Karnataka Bypolls: ಮುಸ್ಲಿಮರ ಪರ ಮಾತನಾಡಿದ್ರೆ ಕೋಮುವಾದವಲ್ಲವೇ?: ಕೆ.ಎಸ್.ಈಶ್ವರಪ್ಪ | Is It Not Communalism To Speak Only For Muslims Ks Eshwarappa Questions Opponents Rav
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು, ಹಿಂದೂಗಳ ಪರ ಮಾತನಾಡಿದರೆ ಕೋಮುವಾದ ಎನ್ನುವುದಾದರೆ, ಮುಸ್ಲಿಮರ ಪರ ಮಾತನಾಡುವುದು ಕೋಮುವಾದವಲ್ಲವೇ ಎಂದು ಪ್ರಶ್ನಿಸಿದ್ದಾರೆ. ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಧರ್ಮದ ಆಧಾರದ ಮೇಲೆ ಮತ ವಿಭಜನೆ ಮಾಡುತ್ತಿದೆ ಎಂದು ಆರೋಪಿಸಿದರು. ಶಿವಮೊಗ್ಗ (ಮಾ.28): ಹಿಂದೂಗಳ ಪರವಾಗಿ ಮಾತನಾಡಿದರೆ ಕೋಮುವಾದ, ಮುಸ್ಲಿಮರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತೀವ್ರವಾಗಿ ಪ್ರಶ್ನೆ ಮಾಡಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಹಿಂದೂಗಳು ತಮ್ಮ ಒಗ್ಗಟ್ಟು ಪ್ರದರ್ಶಿಸಿದರೆ ಅದು…