ಕಿರಣ್ ರಾಜ್ ಅವರ ಸೆಲಿಬ್ರಿಟಿ ಕ್ರಶ್ ಯಾರು? ಕೊನೆಗೂ ಇಂಟ್ರೆಸ್ಟಿಂಗ್ ಡೀಟೈಲ್ಸ್ ಬಿಚ್ಚಿಟ್ಟ 'ಕರ್ಣ'

ಕಿರಣ್ ರಾಜ್ ಅವರ ಸೆಲಿಬ್ರಿಟಿ ಕ್ರಶ್ ಯಾರು? ಕೊನೆಗೂ ಇಂಟ್ರೆಸ್ಟಿಂಗ್ ಡೀಟೈಲ್ಸ್ ಬಿಚ್ಚಿಟ್ಟ 'ಕರ್ಣ'

<p>ಬೆಂಗಳೂರು: ಕರ್ಣ ಸೀರಿಯಲ್ ಮೂಲಕ ಕನ್ನಡಿಗರ ಮನೆಮಗನಾಗಿ ಗುರುತಿಸಿಕೊಂಡಿರುವ ಕಿರಣ್ ರಾಜ್‌ ಅವರಿಗೆ ರಾಜ್ಯದಾದ್ಯಂತ ಅಪಾರ ಅಭಿಮಾನಿಗಳಿದ್ದಾರೆ. ಇದೀಗ ಕಿರಣ್ ರಾಜ್ ತಮ್ಮ ಸೆಲಿಬ್ರಿಟಿ ಕ್ರಶ್ ಬಗ್ಗೆ ಮೊದಲ ಬಾರಿಗೆ ತುಟಿ ಬಿಚ್ಚಿದ್ದಾರೆ. ಕಿರಣ್ ರಾಜ್ ಈ ಬಗ್ಗೆ ಹೇಳಿದ್ದೇನು?</p><p>&nbsp;</p><img><p>ಜಿ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಕರ್ಣ ಸೀರಿಯಲ್ ಇದೀಗ ರೋಚಕ ಘಟ್ಟ ತಲುಪಿದ್ದು, ಕರ್ಣ ತನ್ನ ಆಸ್ತಿಯನ್ನು ನಿತ್ಯಾ ಹೆಸರಿಗೆ ರಿಜಿಸ್ಟರ್ ಮಾಡಲು ಮುಂದಾಗುವ ಮೂಲಕ ಎಲ್ಲರಿಗೂ ಶಾಕ್ ಕೊಟ್ಟಿದ್ದಾನೆ. ಮುಂದೇನಾಗಲಿದ ಎನ್ನುವ ಕುತೂಹಲ ಜೋರಾಗಿದೆ.</p><img><p>ಇನ್ನು ಇದೆಲ್ಲದರ…

Read More
ಸುಪ್ರಿಯಾ ಸುಳೆ ಪುತ್ರಿಗೆ ವರ ಹುಡುಕಿಕೊಟ್ಟ ಗಡ್ಕರಿ ಮತ್ತು ಫಡ್ನವಿಸ್? ಆಸ್ಪತ್ರೆ ಸೇರಿದ ತಂದೆ ಶರದ್‌ ಪವಾರ್‌! | Revati Sule Marriage Fixed Sarang Lakhani Gadkari Fadnavis Role San

ಸುಪ್ರಿಯಾ ಸುಳೆ ಪುತ್ರಿಗೆ ವರ ಹುಡುಕಿಕೊಟ್ಟ ಗಡ್ಕರಿ ಮತ್ತು ಫಡ್ನವಿಸ್? ಆಸ್ಪತ್ರೆ ಸೇರಿದ ತಂದೆ ಶರದ್‌ ಪವಾರ್‌! | Revati Sule Marriage Fixed Sarang Lakhani Gadkari Fadnavis Role San

Santosh Naik ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ Source link

Read More
ಲಾಟರಿ ಹೊಡೆಯುತ್ತಿದ್ದ ಸುಚಿತ್ರಾ ಜೀವನವನ್ನೇ ಬದಲಾಯಿಸಿದ್ದೇಗೆ ಕಮಲಾಕರ್​​ ಭಟ್​​ ಪರಿಚಯ? ಸತ್ಯ ಬಿಚ್ಚಿಟ್ಟ ಸ್ನೇಹಿತೆ

ಲಾಟರಿ ಹೊಡೆಯುತ್ತಿದ್ದ ಸುಚಿತ್ರಾ ಜೀವನವನ್ನೇ ಬದಲಾಯಿಸಿದ್ದೇಗೆ ಕಮಲಾಕರ್​​ ಭಟ್​​ ಪರಿಚಯ? ಸತ್ಯ ಬಿಚ್ಚಿಟ್ಟ ಸ್ನೇಹಿತೆ

ಕಮಲಾಕರ್ ಭಟ್ ಮತ್ತು ಸುಚಿತ್ರಾ ಕಾರವಾರ, ಫೆಬ್ರವರಿ 10: ಸಿದ್ದಾಪುರದ ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ ಸುಚಿತ್ರಾಳ ಕುರಿತ ಒಂದೊಂದೇ ಮಾಹಿತಿಯೀಗ ಬಯಲಾಗುತ್ತಿದೆ. ಜ್ಯೋತಿ ಕಮಲಾಕರ್ ಭಟ್ ಸೇರಿದಂತೆ ಸಿರಿವಂತರನ್ನು ಬುಟ್ಟಿಗೆ ಹಾಕಿಕೊಂಡು ಐಷಾರಾಮಿ ಜೀವನ ನಡೆಸುತ್ತಿದ್ದ ಸುಚಿತ್ರಾ ಒಂದು ಕಾಲದಲ್ಲಿ 10 ರೂಪಾಯಿಗೂ ಲಾಟರಿ ಹೊಡೆಯುತ್ತಿದ್ದಳು. ಅಷ್ಟಕ್ಕೂ ಈಕೆ ಜ್ಯೋತಿಷಿ ಕಮಲಾಕರ್ ಭಟ್ ಗೆ ಪರಿಚಯವಾಗಿದ್ದು ಹೇಗೆ ಎಂಬ ಮಾಹಿತಿ ಬಹಿರಂಗವಾಗಿದೆ. ಸುಚಿತ್ರಾಳನ್ನು ಕಮಲಾಕರ ಭಟ್‌ಗೆ ಪರಿಚಯಿಸಿದ್ದು ನಾನೇ ಎಂದು ಉತ್ತರ ಕನ್ನಡ…

Read More
ದಿ ಹಾಲಿವುಡ್​ ರಿಪೋರ್ಟರ್​ನಲ್ಲಿ Lakshmi Nivasa ಭಾವನಾ: ನಟಿ ದಿಶಾ ಮದನ್​ ಬಾಲ್ಯದ ಕನಸು ನನಸಾಯ್ತು | Lakshmi Nivasa Bhavana Disha Madan With Karan Johar Dream Come True Suc

ದಿ ಹಾಲಿವುಡ್​ ರಿಪೋರ್ಟರ್​ನಲ್ಲಿ Lakshmi Nivasa ಭಾವನಾ: ನಟಿ ದಿಶಾ ಮದನ್​ ಬಾಲ್ಯದ ಕನಸು ನನಸಾಯ್ತು | Lakshmi Nivasa Bhavana Disha Madan With Karan Johar Dream Come True Suc

ಇದಕ್ಕಾಗಿ ಅವರು, ಹಾಲಿವುಡ್ ರಿಪೋರ್ಟರ್ ಇಂಡಿಯಾ (The Hollywood Reporter India)ಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಇದು ಪ್ರತಿಷ್ಠಿತ ಜಾಗತಿಕ ಮನರಂಜನಾ ಬ್ರ್ಯಾಂಡ್‌ನ ಭಾರತೀಯ ಆವೃತ್ತಿಯಾಗಿದ್ದು, ಇದನ್ನು 2024 ರಲ್ಲಿ RPSG ಲೈಫ್‌ಸ್ಟೈಲ್ ಮೀಡಿಯಾ ಪ್ರಾರಂಭಿಸಿತು. ಇದು ಸುದ್ದಿ, ವಿಮರ್ಶೆಗಳು ಮತ್ತು ಸಂದರ್ಶನಗಳ ಮೂಲಕ ಪ್ರದೇಶಗಳು ಮತ್ತು ಭಾಷೆಗಳಲ್ಲಿ ಭಾರತೀಯ ಸಿನಿಮಾ, ಸ್ಟ್ರೀಮಿಂಗ್, ದೂರದರ್ಶನ, ಫ್ಯಾಷನ್ ಮತ್ತು ಜೀವನಶೈಲಿಯನ್ನು ಒಳಗೊಂಡ ಪ್ರಮುಖ, ಸಮಗ್ರ ಮಾಧ್ಯಮ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ಇದರ ಮೂಲಕ ಕರಣ್​ ಜೋಹರ್​ ಅವರನ್ನು ಭೇಟಿಯಾಗಲು ನಟಿಗೆ ಅವಕಾಶ…

Read More
ದುಡ್ಡಿಲ್ಲ, ಸಹಾಯಕ್ಕೆ ಗೆಳೆಯರೂ ಇಲ್ಲ, ಕಣ್ಣೀರಿನೊಂದಿಗೆ ಜೈಲಿನಲ್ಲಿ ದಿನದೂಡುತ್ತಿರುವ ಹಾಸ್ಯನಟ

ದುಡ್ಡಿಲ್ಲ, ಸಹಾಯಕ್ಕೆ ಗೆಳೆಯರೂ ಇಲ್ಲ, ಕಣ್ಣೀರಿನೊಂದಿಗೆ ಜೈಲಿನಲ್ಲಿ ದಿನದೂಡುತ್ತಿರುವ ಹಾಸ್ಯನಟ

<p>ದುಡ್ಡಿಲ್ಲ, ಸಹಾಯಕ್ಕೆ ಗೆಳೆಯರೂ ಇಲ್ಲ, ಕಣ್ಣೀರಿನೊಂದಿಗೆ ಜೈಲಿನಲ್ಲಿ ದಿನದೂಡುತ್ತಿರುವ ಹಾಸ್ಯನಟ, ಎಲ್ಲರನ್ನು ನಗಿಸುವ ರಾಜ್‌ಪಾಲ್ ಇದೀಗ ಕಣ್ಣೀರಿನಲ್ಲೇ ದಿನ ದೂಡುವಂತಾಗಿದೆ. ಸಾಲದ ಸುಳಿಗೆ ಸಿಲುಕಿದ ನಟ ತಿಹಾರ್ ಜೈಲಿಗೆ ಶರಣಾಗುವುದು ಬಿಟ್ಟರೆ ಬೇರೆ ದಾರಿ ಇರ್ಲಿಲ್ಲ ಎಂದಿದ್ದಾರೆ.</p><img><p>ಸಾಲದ ಸುಳಿಗೆ ಸಿಲುಕಿರುವ ಬಾಲಿವುಡ್ ಹಾಸ್ಯ ನಟ ರಾಜ್‌ಪಾಲ್ ಯಾದವ್ ಸಂಕಷ್ಟ ಹೆಚ್ಚಾಗಿದೆ. ಆಸ್ತಿಗಳನ್ನು ಬ್ಯಾಂಕ್ ಜಪ್ತಿ ಮಾಡಿದರೆ, ಇತ್ತ ಸಿನಿಮಾಗಳೂ ಇಲ್ಲದೆ ಕಂಗಾಲಾಗಿದ್ದಾರೆ. ಸಾಲ, ಸಾಲದ ಮೇಲಿನ ಬಡ್ಡಿ ಎಲ್ಲವೂ ದುಪ್ಪಟ್ಟಾಗಿದೆ. ಇದರ ನಡುವೆ ಚೆಕ್ ಬೌನ್ಸ್ ಪ್ರಕರಣ…

Read More
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿ ಗಂಧದ ಮರ ಕಡಿದು ರೈತ ಆಕ್ರೋಶ

ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿ ಗಂಧದ ಮರ ಕಡಿದು ರೈತ ಆಕ್ರೋಶ

ಬೆಂಗಳೂರು, (ಫೆಬ್ರವರಿ 10): ಅಭಿವೃದ್ಧಿ ಹೆಸರಿನಲ್ಲಿ ಜಮೀನಿನಲ್ಲಿ 30 ಮರಗಳನ್ನು ಕಡಿದು ಪರಿಹಾರ ಕೊಡದ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ವಿಧಾನಸೌಧದ ಮುಂದೆ ಇರುವ ಶ್ರೀಗಂಧದ ಮರಿಯನ್ನು ಕಡಿದು ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಮಗಳೂರಿನ ವಿಶುಕುಮಾರ್ ಎಂಬವರ ಜಮೀನಿನಲ್ಲಿ 30 ಮರಗಳನ್ನು ಕಡಿಯಲಾಗಿದೆ. ಆದರೆ, ಇದಕ್ಕೆ ಪರಿಹಾರ ಕೊಟ್ಟಿಲ್ಲ. ಹೀಗಾಗಿ ಸೇಡಿಗಾಗಿ ವಿಧಾನಸೌಧದ ಬಳಿ ಇರುವ ಗಂಧದ ಮರವನ್ನು ಕಡಿದು ಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ ವಿಶುಕುಮಾರ್,ಪರಿಹಾರ ಕೊಟ್ಟಿಲ್ಲ, ನನ್ನ ಮಕ್ಕಳ ಬರ್ತಡೆ ನೆನಪಿಗಾಗಿ ಗಿಡ ನೆಟ್ಟಿದ್ದೆ….

Read More
ಬೆಂಗಳೂರು: ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಗೆ ಕನ್ನ ಹಾಕಿದ ಯುವಕ

ಬೆಂಗಳೂರು: ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಗೆ ಕನ್ನ ಹಾಕಿದ ಯುವಕ

ಬೆಂಗಳೂರು, ಫೆ.10: ದೊಡ್ಡಮ್ಮ ಕೆಲಸ ಮಾಡುತ್ತಿರುವ ಮನೆಗೆ ಯುವಕನೊಬ್ಬ ಕನ್ನ ಹಾಕಿದ್ದಾನೆ. ಈ ಬೆಂಗಳೂರಿನ ಬಸವನಗುಡಿ ಠಾಣಾ ಘಟನೆ ನಡೆದಿದೆ. ಮನೆಯಲ್ಲಿದ್ದ 241 ಗ್ರಾಂ ಚಿನ್ನಾಭರಣ, 2.8 ಕೆಜಿ ಬೆಳ್ಳಿ 1.3 ಲಕ್ಷ ನಗದು ಕಳ್ಳತನ ಮಾಡಲಾಗಿದೆ. ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಒಬ್ಬ ಮಹಿಳೆ ಕೆಲಸ ಮಾಡುತ್ತಿದ್ದರು. ಆಕೆಯ ಮೇಲೆ ಅತೀವ ನಂಬಿಕೆ ಇಟ್ಟು ಮನೆಯ ಕೀಲಿ ಕೈಯನ್ನು ಆಕೆಯ ಬಳಿಯೇ ನೀಡುತ್ತಿತ್ತು. ಈ ಮಹಿಳೆಯ ಜೊತೆಗೆ ಆಕೆಯ ತಂಗಿಯ ಮಗನೂ ಸಹ…

Read More
ಬೆಂಗಳೂರಲ್ಲಿ ಮತ್ತೆ ಜೆಸಿಬಿ ಘರ್ಜನೆ: ಗುಬ್ಬಲಾಳದಲ್ಲಿ ₹3 ಕೋಟಿ ಮೌಲ್ಯದ ಒತ್ತುವರಿ ಆಸ್ತಿ ತೆರವು!

ಬೆಂಗಳೂರಲ್ಲಿ ಮತ್ತೆ ಜೆಸಿಬಿ ಘರ್ಜನೆ: ಗುಬ್ಬಲಾಳದಲ್ಲಿ ₹3 ಕೋಟಿ ಮೌಲ್ಯದ ಒತ್ತುವರಿ ಆಸ್ತಿ ತೆರವು!

<p>ಬೆಂಗಳೂರು ದಕ್ಷಿಣ ನಗರ ಪಾಲಿಕೆಯು, ಉತ್ತರಹಳ್ಳಿ ಉಪವಿಭಾಗದ ಗುಬ್ಬಲಾಳ ಗ್ರಾಮದಲ್ಲಿ ಪಾರ್ಕ್‌ಗಾಗಿ ಮೀಸಲಿಟ್ಟಿದ್ದ ಜಾಗದ ಒತ್ತುವರಿ ತೆರವುಗೊಳಿಸಿದೆ. ಸುಮಾರು 3,000 ಚದರ ಮೀಟರ್ ವಿಸ್ತೀರ್ಣದ, 3 ಕೋಟಿ ರೂಪಾಯಿ ಮೌಲ್ಯದ ಜಾಗವನ್ನು ಅನಧಿಕೃತ ಬೇಲಿ ತೆಗೆದುಹಾಕುವ ಮೂಲಕ ವಶಕ್ಕೆ ಪಡೆಯಲಾಗಿದೆ.</p><img><p>ಬೆಂಗಳೂರು (ಫೆ.10): ನಗರದಲ್ಲಿ ಸರ್ಕಾರಿ ಹಾಗೂ ಸಾರ್ವಜನಿಕ ಆಸ್ತಿಗಳ ರಕ್ಷಣೆಗೆ ಮುಂದಾಗಿರುವ ಬೆಂಗಳೂರು ದಕ್ಷಿಣ ನಗರ ಪಾಲಿಕೆಯು, ಇಂದು ಕೋಟ್ಯಂತರ ರೂಪಾಯಿ ಮೌಲ್ಯದ ಪಾರ್ಕ್ ಜಾಗವನ್ನು ಒತ್ತುವರಿದಾರರಿಂದ ಮುಕ್ತಗೊಳಿಸಿದೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಉತ್ತರಹಳ್ಳಿ…

Read More
ಸೌದಿ ಸಿನಿಮಾನಲ್ಲಿ ಸಲ್ಮಾನ್ ಖಾನ್, ಸಂಜಯ್ ದತ್: ಸಿನಿಮಾ ಯಾವುದು?

ಸೌದಿ ಸಿನಿಮಾನಲ್ಲಿ ಸಲ್ಮಾನ್ ಖಾನ್, ಸಂಜಯ್ ದತ್: ಸಿನಿಮಾ ಯಾವುದು?

ಭಾರತದ ಸ್ಟಾರ್ ನಟರುಗಳಿಗೆ ವಿಶ್ವದಾದ್ಯಂತ ಅಭಿಮಾನಿಗಳಿದ್ದಾರೆ. ಅದರಲ್ಲೂ ಅರಬ್ ದೇಶಗಳಲ್ಲಿ ಭಾರತೀಯ ಸಿನಿಮಾಗಳಿಗೆ (ಭಾರತೀಯ ಚಲನಚಿತ್ರಗಳು) ಭಾರಿ ದೊಡ್ಡ ಮಾರುಕಟ್ಟೆ ಇದೆ. ಯಾವ ಮಟ್ಟಿಗೆಂದರೆ ಅರಬ್ ದೇಶದ ಚಿತ್ರರಂಗದಲ್ಲಿ ನಿರ್ಮಾಣಗೊಂಡ ಸಿನಿಮಾಗಳಲ್ಲಿ ಭಾರತದ ಸ್ಟಾರ್ ನಟರು ನಟಿಸಿದ್ದಾರೆ. ಅದುವೇ ಸಲ್ಮಾನ್ ಖಾನ್ ಮತ್ತು ಸಂಜಯ್ ದತ್. ಬಾಲಿವುಡ್ ನ ಈ ಇಬ್ಬರು ಸ್ಟಾರ್ ನಟರು ಇದೀಗ ಸೌದಿಯ ಸಿನಿಮಾದಲ್ಲಿ ನಟಿಸಿದ್ದಾರೆ. ಸೌದಿ ಚಿತ್ರರಂಗದಲ್ಲಿ ನಿರ್ಮಾಣಗೊಂಡಿರುವ ‘ದಿ ಸೆವೆನ್ ಡಾಗ್ಸ್’ ಹೆಸರಿನ ಭರ್ಜರಿ ಆಕ್ಷನ್ ಸಿನಿಮಾದಲ್ಲಿ ಸಲ್ಮಾನ್ ಖಾನ್…

Read More
ಸಾಲ ಕೊಡಿಸುವ ನೆಪದಲ್ಲಿ ಉದ್ಯಮಿಗಳೇ ಟಾರ್ಗೆಟ್‌, ಕೋಟ್ಯಂತರ ರೂ ವಂಚನೆ, ಬೆಂಗಳೂರಿನ ಡ್ಯಾಡಿ ನಿವಾಸಕ್ಕೆ ಸಿಐಡಿ ದಾಳಿ!

ಸಾಲ ಕೊಡಿಸುವ ನೆಪದಲ್ಲಿ ಉದ್ಯಮಿಗಳೇ ಟಾರ್ಗೆಟ್‌, ಕೋಟ್ಯಂತರ ರೂ ವಂಚನೆ, ಬೆಂಗಳೂರಿನ ಡ್ಯಾಡಿ ನಿವಾಸಕ್ಕೆ ಸಿಐಡಿ ದಾಳಿ!

<p>&nbsp;ಸಾಲ ಕೊಡಿಸುವ ನೆಪದಲ್ಲಿ ಹಲವು ಉದ್ಯಮಿಗಳಿಗೆ ವಂಚಿಸಿದ ಆರೋಪದ ಮೇಲೆ ಪೀಟರ್ ಡ್ಯಾಡಿ ಎಂಬಾತನ ನಿವಾಸದ ಮೇಲೆ ಸಿಐಡಿ ಆರ್ಥಿಕ ಅಪರಾಧ ದಳ ದಾಳಿ ನಡೆಸಿದೆ. ಆರೋಪಿಯು ಪ್ರೊಸೆಸಿಂಗ್ ಫೀ ಮತ್ತು ಕಮಿಷನ್ ಹೆಸರಿನಲ್ಲಿ ಹಣ ಪಡೆದು, ಹಣ ಕೇಳಿದವರ ಮೇಲೆ ಸುಳ್ಳು ಚೆಕ್ ಬೌನ್ಸ್ ಪ್ರಕರಣ ದಾಖಲಿಸುತ್ತಿದ್ದನು.</p><img><p>ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಆರ್ಥಿಕ ಅಪರಾಧ ದಳದ ಅಧಿಕಾರಿಗಳು ಉದ್ಯಮಿ ಜೊತೆಗೆ ಲಿಂಕ್ ಹೊಂದಿದ್ದ ವ್ಯಕ್ತಿಯೋರ್ವನ ಮನೆ ಮೇಲೆ ದಾಳಿ ಮಾಡಿ ತನಿಖೆ ನಡೆಸಿದ್ದಾರೆ. ಸಾಲ ಕೊಡಿಸುವುದಾಗಿ…

Read More