Headlines
ಕಾರಿಗೆ ಲಾರಿ ಡಿಕ್ಕಿಯಾಗಿ ಕುರುಬರಹಳ್ಳಿ ಸಮೀಪ ಭೀಕರ ಅವಘಡ : ಚಾಲಕ ಸಜೀವ ದಹನ-ಮನೆಗೆ ಆಸರೆಯಾಗಿದ್ದ ದಾಸ್ | Driver Burnt Alive In Horrific Crash After Lorry Rams Car

ಕಾರಿಗೆ ಲಾರಿ ಡಿಕ್ಕಿಯಾಗಿ ಕುರುಬರಹಳ್ಳಿ ಸಮೀಪ ಭೀಕರ ಅವಘಡ : ಚಾಲಕ ಸಜೀವ ದಹನ-ಮನೆಗೆ ಆಸರೆಯಾಗಿದ್ದ ದಾಸ್ | Driver Burnt Alive In Horrific Crash After Lorry Rams Car

ಗೂಗಲ್ ಮ್ಯಾಪ್‌ ನೋಡಿ ತಪ್ಪು ದಾರಿಯಲ್ಲಿ ಬಂದು ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಲಾರಿ ಡಿಕ್ಕಿಯಾಗಿ ಪರಿಣಾಮ ಸಂಭವಿಸಿದ ಅಗ್ನಿ ಅವಘಡದಲ್ಲಿ ಚಾಲಕನೊಬ್ಬ ಸಜೀವ ದಹನವಾಗಿರುವ ದಾರುಣ ಘಟನೆ ನಗರದಲ್ಲಿ ಶುಕ್ರವಾರ ನಸುಕಿನಲ್ಲಿ ನಡೆದಿದೆ. ಬೆಂಗಳೂರು : ಗೂಗಲ್ ಮ್ಯಾಪ್‌ ನೋಡಿ ತಪ್ಪು ದಾರಿಯಲ್ಲಿ ಬಂದು ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಲಾರಿ ಡಿಕ್ಕಿಯಾಗಿ ಪರಿಣಾಮ ಸಂಭವಿಸಿದ ಅಗ್ನಿ ಅವಘಡದಲ್ಲಿ ಚಾಲಕನೊಬ್ಬ ಸಜೀವ ದಹನವಾಗಿರುವ ದಾರುಣ ಘಟನೆ ನಗರದಲ್ಲಿ ಶುಕ್ರವಾರ ನಸುಕಿನಲ್ಲಿ ನಡೆದಿದೆ. ಕುರುಬರಹಳ್ಳಿಯ ನಿವಾಸಿ ಅಂಬದಾಸ್‌…

Read More
allahabad high court: ವಿವಾಹಿತ ವ್ಯಕ್ತಿಯ ಲಿವ್ ಇನ್ ಸಂಬಂಧ ಅಕ್ರಮವಲ್ಲ: ಅಲಹಾಬಾದ್‌ ಹೈಕೋರ್ಟ್‌ | Married Person S Live In Relationship Is Not A Crime Says Allahabad High Court Ruling Rav

allahabad high court: ವಿವಾಹಿತ ವ್ಯಕ್ತಿಯ ಲಿವ್ ಇನ್ ಸಂಬಂಧ ಅಕ್ರಮವಲ್ಲ: ಅಲಹಾಬಾದ್‌ ಹೈಕೋರ್ಟ್‌ | Married Person S Live In Relationship Is Not A Crime Says Allahabad High Court Ruling Rav

ವಿವಾಹಿತ ಪುರುಷನೊಂದಿಗೆ ಮಹಿಳೆ ಒಪ್ಪಿತ ಲಿವ್‌-ಇನ್‌ ಸಂಬಂಧದಲ್ಲಿರುವುದು ಕಾನೂನಿನಡಿ ಅಪರಾಧವಲ್ಲ ಎಂದು ಅಲಹಾಬಾದ್‌ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.. ರಕ್ಷಣೆ ಕೋರಿ ಬಂದಿದ್ದ ಜೋಡಿಯ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಸಾಮಾಜಿಕ ನೈತಿಕತೆಯು ವೈಯಕ್ತಿಕ ಹಕ್ಕು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದಿದೆ. ಪ್ರಯಾಗ್‌ರಾಜ್‌ (ಮಾ.28): ವಿವಾಹಿತ ಪುರುಷನು ಮಹಿಳೆಯೊಬ್ಬಳ ಜೊತೆ ಒಪ್ಪಿತ ಲಿವ್‌-ಇನ್‌ ಸಂಬಂಧದಲ್ಲಿರುವುದು ಕಾನೂನಿನಡಿಯಲ್ಲಿ ಅಪರಾಧವಲ್ಲ. ಸಾಮಾಜಿಕ ನೈತಿಕತೆಯು ವೈಯಕ್ತಿಕ ಹಕ್ಕುಗಳನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ’ ಎಂದು ಅಲಹಾಬಾದ್‌ ಹೈಕೋರ್ಟ್‌ ಶುಕ್ರವಾರ ಅಭಿಪ್ರಾಯಪಟ್ಟಿದೆ. ವಿವಾಹಿತ ಪುರುಷ ಹಾಗೂ ಮಹಿಳೆ ಲಿವ್‌-ಇನ್‌ ಸಂಬಂಧದಲ್ಲಿದ್ದರು….

Read More
ಇಂದಿನಿಂದ ಬಹುನಿರೀಕ್ಷಿತ 19ನೇ ಆವೃತ್ತಿಯ ಐಪಿಎಲ್‌ ಶುರು – 10 ತಂಡ, 65 ದಿನ, 74 ಪಂದ್ಯ, 1 ಗುರಿ | From Today The Much Awaited 19th Edition Of The Indian Premier League Kicks Off

ಇಂದಿನಿಂದ ಬಹುನಿರೀಕ್ಷಿತ 19ನೇ ಆವೃತ್ತಿಯ ಐಪಿಎಲ್‌ ಶುರು – 10 ತಂಡ, 65 ದಿನ, 74 ಪಂದ್ಯ, 1 ಗುರಿ | From Today The Much Awaited 19th Edition Of The Indian Premier League Kicks Off

18 ವರ್ಷ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಉದ್ಘಾಟನಾ ಪಂದ್ಯ । ಕಾಲ್ತುಳಿತದ ಬಳಿಕ ಮತ್ತೆ ಐಪಿಎಲ್‌ ಟಿ20ಗೆ ಸಜ್ಜು -13 ನಗರಗಳಲ್ಲಿ ನಡೆಯಲಿವೆ ಪಂದ್ಯಗಳು । ಟ್ರೋಫಿಗಾಗಿ 10 ತಂಡಗಳಿಂದ ಮೆಗಾ ಫೈಟ್‌ । ವಿರಾಟ್‌, ರೋಹಿತ್‌ ಮೇಲೆ ಎಲ್ಲರ ಕಣ್ಣು ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್‌ ಲೀಗ್‌ ಎನಿಸಿಕೊಂಡಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್(ಐಪಿಎಲ್‌) ಮತ್ತೆ ಆಗಮನವಾಗಿದೆ. ಕಳೆದ 18 ವರ್ಷಗಳಿಂದಲೂ ಕ್ರಿಕೆಟ್‌ ಅಭಿಮಾನಿಗಳಿಗೆ ಭರಪೂರ ಮನರಂಜನೆ ಒದಗಿಸುತ್ತಿರುವ ಐಪಿಎಲ್‌ನ…

Read More
ಇಂದು ರೋಮಾಂಚನದ ನಡೆ : ಅಮೆರಿಕದ ಸಸ್ಪೆನ್ಸ್‌- ಶ್ವೇತಭವನ ಕೆಲವು ವಿಚಿತ್ರ ವಿಡಿಯೋ-ವಿಶ್ವಾದ್ಯಂತ ಕುತೂಹಲ | Tense Day Ahead United States Move Keeps The World Guessing

ಇಂದು ರೋಮಾಂಚನದ ನಡೆ : ಅಮೆರಿಕದ ಸಸ್ಪೆನ್ಸ್‌- ಶ್ವೇತಭವನ ಕೆಲವು ವಿಚಿತ್ರ ವಿಡಿಯೋ-ವಿಶ್ವಾದ್ಯಂತ ಕುತೂಹಲ | Tense Day Ahead United States Move Keeps The World Guessing

ಇರಾನ್‌-ಅಮೆರಿಕ ನಡುವೆ ಸಂಧಾನದ ಮಾತುಕತೆಗಳು ನಡೆಯುತ್ತಿವೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್‌ ಹೇಳುತ್ತಿರುವ ನಡುವೆಯೇ, ಶ್ವೇತಭವನ ಕೆಲವು ವಿಚಿತ್ರ ವಿಡಿಯೋಗಳನ್ನು ಪೋಸ್ಟ್‌ ಮಾಡಿ ಚರ್ಚೆಗೆ ನಾಂದಿ ಹಾಡಿದೆ. ಈ ಮಧ್ಯೆ ‘ಶನಿವಾರ ರೋಮಾಂಚಕಾರಿ ಘೋಷಣೆಯಾಗಲಿದೆ’ ಎಂಬ ವಿಡಿಯೋವೊಂದು ಭಾರೀ ಕುತೂಹಲ ಕೆರಳಿಸಿದೆ. ವಾಷಿಂಗ್ಟನ್‌: ಇರಾನ್‌-ಅಮೆರಿಕ ನಡುವೆ ಸಂಧಾನದ ಮಾತುಕತೆಗಳು ನಡೆಯುತ್ತಿವೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್‌ ಹೇಳುತ್ತಿರುವ ನಡುವೆಯೇ, ಶ್ವೇತಭವನ ಕೆಲವು ವಿಚಿತ್ರ ವಿಡಿಯೋಗಳನ್ನು ಪೋಸ್ಟ್‌ ಮಾಡಿ ಚರ್ಚೆಗೆ ನಾಂದಿ ಹಾಡಿದೆ. ಈ ಮಧ್ಯೆ ‘ಶನಿವಾರ ರೋಮಾಂಚಕಾರಿ…

Read More
ಜಾರಕಬಂಡೆ ಕಾವಲ್‌ನ 444 ಎಕರೆ ಅರಣ್ಯ ಭೂಮಿ ಮರುವಶಕ್ಕೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ | Eshwar Khandre Orders Reclamation Of 444 Acres Of Forest Land At Jarakabande Kaval

ಜಾರಕಬಂಡೆ ಕಾವಲ್‌ನ 444 ಎಕರೆ ಅರಣ್ಯ ಭೂಮಿ ಮರುವಶಕ್ಕೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ | Eshwar Khandre Orders Reclamation Of 444 Acres Of Forest Land At Jarakabande Kaval

ಬೆಂಗಳೂರು ಉತ್ತರ ತಾಲೂಕಿನ ಜಾರಕಬಂಡೆ ಶ್ರೀಗಂಧದ ಕಾವಲ್‌ನ ವಾಯುಪಡೆ ವಶದಲ್ಲಿರುವ 444 ಎಕರೆ ಅರಣ್ಯ ಭೂಮಿ ಮರುವಶಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಬೆಂಗಳೂರು : ಬೆಂಗಳೂರು ಉತ್ತರ ತಾಲೂಕಿನ ಜಾರಕಬಂಡೆ ಶ್ರೀಗಂಧದ ಕಾವಲ್‌ನ ವಾಯುಪಡೆ ವಶದಲ್ಲಿರುವ 444 ಎಕರೆ ಅರಣ್ಯ ಭೂಮಿ ಮರುವಶಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಲಿಖಿತ ಸೂಚನೆ ನೀಡಿರುವ ಈಶ್ವರ್‌ ಖಂಡ್ರೆ ಅರಣ್ಯ ಇಲಾಖೆ…

Read More
ಯುದ್ಧದಿಂದ ಸವಾಲಿನ ಪರಿಸ್ಥಿತಿ – ಟೀಂ ಇಂಡಿಯಾ ಆಗಿ ಕೆಲಸ ಮಾಡೋಣ: ಸಿಎಂಗಳಿಗೆ ಮೋದಿ | War Creates Challenging Situation Let Us Work As Team India Narendra Modi

ಯುದ್ಧದಿಂದ ಸವಾಲಿನ ಪರಿಸ್ಥಿತಿ – ಟೀಂ ಇಂಡಿಯಾ ಆಗಿ ಕೆಲಸ ಮಾಡೋಣ: ಸಿಎಂಗಳಿಗೆ ಮೋದಿ | War Creates Challenging Situation Let Us Work As Team India Narendra Modi

‘ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದ ಉಂಟಾಗಿರುವ ಪರಿಸ್ಥಿತಿ ಸವಾಲಿನದ್ದಾಗಿದೆ. ಇದನ್ನು ನಿಭಾಯಿಸಲು ನಿರಂತರ ಮೇಲ್ವಿಚಾರಣೆ, ಕಾರ್ಯತಂತ್ರಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. ಇಂಧನ ಭದ್ರತೆ, ನಾಗರಿಕರ ಹಿತವೇ ನಮ್ಮ ಆದ್ಯತೆ ಆಗಿದೆ. ನವದೆಹಲಿ : ‘ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದ ಉಂಟಾಗಿರುವ ಪರಿಸ್ಥಿತಿ ಸವಾಲಿನದ್ದಾಗಿದೆ. ಇದನ್ನು ನಿಭಾಯಿಸಲು ನಿರಂತರ ಮೇಲ್ವಿಚಾರಣೆ, ಕಾರ್ಯತಂತ್ರಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. ಇಂಧನ ಭದ್ರತೆ, ನಾಗರಿಕರ ಹಿತವೇ ನಮ್ಮ ಆದ್ಯತೆ ಆಗಿದೆ. ‘ಟೀಮ್ ಇಂಡಿಯಾ’ ಆಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುವುದರಿಂದ ರಾಷ್ಟ್ರವು ಈ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿವಾರಿಸುತ್ತದೆ…

Read More
ಕೋವಿಡ್‌ ರೀತಿ ಲಾಕ್ಡೌನ್‌ ಜಾರಿ ಆಗುತ್ತಾ ? : ಕೇಂದ್ರ ಹೇಳೋದೇನು ?- ಇಂಧನ ಉಳಿಸಲು ಲಾಕ್‌ಡೌನ್‌ ಸುಳ್ಳು ಸುದ್ದಿ | Will A Covid Style Lockdown Be Imposed Again

ಕೋವಿಡ್‌ ರೀತಿ ಲಾಕ್ಡೌನ್‌ ಜಾರಿ ಆಗುತ್ತಾ ? : ಕೇಂದ್ರ ಹೇಳೋದೇನು ?- ಇಂಧನ ಉಳಿಸಲು ಲಾಕ್‌ಡೌನ್‌ ಸುಳ್ಳು ಸುದ್ದಿ | Will A Covid Style Lockdown Be Imposed Again

ಮಧ್ಯಪ್ರಾಚ್ಯ ಯುದ್ಧದ ಕಾರಣ ದೇಶದಲ್ಲಿ ದೇಶದಲ್ಲಿ ತೈಲ ಹಾಹಾಕಾರ ಉಂಟಾಗಬಹುದು. ಹೀಗಾಗಿ ತೈಲ ಉಳಿತಾಯಕ್ಕಾಗಿ ಕೋವಿಡ್‌ ಅವಧಿಯಂತೆಯೇ ಲಾಕ್‌ಡೌನ್‌ ಘೋಷಿಸಲಾಗುತ್ತದೆ’ ಎಂಬ ವದಂತಿಗೆ ಕೇಂದ್ರ ಸರ್ಕಾರ ತೆರೆ ಎಳೆದಿದ್ದು, ‘ಇಂಥ ಸುಳ್ಳು ಸುದ್ದಿಗಳನ್ನು ನಂಬಬೇಡಿ, ಒಗ್ಗಟ್ಟಾಗಿರಿ’ ಎಂದು ಮನವಿ ಮಾಡಿದೆ. ನವದೆಹಲಿ: ‘ಮಧ್ಯಪ್ರಾಚ್ಯ ಯುದ್ಧದ ಕಾರಣ ದೇಶದಲ್ಲಿ ದೇಶದಲ್ಲಿ ತೈಲ ಹಾಹಾಕಾರ ಉಂಟಾಗಬಹುದು. ಹೀಗಾಗಿ ತೈಲ ಉಳಿತಾಯಕ್ಕಾಗಿ ಕೋವಿಡ್‌ ಅವಧಿಯಂತೆಯೇ ಲಾಕ್‌ಡೌನ್‌ ಘೋಷಿಸಲಾಗುತ್ತದೆ’ ಎಂಬ ವದಂತಿಗೆ ಕೇಂದ್ರ ಸರ್ಕಾರ ತೆರೆ ಎಳೆದಿದ್ದು, ‘ಇಂಥ ಸುಳ್ಳು ಸುದ್ದಿಗಳನ್ನು ನಂಬಬೇಡಿ,…

Read More
ಇಂದಿನಿಂದ ಬಹುನಿರೀಕ್ಷಿತ 19ನೇ ಆವೃತ್ತಿಯ ಐಪಿಎಲ್‌ ಶುರು – 10 ತಂಡ, 65 ದಿನ, 74 ಪಂದ್ಯ, 1 ಗುರಿ | From Today The Much Awaited 19th Edition Of The Indian Premier League Kicks Off

ಶಾಸಕರಿಗೆ ಸಿಗಲಿವೆ ತಲಾ ಎರಡು ಐಪಿಎಲ್‌ ಟಿಕೆಟ್‌!- 1 ಹೆಚ್ಚುವರಿ ಟಿಕೆಟ್‌ ನೀಡಲು ಕ್ರಿಕೆಟ್‌ ಸಂಸ್ಥೆ ಸಮ್ಮತಿ | Each Mla To Receive Two Tickets For The Indian Premier League Matches

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಪಂದ್ಯಾವಳಿ ವೀಕ್ಷಿಸಲು ಶಾಸಕರಿಗೆ ತಲಾ 2 ಟಿಕೆಟ್‌ ನೀಡುವಂತೆ ಕೇಳಿದ್ದು, ಅದಕ್ಕೆ ಕೆಎಸ್‌ಸಿಎ ಒಪ್ಪಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಪಂದ್ಯಾವಳಿ ವೀಕ್ಷಿಸಲು ಶಾಸಕರಿಗೆ ತಲಾ 2 ಟಿಕೆಟ್‌ ನೀಡುವಂತೆ ಕೇಳಿದ್ದು, ಅದಕ್ಕೆ ಕೆಎಸ್‌ಸಿಎ ಒಪ್ಪಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕರ ಐಪಿಎಲ್‌ ಟಿಕೆಟ್‌ ಬೇಡಿಕೆ ಕುರಿತು ಕೆಎಸ್‌ಸಿಎ ಅಧ್ಯಕ್ಷರನ್ನು ಕರೆದು ಮಾತನಾಡಿದ್ದೇನೆ. ಈವರೆಗೆ…

Read More
ಮೈಸೂರಿನಲ್ಲಿ ಮತ್ತೊಂದು ಬೃಹತ್‌ ಡ್ರಗ್ಸ್‌ ಜಾಲ ಪತ್ತೆ – ಮಾದಕ ವ್ಯಸನಿಗಳ ವಿಚಾರಣೆ ವೇಳೆ ಪತ್ತೆ | Major Drug Racket Busted Again In Mysuru

ಮೈಸೂರಿನಲ್ಲಿ ಮತ್ತೊಂದು ಬೃಹತ್‌ ಡ್ರಗ್ಸ್‌ ಜಾಲ ಪತ್ತೆ – ಮಾದಕ ವ್ಯಸನಿಗಳ ವಿಚಾರಣೆ ವೇಳೆ ಪತ್ತೆ | Major Drug Racket Busted Again In Mysuru

ಡ್ರಗ್ಸ್‌ ತಯಾರಿಕಾ ಫ್ಯಾಕ್ಟರಿ ಪತ್ತೆಯಿಂದಾಗಿ ರಾಷ್ಟ್ರಮಟ್ಟದಲ್ಲಿ ಭಾರಿ ಸುದ್ದಿಯಾಗಿದ್ದ ಮೈಸೂರಿನಲ್ಲಿ ಮತ್ತೆ ಕೋಟ್ಯಂತರ ರುಪಾಯಿ ಮೌಲ್ಯದ ಮಾದಕ ವಸ್ತು ಪತ್ತೆಯಾಗಿದೆ. ಮೈಸೂರು ಜಿಲ್ಲಾ ಪೊಲೀಸರು ಎರಡನೇ ಬಾರಿ ಡ್ರಗ್ಸ್‌ ಸಂಗ್ರಹವನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಮೈಸೂರು : ಡ್ರಗ್ಸ್‌ ತಯಾರಿಕಾ ಫ್ಯಾಕ್ಟರಿ ಪತ್ತೆಯಿಂದಾಗಿ ರಾಷ್ಟ್ರಮಟ್ಟದಲ್ಲಿ ಭಾರಿ ಸುದ್ದಿಯಾಗಿದ್ದ ಮೈಸೂರಿನಲ್ಲಿ ಮತ್ತೆ ಕೋಟ್ಯಂತರ ರುಪಾಯಿ ಮೌಲ್ಯದ ಮಾದಕ ವಸ್ತು ಪತ್ತೆಯಾಗಿದೆ. ಮಹಾರಾಷ್ಟ್ರ, ದೆಹಲಿ ಪೊಲೀಸರು ವಿವಿಧ ಸಂದರ್ಭದಲ್ಲಿ ಮೂರು ಬಾರಿ ಮೈಸೂರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ ಹಚ್ಚಿ…

Read More
ಆಡಳಿತಾಧಿಕಾರಿಯ ಬಜೆಟ್‌ ಮಂಡನೆಗೆ ಸಾಕ್ಷಿಯಾದ ಮಂಗಳೂರು ಮಹಾನಗರ ಪಾಲಿಕೆ! 2026-27ನೇ ಸಾಲಿನ ಬಜೆಟ್‌ | Municipal Corporation Witnesses Budget Presentation By Administrator

ಆಡಳಿತಾಧಿಕಾರಿಯ ಬಜೆಟ್‌ ಮಂಡನೆಗೆ ಸಾಕ್ಷಿಯಾದ ಮಂಗಳೂರು ಮಹಾನಗರ ಪಾಲಿಕೆ! 2026-27ನೇ ಸಾಲಿನ ಬಜೆಟ್‌ | Municipal Corporation Witnesses Budget Presentation By Administrator

ಜನಪ್ರತಿನಿಧಿಗಳ ಆಡಳಿತವಿಲ್ಲದೆ ಸುಮಾರು ಒಂದು ವರ್ಷ ಕಳೆದಿರುವ ಮಂಗಳೂರು ಮಹಾನಗರ ಪಾಲಿಕೆ ಗುರುವಾರ ಆಡಳಿತಾಧಿಕಾರಿಗಳಿಂದ 2026-27ನೇ ಸಾಲಿನ ಬಜೆಟ್‌ ಮಂಡನೆಯ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯಿತು. ಮಂಗಳೂರು: ಜನಪ್ರತಿನಿಧಿಗಳ ಆಡಳಿತವಿಲ್ಲದೆ ಸುಮಾರು ಒಂದು ವರ್ಷ ಕಳೆದಿರುವ ಮಂಗಳೂರು ಮಹಾನಗರ ಪಾಲಿಕೆ ಗುರುವಾರ ಆಡಳಿತಾಧಿಕಾರಿಗಳಿಂದ 2026-27ನೇ ಸಾಲಿನ ಬಜೆಟ್‌ ಮಂಡನೆಯ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯಿತು. ಸಾಮಾನ್ಯವಾಗಿ ಬಜೆಟ್‌ ಅಧಿವೇಶನ ಆಡಳಿತ ಹಾಗೂ ವಿರೋಧ ಪಕ್ಷಗಳ ಸದಸ್ಯರಿಂದ ಪರ ವಿರೋಧ ಚರ್ಚೆ, ವಾದ ಪ್ರತಿವಾದಕ್ಕೆ ಆಸ್ಪದವಾಗುತ್ತಿತ್ತು. ಆದರೆ ಆಡಳಿತಾಧಿಕಾರಿಗಳಿಂದ ನಿರ್ವಹಿಸಲ್ಪಡುತ್ತಿರುವ ಪಾಲಿಕೆಯಲ್ಲಿ…

Read More