಲ್ಲಿ ಯುವ ಜನಾಂಗದ ಮುಕ್ತತೆ ಕೈಮೀರುವಷ್ಟು ಮುಂದೆ ಹೋಗಿರುವುದು ಗೊತ್ತಾಗಿದೆ. ನೀವು ಏನು ಯೋಚನೆ ಮಾಡ್ತಿದ್ದೀರೋ ಅದು ಸತ್ಯ….

Read More
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು: ಸಿದ್ದೇಶ್ವರನ ಸುತ್ತ ನಾಗಸರ್ಪ ಕಾವಲು

ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು: ಸಿದ್ದೇಶ್ವರನ ಸುತ್ತ ನಾಗಸರ್ಪ ಕಾವಲು

ಗದಗ, (ಫೆಬ್ರವರಿ 10): ಗದಗ ಜಿಲ್ಲೆಯ ಮುಂಡರಗಿ ಜಂತ್ಶಿರೂರ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಿಸಲಾಗಿದ್ದ ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನದ ಅಡಿಯಲ್ಲಿ ಸಾಕಷ್ಟು ಸಿರಿ ಸಂಪತ್ತು ಇದೆ ಎಂಬ ಚರ್ಚೆ ಶುರುವಾಗಿದೆ. ಹಳೇ ಕಾಲದ ಸಿದ್ದೇಶ್ವರ ದೇಗುಲ ಸಂಪೂರ್ಣ ಹಾಳಾಗಿದೆ. ನಿಧಿಗಳ್ಳರ ಅಟ್ಟಹಾಸಕ್ಕೆ ದೇವಸ್ಥಾನ ನಾಶವಾಗಿದೆ. ಇನ್ನು ಈ ದೇವಸ್ಥಾನದ ಕೆಳಗೆ ಮತ್ತೊಂದು ದೇಗುಲ ಇದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ಸಂಜೀವ್ ಪಾಂಡ್ರೆ ಅವರು ಪ್ರತ್ಯಕ್ಷ ವರದಿ ಮಾಡಿದ್ದಾರೆ. ಮತ್ತಷ್ಟು ಸುದ್ದಿ…

Read More
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಬಿಜೆಪಿ ಮುಖಂಡನಿಗೆ ರಾಜ್ಯ ಸಚಿವ ಸ್ಥಾನಮಾನ!: ‘ಕೈ’ ಕಾರ್ಯಕರ್ತರ ಕಿಡಿ

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಬಿಜೆಪಿ ಮುಖಂಡನಿಗೆ ರಾಜ್ಯ ಸಚಿವ ಸ್ಥಾನಮಾನ!: ‘ಕೈ’ ಕಾರ್ಯಕರ್ತರ ಕಿಡಿ

ಬಿಜೆಪಿ ಮುಖಂಡ ಬಿ.ಡಿ. ಭೂಕಾಂತ್ಚಿತ್ರ ಕ್ರೆಡಿಟ್ ಮೂಲ: ಟಿವಿ9 ಕನ್ನಡ ಬೆಂಗಳೂರು, ಫೆಬ್ರವರಿ 10: ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷ ಸ್ಥಾನಕ್ಕೆ ಒಟ್ಟು 54 ಮಂದಿಗೆ ಸಚಿವ ಸ್ಥಾನ ನೀಡಿ ರಾಜ್ಯಸರ್ಕಾರ ಮೊನ್ನೆಯಷ್ಟೇ ಆದೇಶಿಸಿದ್ದು, ಶಿಕಾರಿಪುರದ ಬಿಜೆಪಿ ಮುಖಂಡನಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿರೋದೀಗ ಕಾಂಗ್ರೆಸ್ ಪಾಳಯದಲ್ಲಿ ಕಿಡಿ ಕಾರಿದೆ. ಪಕ್ಷದ ನಾಯಕರ ನಿರ್ಧಾರದ ವಿರುದ್ಧ’ಕೈ’ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರೀ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 54 ಮಂದಿ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ…

Read More
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು: ಸಿದ್ದೇಶ್ವರನ ಸುತ್ತ ನಾಗಸರ್ಪ ಕಾವಲು

ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು: ಸಿದ್ದೇಶ್ವರನ ಸುತ್ತ ನಾಗಸರ್ಪ ಕಾವಲು

ಗದಗ, (ಫೆಬ್ರವರಿ 10): ಗದಗ ಜಿಲ್ಲೆಯ ಮುಂಡರಗಿ ಜಂತ್ಶಿರೂರ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಿಸಲಾಗಿದ್ದ ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನದ ಅಡಿಯಲ್ಲಿ ಸಾಕಷ್ಟು ಸಿರಿ ಸಂಪತ್ತು ಇದೆ ಎಂಬ ಚರ್ಚೆ ಶುರುವಾಗಿದೆ. ಹಳೇ ಕಾಲದ ಸಿದ್ದೇಶ್ವರ ದೇಗುಲ ಸಂಪೂರ್ಣ ಹಾಳಾಗಿದೆ. ನಿಧಿಗಳ್ಳರ ಅಟ್ಟಹಾಸಕ್ಕೆ ದೇವಸ್ಥಾನ ನಾಶವಾಗಿದೆ. ಇನ್ನು ಈ ದೇವಸ್ಥಾನದ ಕೆಳಗೆ ಮತ್ತೊಂದು ದೇಗುಲ ಇದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ಸಂಜೀವ್ ಪಾಂಡ್ರೆ ಅವರು ಪ್ರತ್ಯಕ್ಷ ವರದಿ ಮಾಡಿದ್ದಾರೆ. ಮತ್ತಷ್ಟು ಸುದ್ದಿ…

Read More
Harmony ರಸ್ತೆ ಇಲ್ಲದೆ ಪರದಾಡುತ್ತಿದ್ದ ಮುಸ್ಲಿಮರಿಗೆ ಸ್ಮಶಾನದ ದಾರಿಗೆ ಅರ್ಧ ಜಮೀನು ದಾನ ನೀಡಿದ ಸಿಖ್ ಕುಟುಂಬ | Sikh Family Gifts Land To Muslim Community For Direct Access To 70 Year Old Graveyard

Harmony ರಸ್ತೆ ಇಲ್ಲದೆ ಪರದಾಡುತ್ತಿದ್ದ ಮುಸ್ಲಿಮರಿಗೆ ಸ್ಮಶಾನದ ದಾರಿಗೆ ಅರ್ಧ ಜಮೀನು ದಾನ ನೀಡಿದ ಸಿಖ್ ಕುಟುಂಬ | Sikh Family Gifts Land To Muslim Community For Direct Access To 70 Year Old Graveyard

ರಸ್ತೆ ಇಲ್ಲದೆ ಪರದಾಡುತ್ತಿದ್ದ ಮುಸ್ಲಿಮರಿಗೆ ಸ್ಮಶಾನದ ದಾರಿಗೆ ಅರ್ಧ ಜಮೀನು ದಾನ ನೀಡಿದ ಸಿಖ್ ಕುಟುಂಬ, ಹೃದಯಸ್ಪರ್ಶಿ ಘಟನೆಯೊಂದು ನಡೆದಿದೆ. ಕಳೆದ 70 ವರ್ಷಗಳಿಂದ ತೀವ್ರ ನರಕಯಾತನೆ ಅನುಭವಿಸುತ್ತಿದ್ದ ಕುಟುಂಬಗಳಿಗೆ ಸೌಹಾರ್ಧತೆ ಮೂಲಕ ನೆಮ್ಮದಿ ನೀಡಿದ ಸಿಖ್ ಕುಟುಂಬ. ಬತಿಂದಾ(ಫೆ.10) ಮುಸ್ಲಿಮ್ ಸಮುದಾದ ಸಶ್ಮಾನದ ಸುತ್ತಲೂ ಇತರ ಸಮುದಾಯದ ರೈತರ ಜಮೀನುಗಳು. ಮುಸ್ಲಿಮರು ಅಂತ್ಯಸಂಸ್ಕಾರ ಮಾಡಲು ಪಾರ್ಥೀವ ಶರೀರ ಹೊತ್ತು ಕಾಲ್ನಡಿಗೆ ಮೂಲಕ ಜಮೀನುಗಳ ಬದುಗಳ ಮೂಲಕ ಸಾಗಬೇಕು. ರಸ್ತೆ ಸಂಪರ್ಕ ಇಲ್ಲ. ಇದು ಅಸಾಧ್ಯವೂ ಆಗಿತ್ತು….

Read More
ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ: 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ

ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ: 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ

ಚಿಕ್ಕಬಳ್ಳಾಪುರ, ಫೆ.10: ಜಿಲ್ಲೆಯಲ್ಲಿ 17 ವರ್ಷದ ಬಾಲಕಿ ಕಲ್ಯಾಣಿಯ ನಿಗೂಢ ಸಾವು ಮತ್ತು ಆಕೆಯ ಶವವನ್ನು ಪೊಲೀಸರಿಗೆ ತಿಳಿಸಿದಾಗ ಜಿಲ್ಲೆಯಿಂದ ಈ ಜಿಲ್ಲೆಗೆ ಸಾಗಿಸಲು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಗಿಡ್ನಹಳ್ಳಿ ಗ್ರಾಮದಲ್ಲಿ ದೊಡ್ಡಪ್ಪ-ದೊಡ್ಡಮ್ಮನ ಮನೆಯಲ್ಲಿ ಬೆಳೆದ ಕಲ್ಯಾಣಿ ಇಂದು ಬೆಳಿಗ್ಗೆ ಗಿಡ್ನಹಳ್ಳಿ ಗ್ರಾಮದ ತೋಟವೊಂದರ ಕೃಷಿ ಹೊಂಡದಲ್ಲಿ ಶವವಾಗಿ ಮಾರಾಟವಾಗಿದೆ. ಬಾಲಕಿ ಸಾವನ್ನಪ್ಪಿದ ನಂತರ, ಪೋಷಕರು ಮತ್ತು ಸ್ಥಳೀಯ ನಂದಗುಡಿ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ನೇರವಾಗಿ ಚಿಕ್ಕಬಳ್ಳಾಪುರ ತಾಲೂಕಿನ…

Read More
ಮಲೆ ಮಹದೇಶ್ವರ ಪಾದಯಾತ್ರಿಗಳ ಮತ್ತೆ ಮೇಲೆ ಚಿರತೆ ದಾಳಿ; ಬಾಲಕನ ಪ್ರಾಣ ಕಾಪಾಡಿದ ಅರಣ್ಯ ಸಿಬ್ಬಂದಿ! | Male Mahadeshwara Hills Padayatra Leopard Attack Boy Escape Shivaratri Safety Rules Sat

ಮಲೆ ಮಹದೇಶ್ವರ ಪಾದಯಾತ್ರಿಗಳ ಮತ್ತೆ ಮೇಲೆ ಚಿರತೆ ದಾಳಿ; ಬಾಲಕನ ಪ್ರಾಣ ಕಾಪಾಡಿದ ಅರಣ್ಯ ಸಿಬ್ಬಂದಿ! | Male Mahadeshwara Hills Padayatra Leopard Attack Boy Escape Shivaratri Safety Rules Sat

ವನ್ಯಜೀವಿಗಳ ದಾಳಿಯ ಭೀತಿ ಇರುವುದರಿಂದ ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ವಾಹನ ಸಂಚಾರ ನಿರ್ಬಂಧ: ಮಹದೇಶ್ವರ ಬೆಟ್ಟಕ್ಕೆ ಮುಂದಿನ ಮೂರು ದಿನಗಳ ಕಾಲ ಬೈಕ್ ಮತ್ತು ತ್ರಿಚಕ್ರ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಸಮಯದ ಮಿತಿ: ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾತ್ರ ಅರಣ್ಯ ಮಾರ್ಗದಲ್ಲಿ ಪಾದಯಾತ್ರೆಗೆ ಅವಕಾಶ ನೀಡಲಾಗಿದೆ. ಸಂಜೆಯ ನಂತರ ಅರಣ್ಯ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಗುಂಪು ಪ್ರಯಾಣ ಕಡ್ಡಾಯ: ಚಿರತೆ ಮತ್ತು ಹುಲಿಗಳ ಸಂಚಾರವಿರುವುದರಿಂದ ಭಕ್ತರು…

Read More
ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್; ದೂರಿನ ಬೆನ್ನಲ್ಲೇ ಸ್ನೇಹಿತನ ಮನೆಯಲ್ಲಿ ಬಾಯ್‌ ಫ್ರೆಂಡ್ ಶ*ವವಾಗಿ ಪತ್ತೆ!

ಪ್ರೇಯಸಿ ಜೊತೆಗಿನ ಖಾಸಗಿ ವಿಡಿಯೋ ಲೀಕ್; ದೂರಿನ ಬೆನ್ನಲ್ಲೇ ಸ್ನೇಹಿತನ ಮನೆಯಲ್ಲಿ ಬಾಯ್‌ ಫ್ರೆಂಡ್ ಶ*ವವಾಗಿ ಪತ್ತೆ!

<p>ತಿರುವನಂತಪುರ: ಇತ್ತೀಚಿಗಿನ ಯುವ ತಲೆಮಾರು ವಿವಾಹ ಪೂರ್ವ ಲೈಂ*ಗಿಕ ಚಟುವಟಿಕೆಗಳನ್ನು ನಡೆಸುವ ಪ್ರಕರಣಗಳ ಆಗಾಗ ಬೆಳಕಿಗೆ ಬರುತ್ತಿರುತ್ತವೆ. ಆದರೆ ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಳ್ಳುವ ವಿಕೃತಿಗಳು ಅನಾಹುತಗಳಿಗೆ ಆಸ್ಪದ ಮಾಡಿಕೊಡುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ನಡೆದಿದೆ</p><p>&nbsp;</p><img><p>ಪ್ರೇಯಸಿಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಕ್ಕೆ ಮನನೊಂದು ಯುವಕನೊಬ್ಬ ಆತ್ಮ*ಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತೋನ್ನಕ್ಕಲ್‌ನ ಲಾಲ್‌ಬಾಗ್‌ ನಗರದ ನಿವಾಸಿ ಕಿರಣ್ (27) ಮೃತ ಯುವಕ. ಸೋಮವಾರ ಬೆಳಗ್ಗೆ 6 ಗಂಟೆ ಸುಮಾರಿಗೆ, ಪಕ್ಕದ ಮನೆಯಲ್ಲಿದ್ದ ಸ್ನೇಹಿತನ ಮನೆಯಲ್ಲಿ ಈ ಘಟನೆ…

Read More