Headlines
ಆಡಳಿತಾಧಿಕಾರಿಯ ಬಜೆಟ್‌ ಮಂಡನೆಗೆ ಸಾಕ್ಷಿಯಾದ ಮಂಗಳೂರು ಮಹಾನಗರ ಪಾಲಿಕೆ! 2026-27ನೇ ಸಾಲಿನ ಬಜೆಟ್‌ | Municipal Corporation Witnesses Budget Presentation By Administrator

ಆಡಳಿತಾಧಿಕಾರಿಯ ಬಜೆಟ್‌ ಮಂಡನೆಗೆ ಸಾಕ್ಷಿಯಾದ ಮಂಗಳೂರು ಮಹಾನಗರ ಪಾಲಿಕೆ! 2026-27ನೇ ಸಾಲಿನ ಬಜೆಟ್‌ | Municipal Corporation Witnesses Budget Presentation By Administrator

ಜನಪ್ರತಿನಿಧಿಗಳ ಆಡಳಿತವಿಲ್ಲದೆ ಸುಮಾರು ಒಂದು ವರ್ಷ ಕಳೆದಿರುವ ಮಂಗಳೂರು ಮಹಾನಗರ ಪಾಲಿಕೆ ಗುರುವಾರ ಆಡಳಿತಾಧಿಕಾರಿಗಳಿಂದ 2026-27ನೇ ಸಾಲಿನ ಬಜೆಟ್‌ ಮಂಡನೆಯ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯಿತು. ಮಂಗಳೂರು: ಜನಪ್ರತಿನಿಧಿಗಳ ಆಡಳಿತವಿಲ್ಲದೆ ಸುಮಾರು ಒಂದು ವರ್ಷ ಕಳೆದಿರುವ ಮಂಗಳೂರು ಮಹಾನಗರ ಪಾಲಿಕೆ ಗುರುವಾರ ಆಡಳಿತಾಧಿಕಾರಿಗಳಿಂದ 2026-27ನೇ ಸಾಲಿನ ಬಜೆಟ್‌ ಮಂಡನೆಯ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯಿತು. ಸಾಮಾನ್ಯವಾಗಿ ಬಜೆಟ್‌ ಅಧಿವೇಶನ ಆಡಳಿತ ಹಾಗೂ ವಿರೋಧ ಪಕ್ಷಗಳ ಸದಸ್ಯರಿಂದ ಪರ ವಿರೋಧ ಚರ್ಚೆ, ವಾದ ಪ್ರತಿವಾದಕ್ಕೆ ಆಸ್ಪದವಾಗುತ್ತಿತ್ತು. ಆದರೆ ಆಡಳಿತಾಧಿಕಾರಿಗಳಿಂದ ನಿರ್ವಹಿಸಲ್ಪಡುತ್ತಿರುವ ಪಾಲಿಕೆಯಲ್ಲಿ…

Read More
ತೈಲ ದರದ ಬಿಸಿ – ಸುಂಕ ಭಾರಿ ಕಟ್‌ : ಆದ್ರೂ ಪೆಟ್ರೋಲ್‌ ದರ ಇಳಿಯಲ್ಲ- ಏರೋದೂ ಇಲ್ಲ | Despite Major Tax Cuts Petrol Prices Unlikely To Fall Or Rise

ತೈಲ ದರದ ಬಿಸಿ – ಸುಂಕ ಭಾರಿ ಕಟ್‌ : ಆದ್ರೂ ಪೆಟ್ರೋಲ್‌ ದರ ಇಳಿಯಲ್ಲ- ಏರೋದೂ ಇಲ್ಲ | Despite Major Tax Cuts Petrol Prices Unlikely To Fall Or Rise

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರಿಕೆಯಾಗುತ್ತಿರುವ ತೈಲ ದರದ ಬಿಸಿ ತೈಲ ಕಂಪನಿಗಳಿಗೆ ತಟ್ಟುವುದನ್ನು ತಡೆಯಲು ಕೇಂದ್ರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪೆಟ್ರೋಲ್‌, ಡೀಸೆಲ್‌ ಮೇಲೆ ವಿಧಿಸುತ್ತಿರುವ ‘ವಿಶೇಷ ಹೆಚ್ಚುವರಿ ಅಬಕಾರಿ ಸುಂಕ’ವನ್ನ ಲೀಟರ್‌ಗೆ ತಲಾ 10 ರು.ನಷ್ಟು ಕಡಿತಗೊಳಿಸಿದೆ. ನವದೆಹಲಿ : ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರಿಕೆಯಾಗುತ್ತಿರುವ ತೈಲ ದರದ ಬಿಸಿ ತೈಲ ಕಂಪನಿಗಳಿಗೆ ತಟ್ಟುವುದನ್ನು ತಡೆಯಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ವಿಧಿಸುತ್ತಿರುವ ‘ವಿಶೇಷ ಹೆಚ್ಚುವರಿ ಅಬಕಾರಿ ಸುಂಕ’ವನ್ನು…

Read More
ಮಹಾ ಕನ್ನಡಿಗರ ಮಕ್ಕಳಿಗೆ ರಾಜ್ಯದಲ್ಲಿ ಮೀಸಲಾತಿ – ಸಚಿವ ಎಚ್ಕೆ.ಪಾಟೀಲ ಅವರೊಂದಿಗೆ ಚರ್ಚಿಸಲು ತೀರ್ಮಾನ | Reservation In Karnataka Proposed For Children Of Maha Kannadigas

ಮಹಾ ಕನ್ನಡಿಗರ ಮಕ್ಕಳಿಗೆ ರಾಜ್ಯದಲ್ಲಿ ಮೀಸಲಾತಿ – ಸಚಿವ ಎಚ್ಕೆ.ಪಾಟೀಲ ಅವರೊಂದಿಗೆ ಚರ್ಚಿಸಲು ತೀರ್ಮಾನ | Reservation In Karnataka Proposed For Children Of Maha Kannadigas

ಮಹಾರಾಷ್ಟ್ರದಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ ಕನ್ನಡಿಗರ ಮಕ್ಕಳಿಗೆ ಕರ್ನಾಟಕದಲ್ಲಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸುವ ಕುರಿತು ಬರುವ ಏಪ್ರಿಲ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಲು ನಿರ್ಧರಿಸಲಾಗಿದೆ. ಬೆಳಗಾವಿ : ಮಹಾರಾಷ್ಟ್ರದಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ ಕನ್ನಡಿಗರ ಮಕ್ಕಳಿಗೆ ಕರ್ನಾಟಕದಲ್ಲಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸುವ ಕುರಿತು ಬರುವ ಏಪ್ರಿಲ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಲು ನಿರ್ಧರಿಸಲಾಗಿದೆ. ಗಡಿ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರೊಂದಿಗೆ ಚರ್ಚಿಸಲು ತೀರ್ಮಾನ…

Read More
ಇರಾನ್‌ ಮೇಲಿನ ಮತ್ತಷ್ಟು ದಾಳಿ : ಇಸ್ರೇಲ್‌ ಎಚ್ಚರಿಕೆ – ಟ್ರಂಪ್ ಕದನ ವಿರಾಮಕ್ಕೆ ಓಗೊಡದ ಇಸ್ರೇಲ್ | Israel Warns Of More Strikes On Iran Amid Escalating Tensions

ಇರಾನ್‌ ಮೇಲಿನ ಮತ್ತಷ್ಟು ದಾಳಿ : ಇಸ್ರೇಲ್‌ ಎಚ್ಚರಿಕೆ – ಟ್ರಂಪ್ ಕದನ ವಿರಾಮಕ್ಕೆ ಓಗೊಡದ ಇಸ್ರೇಲ್ | Israel Warns Of More Strikes On Iran Amid Escalating Tensions

ಜನವಸತಿ ಪ್ರದೇಶಗಳ ಮೇಲಿನ ದಾಳಿ ಮುಂದುವರಿಸಿರುವ ಇರಾನ್‌ ಮೇಲಿನ ದಾಳಿಯನ್ನು ತೀವ್ರಗೊಳಿಸಲಾಗುವುದು, ಇನ್ನಷ್ಟು ಪ್ರದೇಶಗಳನ್ನು ಗುರಿ ಮಾಡಲಾಗುವುದು ಎಂದು ಇಸ್ರೇಲ್‌ ಎಚ್ಚರಿಸಿದೆ. ಈ ಮೂಲಕ ಅಮೆರಿಕದ ಕದನವಿರಾಮ ಇಂಗಿತದ ಹೊರತಾಗ್ಯೂ ಇರಾನ್‌ ಜತೆಗಿನ ಸಂಘರ್ಷ ಮತ್ತಷ್ಟು ತೀವ್ರಗೊಳ್ಳುವ ಸುಳಿವನ್ನು ಇಸ್ರೇಲ್‌ ನೀಡಿದೆ. ಜೆರುಸಲೇಂ: ಜನವಸತಿ ಪ್ರದೇಶಗಳ ಮೇಲಿನ ದಾಳಿ ಮುಂದುವರಿಸಿರುವ ಇರಾನ್‌ ಮೇಲಿನ ದಾಳಿಯನ್ನು ತೀವ್ರಗೊಳಿಸಲಾಗುವುದು, ಇನ್ನಷ್ಟು ಪ್ರದೇಶಗಳನ್ನು ಗುರಿ ಮಾಡಲಾಗುವುದು ಎಂದು ಇಸ್ರೇಲ್‌ ಎಚ್ಚರಿಸಿದೆ. ಈ ಮೂಲಕ ಅಮೆರಿಕದ ಕದನವಿರಾಮ ಇಂಗಿತದ ಹೊರತಾಗ್ಯೂ ಇರಾನ್‌ ಜತೆಗಿನ…

Read More
ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರೀತಿಪಾತ್ರರನ್ನು ಬಿಟ್ಟಕೊಡಲಾರರು

ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರೀತಿಪಾತ್ರರನ್ನು ಬಿಟ್ಟಕೊಡಲಾರರು

ಮೇಷ ರಾಶಿ: ಇಂದು ಬರುವ ಸಮಸ್ಯೆಗಳನ್ನು ಸುಲಭವಾಗಿ ನಿಭಾಯಿಸಬಲ್ಲಿರಿ. ಪಿತ್ರಾರ್ಜಿತ ಆಸ್ತಿಯನ್ನು ಪಡೆದುಕೊಳ್ಳುವ ಸಂಭವವಿದೆ. ಮಕ್ಕಳ ಜೊತೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಇದೆ. ವೈವಾಹಿಕ ಜೀವನವು ಒತ್ತಡದಿಂದ ಇರಲಿದೆ. ನಿಮ್ಮ ಪ್ರೀತಿಪಾತ್ರರ ಮಾತನ್ನು ಉಳಿಸಿಕೊಳ್ಳಲು ಕಷ್ಟವಾಯಿತು. ಔದಾರ್ಯವು ಅಧಿಕವಾಗಿ ಬೇಡ. ಆಲಸ್ಯದಿಂದ ಇರುವ ಕಾರಣ ಯಾವ ಕೆಲಸವೂ ಸರಿಯಾದ ಸಮಯಕ್ಕೆ ನಿಲ್ಲುತ್ತದೆ. ವೃಷಭ ರಾಶಿ: ಯಾವುದಕ್ಕೂ ಮಿತಿ ಇರಲಿ, ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಕಾರ್ಮಿಕ ವರ್ಗದವರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸ. ಸರ್ಕಾರಿ…

Read More
ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರೀತಿಪಾತ್ರರನ್ನು ಬಿಟ್ಟಕೊಡಲಾರರು

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 28ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1); ಈ ದಿನ ನೀವು ಹೇಳಿದ್ದು ಸರಿ, ಮಾಡಿದ್ದೇ ಸರಿ ಎಂಬಂತೆ ಇರುವವರು ಹೇಳಲು ಶುರು ಮಾಡಲಿದ್ದಾರೆ. ಇದರಿಂದ ನಿಮಗೂ ಖುಷಿ ಆಗಲಿದೆ. ನಿಮ್ಮಲ್ಲಿ ಈ ದಿನ ಕಾಡು- ಬೆಟ್ಟ, ಗುಡ್ಡ ಪ್ರದೇಶಗಳಿಗೆ ತೆರಳುವ ಯೋಗ ಇದೆ. ಮಿಡ್ಲ್ ಮ್ಯಾನೇಜ್ ಮೆಂಟ್ ಹುದ್ದೆಗಳಲ್ಲಿ ಇಷ್ಟು ಸಮಯ ಕೆಲಸ ಮಾಡುತ್ತಿರುವ ಕೆಲವರಿಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಿ, ಟಾಪ್ ಮ್ಯಾನೇಜ್ ಮೆಂಟ್ ಹುದ್ದೆಗೆ ಬಡ್ತಿ…

Read More
Peddi Teaser: ಹಿಂದೆಂದೂ ನೋಡಿರದ ಮಾಸ್ ಲುಕ್‌ನಲ್ಲಿ ಮೆಗಾ ಪ್ರಿನ್ಸ್: ಪೈಲ್ವಾನ್ ಅವತಾರದಲ್ಲಿ ರಾಮ್ ಚರಣ್ | Ram Charan Peddi Teaser Reveals Intense Wrestler Look Gvd

Peddi Teaser: ಹಿಂದೆಂದೂ ನೋಡಿರದ ಮಾಸ್ ಲುಕ್‌ನಲ್ಲಿ ಮೆಗಾ ಪ್ರಿನ್ಸ್: ಪೈಲ್ವಾನ್ ಅವತಾರದಲ್ಲಿ ರಾಮ್ ಚರಣ್ | Ram Charan Peddi Teaser Reveals Intense Wrestler Look Gvd

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಹುಟ್ಟುಹಬ್ಬ ಹಾಗೂ ಶ್ರೀರಾಮ ನವಮಿಯಂದು ‘ಪೆದ್ದಿ’ ಚಿತ್ರತಂಡ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಿದೆ. ಈ ಹಿಂದೆಂದೂ ನೋಡಿರದ ಸಖತ್ ಮಾಸ್ ಲುಕ್‌ನಲ್ಲಿ ರಾಮ್ ಚರಣ್ ಮಿಂಚಿದ್ದಾರೆ. ರಾಮ್ ಚರಣ್ ಹುಟ್ಟುಹಬ್ಬ ಹಾಗೂ ಶ್ರೀರಾಮ ನವಮಿಯಂದು ‘ಪೆದ್ದಿ’ ಚಿತ್ರತಂಡ ಅಭಿಮಾನಿಗಳಿಗೆ ವಿಶೇಷ ಉಡುಗೊರೆ ನೀಡಿದೆ. ನಿರ್ದೇಶಕ ಬುಚ್ಚಿ ಬಾಬು ಸಾನಾ ನಿರ್ದೇಶನದ ಈ ಗ್ರಾಮೀಣ ಕ್ರೀಡಾ ಡ್ರಾಮಾ ಚಿತ್ರದ ಹೊಚ್ಚ ಹೊಸ ಟೀಸರ್ ಮಾರ್ಚ್ 27 ರಂದು ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ…

Read More
ಪ್ಲೇನ್ ಸೀರೆಗೆ ಗ್ಲಾಮ್ ಟಚ್: ಈ 6 ಡಿಸೈನರ್ ಸ್ವೀಟ್‌ಹಾರ್ಟ್ ಬ್ಲೌಸ್ ಟ್ರೈ ಮಾಡಿ!

ಪ್ಲೇನ್ ಸೀರೆಗೆ ಗ್ಲಾಮ್ ಟಚ್: ಈ 6 ಡಿಸೈನರ್ ಸ್ವೀಟ್‌ಹಾರ್ಟ್ ಬ್ಲೌಸ್ ಟ್ರೈ ಮಾಡಿ!

ಒಂದು ಪ್ಲೇನ್ ಸೀರೆಗೆ ಸ್ಟೈಲಿಶ್ ಮತ್ತು ಗ್ಲಾಮರಸ್ ಲುಕ್ ಕೊಡಲು ಸರಿಯಾದ ಬ್ಲೌಸ್ ಆಯ್ಕೆ ಮಾಡೋದು ತುಂಬಾನೇ ಮುಖ್ಯ. ಈ ಲೇಖನದಲ್ಲಿ, ಸಿಂಪಲ್ ಲುಕ್ ಅನ್ನು ಆಕರ್ಷಕವಾಗಿಸುವ ಆರು ಡಿಸೈನರ್ ‘ಸ್ವೀಟ್‌ಹಾರ್ಟ್-ನೆಕ್’ ಬ್ಲೌಸ್ ಐಡಿಯಾಗಳಿವೆ. Source link

Read More
Mysuru Drug Bust: ಮೈಸೂರಿನಲ್ಲಿ ಬೃಹತ್ ದಾಳಿ: 30 ಕೆಜಿ ಸಿಂಥೆಟಿಕ್ ಡ್ರಗ್ಸ್ ಪತ್ತೆ, ಇಬ್ಬರ ಬಂಧನ! | Mysuru Drug Bust 30kg Synthetic Drugs Seized Hunsur Police Gvd

Mysuru Drug Bust: ಮೈಸೂರಿನಲ್ಲಿ ಬೃಹತ್ ದಾಳಿ: 30 ಕೆಜಿ ಸಿಂಥೆಟಿಕ್ ಡ್ರಗ್ಸ್ ಪತ್ತೆ, ಇಬ್ಬರ ಬಂಧನ! | Mysuru Drug Bust 30kg Synthetic Drugs Seized Hunsur Police Gvd

ಮನೆಯೊಂದರಲ್ಲಿ ಸಿಂಥೆಟಿಕ್‌ ಡ್ರಗ್ಸ್‌ ದಾಸ್ತಾನು ಮಾಡಿರುವ ಮಾಹಿತಿ ಆಧರಿಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಎಡಿಎಸ್‌ಪಿ ಸಿ.ಮಲ್ಲಿಕ್‌, ಹುಣಸೂರು ಉಪವಿಭಾಗದ ಪೊಲೀಸರ ತಂಡ ದಾಳಿ ನಡೆಸಿದೆ. ಮೈಸೂರು (ಮಾ.27): ಡ್ರಗ್ಸ್‌ ಚಟುವಟಿಕೆ ಮೈಸೂರಿನಲ್ಲಿ ತೀವ್ರಗೊಂಡಿದ್ದು, ಜಿಲ್ಲಾ ಪೊಲೀಸರ ತಂಡವು ಮತ್ತೊಂದು ಬೃಹತ್‌ ಡ್ರಗ್ಸ್‌ ಜಾಲ ಪತ್ತೆಹಚ್ಚಿದೆ. ಹುಣಸೂರು ತಾಲ್ಲೂಕು ದಾಸನಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಡ್ರಗ್ಸ್‌ ಮಾರಾಟ ಜಾಲವನ್ನು ಜಿಲ್ಲಾ ಪೊಲೀಸರ ತಂಡ ಬೇಧಿಸಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮನೆಯೊಂದರಲ್ಲಿ ಸಿಂಥೆಟಿಕ್‌ ಡ್ರಗ್ಸ್‌ ದಾಸ್ತಾನು…

Read More
Water Crisis: ಎತ್ತಿನಹೊಳೆ ಯೋಜನೆಯ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಡಾ.ಕೆ.ಸುಧಾಕರ್‌ ಒತ್ತಾಯ | Kc Valley Hn Valley Project Water Supply Dr K Sudhakar Demand Gvd

Water Crisis: ಎತ್ತಿನಹೊಳೆ ಯೋಜನೆಯ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಡಾ.ಕೆ.ಸುಧಾಕರ್‌ ಒತ್ತಾಯ | Kc Valley Hn Valley Project Water Supply Dr K Sudhakar Demand Gvd

ಕೋಲಾರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳಿಗೆ ಕೆ.ಸಿ.ವ್ಯಾಲಿ ಮತ್ತು ಎಚ್‌.ಎನ್‌.ವ್ಯಾಲಿ ಯೋಜನೆಗಳಲ್ಲಿ, ಮೂರು ಹಂತಗಳಲ್ಲಿ ಸಂಸ್ಕರಿಸಿದ ನೀರನ್ನು ಪೂರೈಸಲು ಕ್ರಮ ವಹಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್‌ ಆಗ್ರಹಿಸಿದರು. ಚಿಕ್ಕಬಳ್ಳಾಪುರ (ಮಾ.27): ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳಿಗೆ ಕೆ.ಸಿ.ವ್ಯಾಲಿ ಮತ್ತು ಎಚ್‌.ಎನ್‌.ವ್ಯಾಲಿ ಯೋಜನೆಗಳಲ್ಲಿ, ಮೂರು ಹಂತಗಳಲ್ಲಿ ಸಂಸ್ಕರಿಸಿದ ನೀರನ್ನು ಪೂರೈಸಲು ಕ್ರಮ ವಹಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್‌ ಆಗ್ರಹಿಸಿದರು. ಲೋಕಸಭೆಯಲ್ಲಿ ಶುಕ್ರವಾರ ಶೂನ್ಯವೇಳೆಯಲ್ಲಿ ಕನ್ನಡದಲ್ಲೇ ವಿಷಯ ಪ್ರಸ್ತಾಪಿಸಿದರು. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ಬಯಲುಸೀಮೆ…

Read More