ದಿ ಹಾಲಿವುಡ್​ ರಿಪೋರ್ಟರ್​ನಲ್ಲಿ Lakshmi Nivasa ಭಾವನಾ: ನಟಿ ದಿಶಾ ಮದನ್​ ಬಾಲ್ಯದ ಕನಸು ನನಸಾಯ್ತು | Lakshmi Nivasa Bhavana Disha Madan With Karan Johar Dream Come True Suc

ದಿ ಹಾಲಿವುಡ್​ ರಿಪೋರ್ಟರ್​ನಲ್ಲಿ Lakshmi Nivasa ಭಾವನಾ: ನಟಿ ದಿಶಾ ಮದನ್​ ಬಾಲ್ಯದ ಕನಸು ನನಸಾಯ್ತು | Lakshmi Nivasa Bhavana Disha Madan With Karan Johar Dream Come True Suc

ಇದಕ್ಕಾಗಿ ಅವರು, ಹಾಲಿವುಡ್ ರಿಪೋರ್ಟರ್ ಇಂಡಿಯಾ (The Hollywood Reporter India)ಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಇದು ಪ್ರತಿಷ್ಠಿತ ಜಾಗತಿಕ ಮನರಂಜನಾ ಬ್ರ್ಯಾಂಡ್‌ನ ಭಾರತೀಯ ಆವೃತ್ತಿಯಾಗಿದ್ದು, ಇದನ್ನು 2024 ರಲ್ಲಿ RPSG ಲೈಫ್‌ಸ್ಟೈಲ್ ಮೀಡಿಯಾ ಪ್ರಾರಂಭಿಸಿತು. ಇದು ಸುದ್ದಿ, ವಿಮರ್ಶೆಗಳು ಮತ್ತು ಸಂದರ್ಶನಗಳ ಮೂಲಕ ಪ್ರದೇಶಗಳು ಮತ್ತು ಭಾಷೆಗಳಲ್ಲಿ ಭಾರತೀಯ ಸಿನಿಮಾ, ಸ್ಟ್ರೀಮಿಂಗ್, ದೂರದರ್ಶನ, ಫ್ಯಾಷನ್ ಮತ್ತು ಜೀವನಶೈಲಿಯನ್ನು ಒಳಗೊಂಡ ಪ್ರಮುಖ, ಸಮಗ್ರ ಮಾಧ್ಯಮ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ಇದರ ಮೂಲಕ ಕರಣ್​ ಜೋಹರ್​ ಅವರನ್ನು ಭೇಟಿಯಾಗಲು ನಟಿಗೆ ಅವಕಾಶ…

Read More
ದುಡ್ಡಿಲ್ಲ, ಸಹಾಯಕ್ಕೆ ಗೆಳೆಯರೂ ಇಲ್ಲ, ಕಣ್ಣೀರಿನೊಂದಿಗೆ ಜೈಲಿನಲ್ಲಿ ದಿನದೂಡುತ್ತಿರುವ ಹಾಸ್ಯನಟ

ದುಡ್ಡಿಲ್ಲ, ಸಹಾಯಕ್ಕೆ ಗೆಳೆಯರೂ ಇಲ್ಲ, ಕಣ್ಣೀರಿನೊಂದಿಗೆ ಜೈಲಿನಲ್ಲಿ ದಿನದೂಡುತ್ತಿರುವ ಹಾಸ್ಯನಟ

<p>ದುಡ್ಡಿಲ್ಲ, ಸಹಾಯಕ್ಕೆ ಗೆಳೆಯರೂ ಇಲ್ಲ, ಕಣ್ಣೀರಿನೊಂದಿಗೆ ಜೈಲಿನಲ್ಲಿ ದಿನದೂಡುತ್ತಿರುವ ಹಾಸ್ಯನಟ, ಎಲ್ಲರನ್ನು ನಗಿಸುವ ರಾಜ್‌ಪಾಲ್ ಇದೀಗ ಕಣ್ಣೀರಿನಲ್ಲೇ ದಿನ ದೂಡುವಂತಾಗಿದೆ. ಸಾಲದ ಸುಳಿಗೆ ಸಿಲುಕಿದ ನಟ ತಿಹಾರ್ ಜೈಲಿಗೆ ಶರಣಾಗುವುದು ಬಿಟ್ಟರೆ ಬೇರೆ ದಾರಿ ಇರ್ಲಿಲ್ಲ ಎಂದಿದ್ದಾರೆ.</p><img><p>ಸಾಲದ ಸುಳಿಗೆ ಸಿಲುಕಿರುವ ಬಾಲಿವುಡ್ ಹಾಸ್ಯ ನಟ ರಾಜ್‌ಪಾಲ್ ಯಾದವ್ ಸಂಕಷ್ಟ ಹೆಚ್ಚಾಗಿದೆ. ಆಸ್ತಿಗಳನ್ನು ಬ್ಯಾಂಕ್ ಜಪ್ತಿ ಮಾಡಿದರೆ, ಇತ್ತ ಸಿನಿಮಾಗಳೂ ಇಲ್ಲದೆ ಕಂಗಾಲಾಗಿದ್ದಾರೆ. ಸಾಲ, ಸಾಲದ ಮೇಲಿನ ಬಡ್ಡಿ ಎಲ್ಲವೂ ದುಪ್ಪಟ್ಟಾಗಿದೆ. ಇದರ ನಡುವೆ ಚೆಕ್ ಬೌನ್ಸ್ ಪ್ರಕರಣ…

Read More
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿ ಗಂಧದ ಮರ ಕಡಿದು ರೈತ ಆಕ್ರೋಶ

ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿ ಗಂಧದ ಮರ ಕಡಿದು ರೈತ ಆಕ್ರೋಶ

ಬೆಂಗಳೂರು, (ಫೆಬ್ರವರಿ 10): ಅಭಿವೃದ್ಧಿ ಹೆಸರಿನಲ್ಲಿ ಜಮೀನಿನಲ್ಲಿ 30 ಮರಗಳನ್ನು ಕಡಿದು ಪರಿಹಾರ ಕೊಡದ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ವಿಧಾನಸೌಧದ ಮುಂದೆ ಇರುವ ಶ್ರೀಗಂಧದ ಮರಿಯನ್ನು ಕಡಿದು ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಮಗಳೂರಿನ ವಿಶುಕುಮಾರ್ ಎಂಬವರ ಜಮೀನಿನಲ್ಲಿ 30 ಮರಗಳನ್ನು ಕಡಿಯಲಾಗಿದೆ. ಆದರೆ, ಇದಕ್ಕೆ ಪರಿಹಾರ ಕೊಟ್ಟಿಲ್ಲ. ಹೀಗಾಗಿ ಸೇಡಿಗಾಗಿ ವಿಧಾನಸೌಧದ ಬಳಿ ಇರುವ ಗಂಧದ ಮರವನ್ನು ಕಡಿದು ಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ ವಿಶುಕುಮಾರ್,ಪರಿಹಾರ ಕೊಟ್ಟಿಲ್ಲ, ನನ್ನ ಮಕ್ಕಳ ಬರ್ತಡೆ ನೆನಪಿಗಾಗಿ ಗಿಡ ನೆಟ್ಟಿದ್ದೆ….

Read More
ಬೆಂಗಳೂರು: ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಗೆ ಕನ್ನ ಹಾಕಿದ ಯುವಕ

ಬೆಂಗಳೂರು: ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಗೆ ಕನ್ನ ಹಾಕಿದ ಯುವಕ

ಬೆಂಗಳೂರು, ಫೆ.10: ದೊಡ್ಡಮ್ಮ ಕೆಲಸ ಮಾಡುತ್ತಿರುವ ಮನೆಗೆ ಯುವಕನೊಬ್ಬ ಕನ್ನ ಹಾಕಿದ್ದಾನೆ. ಈ ಬೆಂಗಳೂರಿನ ಬಸವನಗುಡಿ ಠಾಣಾ ಘಟನೆ ನಡೆದಿದೆ. ಮನೆಯಲ್ಲಿದ್ದ 241 ಗ್ರಾಂ ಚಿನ್ನಾಭರಣ, 2.8 ಕೆಜಿ ಬೆಳ್ಳಿ 1.3 ಲಕ್ಷ ನಗದು ಕಳ್ಳತನ ಮಾಡಲಾಗಿದೆ. ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಒಬ್ಬ ಮಹಿಳೆ ಕೆಲಸ ಮಾಡುತ್ತಿದ್ದರು. ಆಕೆಯ ಮೇಲೆ ಅತೀವ ನಂಬಿಕೆ ಇಟ್ಟು ಮನೆಯ ಕೀಲಿ ಕೈಯನ್ನು ಆಕೆಯ ಬಳಿಯೇ ನೀಡುತ್ತಿತ್ತು. ಈ ಮಹಿಳೆಯ ಜೊತೆಗೆ ಆಕೆಯ ತಂಗಿಯ ಮಗನೂ ಸಹ…

Read More
ಬೆಂಗಳೂರಲ್ಲಿ ಮತ್ತೆ ಜೆಸಿಬಿ ಘರ್ಜನೆ: ಗುಬ್ಬಲಾಳದಲ್ಲಿ ₹3 ಕೋಟಿ ಮೌಲ್ಯದ ಒತ್ತುವರಿ ಆಸ್ತಿ ತೆರವು!

ಬೆಂಗಳೂರಲ್ಲಿ ಮತ್ತೆ ಜೆಸಿಬಿ ಘರ್ಜನೆ: ಗುಬ್ಬಲಾಳದಲ್ಲಿ ₹3 ಕೋಟಿ ಮೌಲ್ಯದ ಒತ್ತುವರಿ ಆಸ್ತಿ ತೆರವು!

<p>ಬೆಂಗಳೂರು ದಕ್ಷಿಣ ನಗರ ಪಾಲಿಕೆಯು, ಉತ್ತರಹಳ್ಳಿ ಉಪವಿಭಾಗದ ಗುಬ್ಬಲಾಳ ಗ್ರಾಮದಲ್ಲಿ ಪಾರ್ಕ್‌ಗಾಗಿ ಮೀಸಲಿಟ್ಟಿದ್ದ ಜಾಗದ ಒತ್ತುವರಿ ತೆರವುಗೊಳಿಸಿದೆ. ಸುಮಾರು 3,000 ಚದರ ಮೀಟರ್ ವಿಸ್ತೀರ್ಣದ, 3 ಕೋಟಿ ರೂಪಾಯಿ ಮೌಲ್ಯದ ಜಾಗವನ್ನು ಅನಧಿಕೃತ ಬೇಲಿ ತೆಗೆದುಹಾಕುವ ಮೂಲಕ ವಶಕ್ಕೆ ಪಡೆಯಲಾಗಿದೆ.</p><img><p>ಬೆಂಗಳೂರು (ಫೆ.10): ನಗರದಲ್ಲಿ ಸರ್ಕಾರಿ ಹಾಗೂ ಸಾರ್ವಜನಿಕ ಆಸ್ತಿಗಳ ರಕ್ಷಣೆಗೆ ಮುಂದಾಗಿರುವ ಬೆಂಗಳೂರು ದಕ್ಷಿಣ ನಗರ ಪಾಲಿಕೆಯು, ಇಂದು ಕೋಟ್ಯಂತರ ರೂಪಾಯಿ ಮೌಲ್ಯದ ಪಾರ್ಕ್ ಜಾಗವನ್ನು ಒತ್ತುವರಿದಾರರಿಂದ ಮುಕ್ತಗೊಳಿಸಿದೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಉತ್ತರಹಳ್ಳಿ…

Read More
ಸೌದಿ ಸಿನಿಮಾನಲ್ಲಿ ಸಲ್ಮಾನ್ ಖಾನ್, ಸಂಜಯ್ ದತ್: ಸಿನಿಮಾ ಯಾವುದು?

ಸೌದಿ ಸಿನಿಮಾನಲ್ಲಿ ಸಲ್ಮಾನ್ ಖಾನ್, ಸಂಜಯ್ ದತ್: ಸಿನಿಮಾ ಯಾವುದು?

ಭಾರತದ ಸ್ಟಾರ್ ನಟರುಗಳಿಗೆ ವಿಶ್ವದಾದ್ಯಂತ ಅಭಿಮಾನಿಗಳಿದ್ದಾರೆ. ಅದರಲ್ಲೂ ಅರಬ್ ದೇಶಗಳಲ್ಲಿ ಭಾರತೀಯ ಸಿನಿಮಾಗಳಿಗೆ (ಭಾರತೀಯ ಚಲನಚಿತ್ರಗಳು) ಭಾರಿ ದೊಡ್ಡ ಮಾರುಕಟ್ಟೆ ಇದೆ. ಯಾವ ಮಟ್ಟಿಗೆಂದರೆ ಅರಬ್ ದೇಶದ ಚಿತ್ರರಂಗದಲ್ಲಿ ನಿರ್ಮಾಣಗೊಂಡ ಸಿನಿಮಾಗಳಲ್ಲಿ ಭಾರತದ ಸ್ಟಾರ್ ನಟರು ನಟಿಸಿದ್ದಾರೆ. ಅದುವೇ ಸಲ್ಮಾನ್ ಖಾನ್ ಮತ್ತು ಸಂಜಯ್ ದತ್. ಬಾಲಿವುಡ್ ನ ಈ ಇಬ್ಬರು ಸ್ಟಾರ್ ನಟರು ಇದೀಗ ಸೌದಿಯ ಸಿನಿಮಾದಲ್ಲಿ ನಟಿಸಿದ್ದಾರೆ. ಸೌದಿ ಚಿತ್ರರಂಗದಲ್ಲಿ ನಿರ್ಮಾಣಗೊಂಡಿರುವ ‘ದಿ ಸೆವೆನ್ ಡಾಗ್ಸ್’ ಹೆಸರಿನ ಭರ್ಜರಿ ಆಕ್ಷನ್ ಸಿನಿಮಾದಲ್ಲಿ ಸಲ್ಮಾನ್ ಖಾನ್…

Read More
ಸಾಲ ಕೊಡಿಸುವ ನೆಪದಲ್ಲಿ ಉದ್ಯಮಿಗಳೇ ಟಾರ್ಗೆಟ್‌, ಕೋಟ್ಯಂತರ ರೂ ವಂಚನೆ, ಬೆಂಗಳೂರಿನ ಡ್ಯಾಡಿ ನಿವಾಸಕ್ಕೆ ಸಿಐಡಿ ದಾಳಿ!

ಸಾಲ ಕೊಡಿಸುವ ನೆಪದಲ್ಲಿ ಉದ್ಯಮಿಗಳೇ ಟಾರ್ಗೆಟ್‌, ಕೋಟ್ಯಂತರ ರೂ ವಂಚನೆ, ಬೆಂಗಳೂರಿನ ಡ್ಯಾಡಿ ನಿವಾಸಕ್ಕೆ ಸಿಐಡಿ ದಾಳಿ!

<p>&nbsp;ಸಾಲ ಕೊಡಿಸುವ ನೆಪದಲ್ಲಿ ಹಲವು ಉದ್ಯಮಿಗಳಿಗೆ ವಂಚಿಸಿದ ಆರೋಪದ ಮೇಲೆ ಪೀಟರ್ ಡ್ಯಾಡಿ ಎಂಬಾತನ ನಿವಾಸದ ಮೇಲೆ ಸಿಐಡಿ ಆರ್ಥಿಕ ಅಪರಾಧ ದಳ ದಾಳಿ ನಡೆಸಿದೆ. ಆರೋಪಿಯು ಪ್ರೊಸೆಸಿಂಗ್ ಫೀ ಮತ್ತು ಕಮಿಷನ್ ಹೆಸರಿನಲ್ಲಿ ಹಣ ಪಡೆದು, ಹಣ ಕೇಳಿದವರ ಮೇಲೆ ಸುಳ್ಳು ಚೆಕ್ ಬೌನ್ಸ್ ಪ್ರಕರಣ ದಾಖಲಿಸುತ್ತಿದ್ದನು.</p><img><p>ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಆರ್ಥಿಕ ಅಪರಾಧ ದಳದ ಅಧಿಕಾರಿಗಳು ಉದ್ಯಮಿ ಜೊತೆಗೆ ಲಿಂಕ್ ಹೊಂದಿದ್ದ ವ್ಯಕ್ತಿಯೋರ್ವನ ಮನೆ ಮೇಲೆ ದಾಳಿ ಮಾಡಿ ತನಿಖೆ ನಡೆಸಿದ್ದಾರೆ. ಸಾಲ ಕೊಡಿಸುವುದಾಗಿ…

Read More
ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ; ಏನಿದು ಪ್ರಕರಣ?

ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ; ಏನಿದು ಪ್ರಕರಣ?

ನವದೆಹಲಿ, ಫೆಬ್ರವರಿ 10: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ (ಹಿಮಂತ ಬಿಸ್ವಾ ಶರ್ಮಾ) ಇಂದು ತಮ್ಮ ವಿರುದ್ಧ ಮಾಡಲಾದ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳ ಜೊತೆಗೆ ಹಿರಿಯ ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಾಘೇಲ್ ಮತ್ತು ಗೌರವ್ ಗೋಗೊಯ್ ವಿರುದ್ಧ 500 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಎಕ್ಸ್ ’ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ, “ಇಂದು ಪತ್ರಿಕಾಗೋಷ್ಠಿಯ ಮೂಲಕ ನನ್ನ ವಿರುದ್ಧ ಸುಳ್ಳು, ದುರುದ್ದೇಶಪೂರಿತ…

Read More
Chanakya Niti: ಮನುಷ್ಯನ ನೆಮ್ಮದಿ ಹಾಳಾಗಲು ಕಾರಣವೇ ಈ ಸಂಗತಿಗಳು

Chanakya Niti: ಮನುಷ್ಯನ ನೆಮ್ಮದಿ ಹಾಳಾಗಲು ಕಾರಣವೇ ಈ ಸಂಗತಿಗಳು

ಆಚಾರ್ಯ ಚಾಣಕ್ಯರು (ಆಚಾರ್ಯ ಚಾಣಕ್ಯ) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಪ್ರತಿಯೊಬ್ಬ ವ್ಯಕ್ತಿಗೂ ಉಪಯುಕ್ತವಾದ ಜೀವನದ ಸತ್ಯಗಳನ್ನು ಬಹಿರಂಗಪಡಿಸಿವೆ. ಯಾವ ರೀತಿ ಜೀವನ ನಡೆಸಬೇಕು, ಏನು ಮಾಡಬೇಕು, ನೆಮ್ಮದಿಯ ಜೀವನ ನಡೆಸಲು ಏನು ಮಾಡಬೇಕು ಎಂಬಿತ್ಯಾದಿ ವಿಷಯಗಳನ್ನು ಮಾಡಬೇಕು. ಅದೇ ರೀತಿ ಅವರು ಈ ಐದು ಬಗೆಯ ಸಮಸ್ಯೆಗಳು ಯಾರ ಜೀವನದಲ್ಲಿ ಇರುತ್ತಾರೆಯೋ ಅವರು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಿಲ್ಲ, ಅವರು ಯಾವಾಗಲೂ ಚಿಂತೆಯಲ್ಲಿಯೇ ಮುಳುಗಿರುತ್ತಾರೆ ಎಂದು ಹೇಳಿದ್ದಾರೆ. ಚಾಣಕ್ಯರು ಹೇಳುವಂತೆ ಯಾರು ನೆಮ್ಮದಿಯಿಂದ ಜೀವನ ನಡೆಸಲು…

Read More
‘ನಾನು ನೋಡಿದ್ರಲ್ಲೇ ಈತ ಬೆಸ್ಟ್ ಯಂಗ್ ಪ್ಲೇಯರ್’: ವೈಭವ್ ಸೂರ್ಯವಂಶಿ ಆಟಕ್ಕೆ ಜೋಸ್ ಬಟ್ಲರ್ ಫಿದಾ! | Jos Buttler Hails Vaibhav Suryavanshi As The Best Young Talent He Has Ever Seen Kvn

‘ನಾನು ನೋಡಿದ್ರಲ್ಲೇ ಈತ ಬೆಸ್ಟ್ ಯಂಗ್ ಪ್ಲೇಯರ್’: ವೈಭವ್ ಸೂರ್ಯವಂಶಿ ಆಟಕ್ಕೆ ಜೋಸ್ ಬಟ್ಲರ್ ಫಿದಾ! | Jos Buttler Hails Vaibhav Suryavanshi As The Best Young Talent He Has Ever Seen Kvn

ಇಂಗ್ಲೆಂಡ್ ಕ್ರಿಕೆಟ್ ತಂಡದ ಜೋಸ್ ಬಟ್ಲರ್, ಭಾರತದ 14 ವರ್ಷದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯನ್ನು ತಾನು ನೋಡಿದ ಅತ್ಯುತ್ತಮ ಯುವ ಆಟಗಾರ ಎಂದು ಬಣ್ಣಿಸಿದ್ದಾರೆ. ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ 175 ರನ್ ಆಟಕ್ಕೆ ಬಟ್ಲರ್ ಬೆರಗಾಗಿದ್ದಾರೆ. ಲಂಡನ್: ಇಂಗ್ಲೆಂಡ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಜೋಸ್ ಬಟ್ಲರ್, ಭಾರತದ ಅಂಡರ್-19 ತಂಡದ ಹಾಗೂ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುವ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರನ್ನು ಬಾಯ್ತುಂಬ ಹೊಗಳಿದ್ದಾರೆ. ಕೇವಲ 14 ವರ್ಷದ ವೈಭವ್,…

Read More